ಬ್ರೇಕಿಂಗ್ ನ್ಯೂಸ್
06-02-21 11:54 am Source: FILMIBEAT Manjunatha C ಸಿನಿಮಾ
ನಟಿ ತಾಪ್ಸಿ ಪನ್ನು ಟ್ವೀಟ್ ಸಖತ್ ವೈರಲ್ ಆಗಿದೆ. ತಾಪ್ಸಿ ಪನ್ನು ಟ್ವೀಟ್ಗೆ ಅದೇ ಟ್ವಿಟ್ಟರ್ನಲ್ಲಿ ಉತ್ತರ ಕೊಟ್ಟಿದ್ದಾರೆ ಬಿಜೆಪಿಯ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ.
ಎಲ್ಲವೂ ಪ್ರಾರಂಭವಾಗಿದ್ದು ರಿಹಾನ್ನ ಟ್ವೀಟ್ ನಿಂದಾಗಿ. ಪಾಪ್ ಗಾಯಕಿ ರಿಹಾನ್ನ ಭಾರತದ ರೈತ ಪ್ರತಿಭಟನೆಗೆ ಬೆಂಬಲಿಸಿ ಟ್ವೀಟ್ ಮಾಡಿದ್ದರು. ಇದನ್ನು ವಿರೋಧಿಸಿ, 'ಇದು ನಮ್ಮ ಆಂತರಿಕ ವಿಷಯ ಹೊರಗಿನವರು ಮಾತನಾಡಬಾರದು' ಎಂಬರ್ಥದಲ್ಲಿ ಹಲವು ಬಾಲಿವುಡ್ ನಟರು, ಕ್ರೀಡಾ ಸ್ಟಾರ್ಗಳು ಟ್ವೀಟ್ ಮಾಡಿದರು.
ಇದಕ್ಕೆ ಪ್ರತಿಯಾಗಿ ಟ್ವೀಟ್ ಮಾಡಿದ ತಾಪ್ಸಿ ಪನ್ನು, 'ಒಂದು ಟ್ವೀಟ್ ನಿಮ್ಮ ಐಕ್ಯತೆಯನ್ನು ಒಡೆಯುವುದಾದರೆ, ಒಂದು ಜೋಕ್ ನಿಮ್ಮ ನಂಬಿಕೆಯನ್ನು ಅಲುಗಾಡಿಸುವುದಾದರೆ, ಒಂದು ಘಟನೆ ನಿಮ್ಮ ಧಾರ್ಮಿಕ ನಂಬಿಕೆಗೆ ಧಕ್ಕೆ ತರುವುದಾದರೆ, ನೀವು ನಿಮ್ಮ ನಂಬಿಕೆಗಳನ್ನು ಗಟ್ಟಿಮಾಡಿಕೊಳ್ಳಬೇಕಿದೆಯೇ ಹೊರತು ಬೇರೆಯವರಿಗೆ ಆದರ್ಶದ ಪಾಠ ಮಾಡುವ ಶಿಕ್ಷಕರಾಗಬಾರದು' ಎಂದರು. ಈ ಟ್ವೀಟ್ ಭಾರಿ ವೈರಲ್ ಆಯಿತು.
ಇದಕ್ಕೆ ಟ್ವಿಟ್ಟರ್ನಲ್ಲಿ ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್ ಸಿಂಹ, 'ಒಬ್ಬ ರಶೀದ್ನಿಂದಾಗಿ ಇಡೀಯ ಮುಸ್ಲಿಂ ಸಮುದಾಯವನ್ನು ಕೆರಳುವಂತೆ ಮಾಡಿದ. ಒಂದು ಕಾರ್ಟೂನು ವಿಶ್ವದ ಮುಸ್ಲೀಮರು ಕೆರಳುವಂತೆ ಮಾಡಿತು. 'ಡಾ ವಿಂಚಿ ಕೋಡ್' ಎಂಬ ಒಂದು ಪುಸ್ತಕ ಕ್ರಿಸ್ತರನ್ನು ಕೆರಳಿಸಿತು. ನೀವು ಕೂಡ ಒಂದು ಏಟಿನಿಂದಾಗಿ ಮದುವೆ ಮುರಿದುಕೊಂಡಿರಿ (ತಪ್ಪಡ್ ಸಿನಿಮಾದಲ್ಲಿ). ಸಿನಿಮಾ ಸಂಭಾಷಣೆ ಹೇಳುವುದಕ್ಕೆ ನೀವು ನಿಮ್ಮನ್ನು ನಿಯಂತ್ರಿಸಿಕೊಳ್ಳಿ, ಉಳಿದ ಸಂಗತಿಗಳು ನಿಮ್ಮ ಜ್ಞಾನದಿಂದ ಹೊರಗಿವೆ' ಎಂದಿದ್ದಾರೆ ಪ್ರತಾಪ್ ಸಿಂಹ.
ತಾಪ್ಸಿ ಪನ್ನು ಟ್ವೀಟ್ಗೆ ಹಲವಾರು ಮಂದಿ ಮೆಚ್ಚುಗೆಯನ್ನೂ ವ್ಯಕ್ತಪಡಿಸಿದ್ದಾರೆ. ನಟ ಅಭಯ್ ಡಿಯೋಲ್ ಇನ್ನೂ ಹಲವಾರು ಮಂದಿ ತಾಪ್ಸಿ ಪನ್ನುಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm