ಬ್ರೇಕಿಂಗ್ ನ್ಯೂಸ್
03-02-21 04:52 pm Source: FILMIBEAT Bharath Kumar K ಸಿನಿಮಾ
ಚಿತ್ರಮಂದಿರಗಳ ಮೇಲಿನ ಶೇಕಡಾ 50 ರಷ್ಟು ನಿರ್ಬಂಧ ಮುಂದುವರಿಸಿರುವ ರಾಜ್ಯ ಸರ್ಕಾರದ ವಿರುದ್ಧ ಸ್ಯಾಂಡಲ್ವುಡ್ ಸ್ಟಾರ್ಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಅನುಮತಿ ಕೊಟ್ಟಿದ್ದರೂ ರಾಜ್ಯ ಸರ್ಕಾರ ಒಪ್ಪಿಗೆ ನೀಡದಿರುವುದನ್ನು ಪ್ರಶ್ನಿಸಿದ್ದಾರೆ. ಧ್ರುವ ಸರ್ಜಾ, ದುನಿಯಾ ವಿಜಯ್, ನಿರ್ದೇಶಕ ಪ್ರಶಾಂತ್ ನೀಲ್, ಸಿಂಪಲ್ ಸುನಿ, ಸಂತೋಷ್ ಆನಂದ್ ರಾಮ್, ನಿರ್ಮಾಪಕ ಕಾರ್ತಿಕ್ ಗೌಡ ಸೇರಿದಂತೆ ಹಲವರು ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ನಿರ್ಧಾರವನ್ನು ಖಂಡಿಸಿದ್ದಾರೆ.
ಇದೀಗ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಸಹ ಟ್ವಿಟ್ಟರ್ನಲ್ಲಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ''ಖಾಸಗಿ ಕಾರ್ಯಕ್ರಮಗಳು, ಪೂಜಾ ಸ್ಥಳಗಳು, ಸಾರ್ವಜನಿಕ ಸಾರಿಗೆ, ಮಾರುಕಟ್ಟೆಗಳು, ಪ್ರವಾಸಿ ಸ್ಥಳಗಳು ಹೀಗೆ ಎಲ್ಲವೂ ಸಾಮಾನ್ಯವಾಗಿ ಕಾರ್ಯನಿರ್ವಹಿಸಲು ಅನುಮತಿಸಿದಾಗ, ಚಿತ್ರಮಂದಿರಗಳು ಮಾತ್ರ ಏಕೆ ಮಾಡಬಾರದು!?'' ಎಂದಿದ್ದಾರೆ.
ಪುನೀತ್ ರಾಜ್ ಕುಮಾರ್ ಟ್ವೀಟ್ಗೆ ಅಭಿಮಾನಿಗಳು ಬೆಂಬಲ ಸೂಚಿಸಿದ್ದು, ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ನಟ ರಕ್ಷಿತ್ ಶೆಟ್ಟಿ ಸಹ ಈ ಕುರಿತು ಟ್ವೀಟ್ ಮಾಡಿ ''ಎಲ್ಲ ಸಾರ್ವಜನಿಕ ಸ್ಥಳಗಳು ಜನರಿಂದ ವ್ಯವಹರಿಸುತ್ತಿದ್ದರೂ, ಕರ್ನಾಟಕ ಸರ್ಕಾರ ಮತ್ತೊಮ್ಮೆ ಚಿತ್ರಮಂದಿರವನ್ನು 50% ಕ್ಕೆ ಸೀಮಿತಗೊಳಿಸಿದೆ. ಏಕೆ? ಸಿನಿಮಾ ಅನೇಕರಿಗೆ ಜೀವನೋಪಾಯದ ಸಾಧನವಾಗಿದೆ ಎಂಬುದನ್ನು ನಾವು ಮರೆಯುತ್ತಿದ್ದೇವೆಯೇ!'' ಎಂದು ಅಸಮಾಧಾನ ತೋರಿದ್ದಾರೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm