ಬ್ರೇಕಿಂಗ್ ನ್ಯೂಸ್
04-02-21 12:46 pm Source: FILMIBEAT Manjunatha C ಸಿನಿಮಾ
ಬಿಗ್ಬಾಸ್ ಖ್ಯಾತಿಯ 'ಒಳ್ಳೆ ಹುಡುಗ ಪ್ರಥಮ್' ಮತ್ತೊಂದು ಸಿನಿಮಾದಲ್ಲಿ ನಟಿಸಲಿದ್ದಾರೆ. ಈಗಾಗಲೇ ಕೆಲವು ಸಿನಿಮಾಗಳಲ್ಲಿ ನಟಿಸಿರುವ ಪ್ರಥಮ್, ಈಗ ಹೊಸ ಸಿನಿಮಾ ಒಂದನ್ನು ಒಪ್ಪಿಕೊಂಡಿದ್ದು, ಸಿನಿಮಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಶಾಕಿಂಗ್ ಸುದ್ದಿಕೊಟ್ಟ ಬಿಗ್ ಬಾಸ್ ಪ್ರಥಮ್
ಖ್ಯಾತ ಡ್ರೋನ್ ಪ್ರತಾಪ್ ಬಗ್ಗೆ ಸಿನಿಮಾ ನಿರ್ಮಾಣವಾಗಲಿದ್ದು, ಸಿನಿಮಾದ ಮುಖ್ಯ ಪಾತ್ರದಲ್ಲಿ ನಟ ಪ್ರಥಮ್ ನಟಿಸಲಿದ್ದಾರೆ. ಪ್ರಖ್ಯಾತ ನಿರ್ದೇಶಕರು ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ ಎಂದಿರುವ ಪ್ರಥಮ್, ಈ ಸಿನಿಮಾಕ್ಕಾಗಿ ಸುಮಾರು 15 ಕೆ.ಜಿ ತೂಕ ಇಳಿಸಿಕೊಳ್ಳುತ್ತಿದ್ದೇನೆ ಎಂದಿದ್ದಾರೆ.
'ಗೌರಿ-ಗಣೇಶ', 'ಯಾರಿಗೂ ಹೇಳ್ಬೇಡಿ', ಉಂಡು ಹೋದ ಕೊಂಡೂ ಹೋದ ಮಾದರಿಯ ಸಿನಿಮಾ ಇದಾಗಿರಲಿದ್ದು, ಕಾನೂನಾತ್ಮಕವಾಗಿ ಯಾವುದೇ ಸಮಸ್ಯೆ ಆಗದಂತೆ ಪ್ರೇಕ್ಷಕರನ್ನು ನಗಿಸುವ ಜೊತೆಗೆ ಸಂದೇಶವೊಂದನ್ನು ನೀಡುವ ಪ್ರಯತ್ನ ಈ ಸಿನಿಮಾದ ಮೂಲಕ ಆಗಲಿದೆ ಎಂದಿದ್ದಾರೆ ಪ್ರಥಮ್.
'ದೇವರಂಥ ಮನುಷ್ಯ', 'ಎಂಎಲ್ಎ' ಸಿನಿಮಾಗಳಲ್ಲಿ ನಟಿಸಿರುವ ಪ್ರಥಮ್. 'ನಟಭಯಂಕರ' ಸಿನಿಮಾದ ಬಿಡುಗಡೆಗೆ ಕಾಯುತ್ತಿದ್ದಾರೆ. ಕೇಲವೇ ದಿನಗಳಲ್ಲಿ ಅವರ ಮುಂದಿನ ಸಿನಿಮಾ ಸೆಟ್ಟೇರಲಿದೆ ಎಂದಿದ್ದಾರೆ ಪ್ರಥಮ್.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm