ಬ್ರೇಕಿಂಗ್ ನ್ಯೂಸ್
01-02-21 05:04 pm Source: FILMIBEAT Bharath Kumar K ಸಿನಿಮಾ
ಕೊರೊನಾದಿಂದ ತೀವ್ರ ಸಂಕಷ್ಟದಲ್ಲಿದ್ದ ಚಿತ್ರೋಧ್ಯಮಕ್ಕೆ ಕೇಂದ್ರ ಬಜೆಟ್ನಲ್ಲಿ ಏನಾದರೂ ಪರಿಹಾರ ಸಿಗಬಹುದು ಎಂಬ ನಿರೀಕ್ಷೆ ಮಾಡಲಾಗಿತ್ತು. ಆದರೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಘೋಷಣೆ ಮಾಡಿದ ಬಜೆಟ್ ಸಿನಿ ಇಂಡಸ್ಟ್ರಿಗೆ ನಿರಾಸೆ ಮೂಡಿಸಿದೆ.
ಕೊರೊನಾ ವೈರಸ್ ಸಮಯದಲ್ಲಿ ಇಡೀ ಚಿತ್ರೋಧ್ಯಮ ಸಂಕಷ್ಟ ಎದುರಿಸಿದೆ. ಚಿತ್ರಮಂದಿರಗಳು ಮುಚ್ಚಿದ್ದರ ಪರಿಣಾಮ ಕಾರ್ಮಿಕರೆಲ್ಲವೂ ಸಂಕಷ್ಟದಲ್ಲಿದ್ದರು. ಕೇಂದ್ರ ಹಾಗೂ ರಾಜ್ಯಕ್ಕೆ ಹೆಚ್ಚು ತೆರಿಗೆ ಪಾವತಿಸುವ ಉದ್ಯಮಗಳಲ್ಲಿ ಒಂದಾಗಿರುವ ಸಿನಿ ಇಂಡಸ್ಟ್ರಿಯನ್ನು ಪರಿಗಣಿಸದೆ ಇರುವುದು ತೀರಾ ಬೇಸರ ತರಿಸಿದೆ ಎಂದು ಚಿತ್ರೋಧ್ಯಮಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹಿಂದಿ ಚಲನಚಿತ್ರ ಪ್ರದರ್ಶಕ ಅಕ್ಷಯ್ ರತಿ ಈ ಕುರಿತು ಪಿಂಕ್ವಿಲ್ಲಾಗೆ ಪ್ರತಿಕ್ರಿಯಿಸಿದ್ದು, "ಬಜೆಟ್ನಲ್ಲಿ ಮನರಂಜನಾ ಕ್ಷೇತ್ರದ ಬಗ್ಗೆ ಯಾವುದೇ ಉಲ್ಲೇಖ ಮಾಡದಿರುವುದು ದುರದೃಷ್ಟ. ಕನಿಷ್ಠ ಹೆಚ್ಚುವರಿ ಹೊರೆಗಳಿಲ್ಲ ಎನ್ನುವುದು ಸಮಾಧಾನ ಅಷ್ಟೇ. ಸಾಂಕ್ರಾಮಿಕ ರೋಗ ಪರಿಣಾಮ ಹೆಚ್ಚು ಸಂಕಷ್ಟಕ್ಕೆ ಸಿಲುಕಿದೆ ಕ್ಷೇತ್ರ
ನಿರ್ಮಾಪಕ ಟಿಪಿ ಅಗರ್ವಾಲ್ ಮಾತನಾಡಿ ''ನಾವು ಸರ್ಕಾರದಿಂದ ಹೆಚ್ಚು ನಿರೀಕ್ಷೆ ಹೊಂದಿರಲಿಲ್ಲ. ನಮಗೆ ಯಾವುದೇ ಸಾಲ ದೊರೆಯುವುದಿಲ್ಲ. ಒಂದು ವೇಳೆ ಸಾಲ ಬೇಕು ಅಂದ್ರೆ ನಮ್ಮ ಆಸ್ತಿಯನ್ನು ಅಡಮಾನ ಇಡಬೇಕು. ನಾವು ನಿರ್ಮಿಸುವ ಸಿನಿಮಾವನ್ನು ಅಡಮಾನ ಇಡಲು ಸಾಧ್ಯವಿಲ್ಲ. ಆದರೆ, ಜಿಎಸ್ಟಿ ಮತ್ತು ತೆರಿಗೆಯಲ್ಲಿ ಸ್ವಲ್ಪ ಕಡಿತ ಎದುರು ನೋಡುತ್ತಿದ್ದೇವು'' ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಕೊರೊನಾ ಆರ್ಥಿಕ ಪ್ಯಾಕೇಜ್ನಲ್ಲೂ ಸಿನಿಮಾ ರಂಗಕ್ಕೆ ವಿಶೇಷವಾಗಿ ಯಾವುದೇ ಯೋಜನೆ ಘೋಷಿಸಿರಲಿಲ್ಲ. ಕೇಂದ್ರ ಬಜೆಟ್ ಮೇಲೆ ಯಾವುದೇ ನಿರೀಕ್ಷೆ ಇಲ್ಲದಿದ್ದರೂ ಕೊರೊನಾ ಕಾರಣದಿಂದ ಈ ಸಲ ಏನಾದರೂ ಸಹಾಯ ಸಿಗಬಹುದು ಎಂದು ಕಾದಿದ್ದರು.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm