ಬ್ರೇಕಿಂಗ್ ನ್ಯೂಸ್
02-02-21 01:52 pm Source: FILMIBEAT Manjunatha C ಸಿನಿಮಾ
ಡಬ್ಬಿಂಗ್ ವಿರುದ್ಧ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಚಲನಚಿತ್ರ ವಾಣಿಜ್ಯ ಮಂಡಳಿ ಮುಖ್ಯಸ್ಥ, ನಿರ್ಮಾಪಕ ಸಾ.ರಾ.ಗೋವಿಂದು. ಡಬ್ಬಿಂಗ್ ಹಾವಳಿ ವಿರುದ್ಧ ಅಸಮಾಧಾನಗೊಂಡ ಕರ್ನಾಟಕ ರಾಷ್ಟ್ರ ಸಮಿತಿ ಸದಸ್ಯರು ಇಂದು ಫಿಲಂ ಛೇಂಬರ್ಗೆ ಭೇಟಿ ನೀಡಿ ಸಾ.ರಾ.ಗೋವಿಂದು ಅವರೊಂದಿಗೆ ಚರ್ಚೆ ನಡೆದು, ಅವರಿಗೆ ಮನವಿ ಅರ್ಜಿಯೊಂದನ್ನು ನೀಡಿದರು.
ಈ ಸಂದರ್ಭದಲ್ಲಿ ಡಬ್ಬಿಂಗ್ ವಿರುದ್ಧ ತಾವು ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಡಿರುವ ಹೋರಾಟದ ಬಗ್ಗೆ ಮಾತನಾಡಿದ ಸಾ.ರಾ.ಗೋವಿಂದು, 'ನ್ಯಾಯಾಲಯದ ಆದೇಶಗಳು ನಮ್ಮ ಕೈ ಕಟ್ಟಿಹಾಕಿವೆ' ಎಂದು ಅಸಮಾಧಾನ ಹೊರಹಾಕಿದರು.
ಈ ಹಿಂದೆ ಅನ್ಯ ಭಾಷೆಗಳ ಸಿನಿಮಾಗಳಿಗೆ ಇಂತಿಷ್ಟೇ ಚಿತ್ರಮಂದಿರವನ್ನು ಮಾತ್ರವೇ ನೀಡಬೇಕು ಎಂಬ ನಿಯಮ ಮಾಡಿಕೊಂಡಿದ್ದೆವು. ಆಗ 'ರಾ ಒನ್' ಎಂಬ ಸಿನಿಮಾ ಬಿಡುಗಡೆ ಆಯ್ತು. ಅವರಿಗೆ ನಿಯಮದಂತೆ ಕೆಲವು ಸಿನಿಮಾ ಮಂದಿರಗಳನ್ನು ನೀಡಿದೆವು, ಅವರು ನಮ್ಮ ವಿರುದ್ಧ ನ್ಯಾಯಾಲಯಕ್ಕೆ ಹೋಗಿ ಗೆದ್ದರು. ಅಂದಿನಿಂದ ಯಾವ ಭಾಷೆಯ ಸಿನಿಮಾ ಎಷ್ಟು ಚಿತ್ರಮಂದಿರಗಳಲ್ಲಿ ಬೇಕಾದರೂ ಬಿಡುಗಡೆ ಆಗಬಹುದು ಎಂಬಂತಾಗಿದೆ ಎಂದರು ಸಾ.ರಾ.ಗೋವಿಂದು. ಬಾಹುಬಲಿ ಸಿನಿಮಾವನ್ನು ರಾಜ್ಯದಲ್ಲಿ 200 ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಿದರು.
ಎದೆಗೆ ಗುಂಡು ಹೊಡೆದ ಅನುಭವವಾಯಿತು. ಆದರೆ ನ್ಯಾಯಾಲಯದ ಆದೇಶಗಳು ನಮ್ಮನ್ನು ಕಟ್ಟಿಹಾಕಿವೆ. ನಿಮ್ಮಂಥಹವರು ಆದರೂ ಇದರ ಬಗ್ಗೆ ಪ್ರತಿಭಟಿಸುತ್ತಿದ್ದೀರ, ನಿಮಗೆ ನನ್ನ ಗೌರವ ಇದ್ದೇ ಇರುತ್ತದೆ ಎಂದರು ಸಾ.ರಾ.ಗೋವಿಂದು.
'ವಿಜಯ್ ನಟನೆಯ ಮಾಸ್ಟರ್ ಸಿನಿಮಾ ಕರ್ನಾಕಟದಲ್ಲಿ ಕನ್ನಡದಲ್ಲಿ, ಆಂಧ್ರ, ತೆಲಂಗಾಣಗಳಲ್ಲಿ ತೆಲುಗಿನಲ್ಲಿ, ಕೇರಳದಲ್ಲಿ ಮಲಯಾಳಂ ನಲ್ಲಿ ಬಿಡುಗಡೆ ಆಗಿದೆ. ಇದಕ್ಕೇನು ಅರ್ಥವಿಲ್ಲವೇ, ಭಾಷೆಯ ಬಗ್ಗೆ ಗೌರವ ಬೇಡವೇ, ನಮ್ಮ ಭಾಷೆ ಏನಾಯ್ತು, ಈ ನ್ಯಾಯಾಲಯಗಳಿಗೆ ಇದೆಲ್ಲಾ ಯಾಕೆ ಅರ್ಥವಾಗುತ್ತಿಲ್ಲ' ಎಂದು ಸಾ.ರಾ.ಗೋವಿಂದು ಅಸಮಾಧಾನ ಹೊರಹಾಕಿದ್ದಾರೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm