ಬ್ರೇಕಿಂಗ್ ನ್ಯೂಸ್
04-02-21 12:46 pm Source: FILMIBEAT Manjunatha C ಸಿನಿಮಾ
ಬಿಗ್ಬಾಸ್ ಖ್ಯಾತಿಯ 'ಒಳ್ಳೆ ಹುಡುಗ ಪ್ರಥಮ್' ಮತ್ತೊಂದು ಸಿನಿಮಾದಲ್ಲಿ ನಟಿಸಲಿದ್ದಾರೆ. ಈಗಾಗಲೇ ಕೆಲವು ಸಿನಿಮಾಗಳಲ್ಲಿ ನಟಿಸಿರುವ ಪ್ರಥಮ್, ಈಗ ಹೊಸ ಸಿನಿಮಾ ಒಂದನ್ನು ಒಪ್ಪಿಕೊಂಡಿದ್ದು, ಸಿನಿಮಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಶಾಕಿಂಗ್ ಸುದ್ದಿಕೊಟ್ಟ ಬಿಗ್ ಬಾಸ್ ಪ್ರಥಮ್
ಖ್ಯಾತ ಡ್ರೋನ್ ಪ್ರತಾಪ್ ಬಗ್ಗೆ ಸಿನಿಮಾ ನಿರ್ಮಾಣವಾಗಲಿದ್ದು, ಸಿನಿಮಾದ ಮುಖ್ಯ ಪಾತ್ರದಲ್ಲಿ ನಟ ಪ್ರಥಮ್ ನಟಿಸಲಿದ್ದಾರೆ. ಪ್ರಖ್ಯಾತ ನಿರ್ದೇಶಕರು ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ ಎಂದಿರುವ ಪ್ರಥಮ್, ಈ ಸಿನಿಮಾಕ್ಕಾಗಿ ಸುಮಾರು 15 ಕೆ.ಜಿ ತೂಕ ಇಳಿಸಿಕೊಳ್ಳುತ್ತಿದ್ದೇನೆ ಎಂದಿದ್ದಾರೆ.
'ಗೌರಿ-ಗಣೇಶ', 'ಯಾರಿಗೂ ಹೇಳ್ಬೇಡಿ', ಉಂಡು ಹೋದ ಕೊಂಡೂ ಹೋದ ಮಾದರಿಯ ಸಿನಿಮಾ ಇದಾಗಿರಲಿದ್ದು, ಕಾನೂನಾತ್ಮಕವಾಗಿ ಯಾವುದೇ ಸಮಸ್ಯೆ ಆಗದಂತೆ ಪ್ರೇಕ್ಷಕರನ್ನು ನಗಿಸುವ ಜೊತೆಗೆ ಸಂದೇಶವೊಂದನ್ನು ನೀಡುವ ಪ್ರಯತ್ನ ಈ ಸಿನಿಮಾದ ಮೂಲಕ ಆಗಲಿದೆ ಎಂದಿದ್ದಾರೆ ಪ್ರಥಮ್.
'ದೇವರಂಥ ಮನುಷ್ಯ', 'ಎಂಎಲ್ಎ' ಸಿನಿಮಾಗಳಲ್ಲಿ ನಟಿಸಿರುವ ಪ್ರಥಮ್. 'ನಟಭಯಂಕರ' ಸಿನಿಮಾದ ಬಿಡುಗಡೆಗೆ ಕಾಯುತ್ತಿದ್ದಾರೆ. ಕೇಲವೇ ದಿನಗಳಲ್ಲಿ ಅವರ ಮುಂದಿನ ಸಿನಿಮಾ ಸೆಟ್ಟೇರಲಿದೆ ಎಂದಿದ್ದಾರೆ ಪ್ರಥಮ್.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm