ಬ್ರೇಕಿಂಗ್ ನ್ಯೂಸ್
03-02-21 04:56 pm Source: FILMIBEAT Manjunatha C ಸಿನಿಮಾ
ನಟ ಪ್ರಭಾಸ್ ನಟಿಸುತ್ತಿರುವ ಎರಡು ಸಿನಿಮಾಗಳ ಸೆಟ್ಗಳಲ್ಲಿ ಒಂದೇ ದಿನ ಅವಘಡ ಸಂಭವಿಸಿದೆ. ನಟ ಪ್ರಭಾಸ್ ನಟಿಸುತ್ತಿರುವ ಭಾರಿ ಬಜೆಟ್ ಸಿನಿಮಾ 'ಆದಿಪುರುಷ್' ನ ಸೆಟ್ನಲ್ಲಿ ಬೆಂಕಿ ಕಾಣಿಸಿಕೊಂಡಿತು.
ಯಾವುದೇ ಪ್ರಾಣ ಹಾನಿ ಸಂಭವಿಸಲಿಲ್ಲವಾದರೂ ಬೆಂಕಿಯಿಂದ ಭಾರಿ ನಷ್ಟವೇ ಉಂಟಾಯಿತು. ಮತ್ತೊಂದೆಡೆ ಪ್ರಭಾಸ್ ನಟಿಸಿ, ಕನ್ನಡಿಗ ಪ್ರಶಾಂತ್ ನೀಲ್ ನಿರ್ದೇಶಿಸುತ್ತಿರುವ 'ಸಲಾರ್' ಸಿನಿಮಾದ ಸೆಟ್ನ ಬಳಿಯೂ ಅಪಘಾತವೊಂದು ಸಂಭವಿಸಿದೆ.
'ಸಲಾರ್' ಚಿತ್ರೀಕರಣವು ಗೋಧಾವತಿಕನಿ ಎಂಬಲ್ಲಿ ನಡೆಯುತ್ತಿದ್ದು, ಚಿತ್ರೀಕರಣ ಮುಗಿಸಿದ ಚಿತ್ರತಂಡದ ಕೆಲವರು ಹೋಟೆಲ್ಗೆ ವಾಪಸ್ ಬರುವಾಗ ಚಿತ್ರತಂಡವನ್ನು ಹೊತ್ತು ಬರುತ್ತಿದ್ದ ವಾಹನವು ಲಾರಿಯೊಂದಕ್ಕೆ ಗುದ್ದಿದೆ.
ಚಿತ್ರತಂಡದ ಸದಸ್ಯರಿಗೆ ಗಾಯಕಗಳಾಗಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ಮಮತಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ಬೇಗನೇ ಹುಷಾರಾಗಿ ಎಂದು ಪ್ರಭಾಸ್ ಹಾಗೂ ಶ್ರುತಿ ಹಾಸನ್ ಸಂದೇಶ ಕಳಿಸಿದ್ದಾರೆ ಎನ್ನಲಾಗಿದೆ.
ಗೋಧಾವರಿ ಗಣಿಯಲ್ಲಿ ಕೆಲವು ದಿನಗಳಿಂದಲೂ ಸಲಾರ್ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಚಿತ್ರೀಕರಣದಲ್ಲಿ ಭಾಗವಹಿಸಿದ್ದ ಪ್ರಭಾಸ್ ಹಾಗೂ ಶ್ರುತಿ ಹಾಸನ್ ಅವರ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ನಿನ್ನೆಯೇ (ಜನವರಿ 02) ರಂದು ನಟ ಪ್ರಭಾಸ್ ನಟಿಸುತ್ತಿರುವ 'ಆದಿಪುರುಷ್' ಸಿನಿಮಾ ಸೆಟ್ನಲ್ಲೂ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಮುಂಬೈನ ಗೊರೆಗಾಂವ್ ಪ್ರದೇಶದ ಇನೋರ್ಬಿಟ್ ಮಾಲ್ ನ ಹಿಂಭಾಗದ ರೆಟ್ರೊ ಮೈದಾನದಲ್ಲಿ ಆದಿಪುರುಷ್ ಸಿನಿಮಾ ಚಿತ್ರೀಕರಣಕ್ಕಾಗಿ ಸೆಟ್ ಹಾಕಲಾಗಿತ್ತು. ಸೆಟ್ನಲ್ಲಿ 60-70 ಜನರಿದ್ದರು. ಸಂಜೆ 4:15 ಕ್ಕೆ ಬೆಂಕಿ ಅವಘಡ ಸಂಭವಿಸಿತು. ಆದರೆ ಅಲ್ಲಿ ಯಾರಿಗೂ ಗಾಯ ಅಥವಾ ಪ್ರಾಣ ಹಾನಿ ಆಗಲಿಲ್ಲ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm