ಬ್ರೇಕಿಂಗ್ ನ್ಯೂಸ್
03-02-21 04:52 pm Source: FILMIBEAT Bharath Kumar K ಸಿನಿಮಾ
ಚಿತ್ರಮಂದಿರಗಳ ಮೇಲಿನ ಶೇಕಡಾ 50 ರಷ್ಟು ನಿರ್ಬಂಧ ಮುಂದುವರಿಸಿರುವ ರಾಜ್ಯ ಸರ್ಕಾರದ ವಿರುದ್ಧ ಸ್ಯಾಂಡಲ್ವುಡ್ ಸ್ಟಾರ್ಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಅನುಮತಿ ಕೊಟ್ಟಿದ್ದರೂ ರಾಜ್ಯ ಸರ್ಕಾರ ಒಪ್ಪಿಗೆ ನೀಡದಿರುವುದನ್ನು ಪ್ರಶ್ನಿಸಿದ್ದಾರೆ. ಧ್ರುವ ಸರ್ಜಾ, ದುನಿಯಾ ವಿಜಯ್, ನಿರ್ದೇಶಕ ಪ್ರಶಾಂತ್ ನೀಲ್, ಸಿಂಪಲ್ ಸುನಿ, ಸಂತೋಷ್ ಆನಂದ್ ರಾಮ್, ನಿರ್ಮಾಪಕ ಕಾರ್ತಿಕ್ ಗೌಡ ಸೇರಿದಂತೆ ಹಲವರು ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ನಿರ್ಧಾರವನ್ನು ಖಂಡಿಸಿದ್ದಾರೆ.
ಇದೀಗ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಸಹ ಟ್ವಿಟ್ಟರ್ನಲ್ಲಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ''ಖಾಸಗಿ ಕಾರ್ಯಕ್ರಮಗಳು, ಪೂಜಾ ಸ್ಥಳಗಳು, ಸಾರ್ವಜನಿಕ ಸಾರಿಗೆ, ಮಾರುಕಟ್ಟೆಗಳು, ಪ್ರವಾಸಿ ಸ್ಥಳಗಳು ಹೀಗೆ ಎಲ್ಲವೂ ಸಾಮಾನ್ಯವಾಗಿ ಕಾರ್ಯನಿರ್ವಹಿಸಲು ಅನುಮತಿಸಿದಾಗ, ಚಿತ್ರಮಂದಿರಗಳು ಮಾತ್ರ ಏಕೆ ಮಾಡಬಾರದು!?'' ಎಂದಿದ್ದಾರೆ.
ಪುನೀತ್ ರಾಜ್ ಕುಮಾರ್ ಟ್ವೀಟ್ಗೆ ಅಭಿಮಾನಿಗಳು ಬೆಂಬಲ ಸೂಚಿಸಿದ್ದು, ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ನಟ ರಕ್ಷಿತ್ ಶೆಟ್ಟಿ ಸಹ ಈ ಕುರಿತು ಟ್ವೀಟ್ ಮಾಡಿ ''ಎಲ್ಲ ಸಾರ್ವಜನಿಕ ಸ್ಥಳಗಳು ಜನರಿಂದ ವ್ಯವಹರಿಸುತ್ತಿದ್ದರೂ, ಕರ್ನಾಟಕ ಸರ್ಕಾರ ಮತ್ತೊಮ್ಮೆ ಚಿತ್ರಮಂದಿರವನ್ನು 50% ಕ್ಕೆ ಸೀಮಿತಗೊಳಿಸಿದೆ. ಏಕೆ? ಸಿನಿಮಾ ಅನೇಕರಿಗೆ ಜೀವನೋಪಾಯದ ಸಾಧನವಾಗಿದೆ ಎಂಬುದನ್ನು ನಾವು ಮರೆಯುತ್ತಿದ್ದೇವೆಯೇ!'' ಎಂದು ಅಸಮಾಧಾನ ತೋರಿದ್ದಾರೆ.
This News Article is a Copy of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm