ಬ್ರೇಕಿಂಗ್ ನ್ಯೂಸ್
15-08-20 12:19 pm Headline Karnataka News Network ಸಿನಿಮಾ
ಧಾರವಾಡ, ಆಗಸ್ಟ್ 15: ನಟ ದರ್ಶನ್ ಮೇಕೆ ಸಾಕಾಣಿಕೆ ಮಾಡುತ್ತಿದ್ದಾರೆ. ಈ ಹಿನ್ನೆಲೆ ಧಾರವಾಡಕ್ಕೆ ಆಗಮಿಸಿರುವ ದರ್ಶನ್, ಮಾಜಿ ಸಚಿವ ವಿನಯ್ ಕುಲಕರ್ಣಿ ಡೈರಿಗೆ ಭೇಟಿ ನೀಡಿದ್ದಾರೆ.
ವಿನಯ ಕುಲಕರ್ಣಿ ಅವರ ಬಳಿ 30 ಜಮುನಾಪೂರಿ ಮೇಕೆಯನ್ನು ಖರೀದಿ ಮಾಡಿರುವ ನಟ ದರ್ಶನ್, ನಾನು ಮೇಕೆ ಸಾಕಾಣಿಕೆ ಮಾಡುತ್ತಿರುವ ಹಿನ್ನೆಲೆ ಧಾರವಾಡಕ್ಕೆ ಮೇಕೆ ಖರೀದಿಗೆ ಬಂದಿದ್ದೇನೆ ಎಂದು ಹೇಳಿದರು. ಇವತ್ತು ಬೆಳಿಗ್ಗೆಯಿಂದ ಡೇರಿಯಲ್ಲೇ ಚಕ್ಕಡಿ ಓಡಿಸಿದ್ದ ದರ್ಶನ್, ನಾನು ಲ್ಯಾಂಬೊರ್ಗಿನಿ ಓಡಿಸೋಕು ರೇಡಿ, ಚಕ್ಕಡಿ ಓಡಿಸೋಕೂ ರೆಡಿ ಎಂದು ಹೇಳಿದರು.
ಈ ಮೊದಲು ಹಸುಗಳನ್ನು ಕೂಡಾ ಇಲ್ಲೇ ಖರೀದಿ ಮಾಡಿದ್ದೇನೆ ಎಂದ ದರ್ಶನ್, ವಿನಯ ಕುಲಕರ್ಣಿ ಬಳಿ ಎತ್ತುಗಳು ಚನ್ನಾಗಿವೆ ಎಂದು ಹೇಳಿದರು. ಇದೇ ವೇಳೆ ದರ್ಶನ್ ಬಗ್ಗೆ ಮಾತನಾಡಿದ ವಿನಯ್ ಕುಲಕರ್ಣಿ, ದರ್ಶನ್ ಮೊದಲಿನಿಂದಲೂ ಪ್ರಾಣಿ ಪ್ರಿಯ. ಮೊದಲು ಹಸುಗಳ ಹಾಲನ್ನು ಕೂಡಾ ಅವರು ಮನೆಗಳಿಗೆ ಕೊಟ್ಟಿದ್ದನ್ನು ನಾನು ನೋಡಿದ್ದೇನೆ ಎಂದು ದರ್ಶನ್ ಬಗ್ಗೆ ಹೊಗಳಿದ ವಿನಯ್ ಕುಲಕರ್ಣಿ, ಇವತ್ತು ನಾನು ದರ್ಶನ್ ಅವರಿಗೆ ಜೀವಂತ ಮೇಕೆಯನ್ನು ಪ್ರತಿ ಕೆಜಿಗೆ 400ರಂತೆ ಕೊಟ್ಟಿದ್ದೇನೆ ಎಂದು ಹೇಳಿದರು.
ದರ್ಶನ್ ಇದೇ ಡೈರಿಯಲ್ಲಿ ಒಂದು ಕುದುರೆಯನ್ನು ಕೂಡಾ ಖರೀದಿ ಮಾಡಿ ತೆಗೆದುಕೊಂಡು ಹೋಗುತ್ತಿದ್ದಾರೆ. ನಟ ದರ್ಶನ್ ವಿನಯ್ ಡೈರಿಗೆ ಬಂದಿದ್ದಾರೆ ಎಂದು ತಿಳಿದ ಅಭಿಮಾನಿಗಳು ಸಾಲು ಸಾಲಾಗಿ ಬಂದು ಕಾದರು. ನಂತರ ದರ್ಶನ್ ಅವರನ್ನು ಭೇಟಿ ಮಾಡಿ ಸಂತಸಪಟ್ಟರು.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am