ಬ್ರೇಕಿಂಗ್ ನ್ಯೂಸ್
09-02-21 03:05 pm Source: FILMIBEAT Shruthi Gk ಸಿನಿಮಾ
ಬಿಗ್ ಬಾಸ್ ಸೀಸನ್ 8 ಕನ್ನಡ ರಿಯಾಲಿಟಿ ಶೋಗಾಗಿ ಕಿರುತೆರೆ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ಇನ್ನೇನು ಬಿಗ್ ಬಾಸ್ ಪ್ರಾರಂಭಕ್ಕೆ ಕೆಲವೇ ಕೆಲವು ದಿನಗಳು ಬಾಕಿ ಇದೆ. ಈ ಬಾರಿಯ ಬಿಗ್ ಬಾಸ್ ನಲ್ಲಿ ಯಾರೆಲ್ಲ ಇರಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.
ಈಗಾಗಲೇ ಸಾಕಷ್ಟು ಕಲಾವಿದರ ಹೆಸರುಗಳು ಜೋರಾಗಿ ಕೇಳಿಬರುತ್ತಿದೆ. ಸಂಭಾವ್ಯ ಸ್ಪರ್ಧಿಗಳ ಹೆಸರುಗಳಲ್ಲಿ ಕಿರುತೆರೆಯ ಖ್ಯಾತ ನಟಿ ಕಾವ್ಯಾ ಗೌಡ ಹೆಸರು ಕೇಳಿಬರುತ್ತಿದೆ. ಈ ಬಾರಿಯ ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಗೌಡ ಇರಲಿದ್ದಾರೆ ಎನ್ನುವ ಮಾತು ಜೋರಾಗಿ ಕೇಳಿಬರುತ್ತಿದೆ. ಇದೇ ತಿಂಗಳು ಕೊನೆಯಲ್ಲಿ ಅಂದರೆ ಫೆಬ್ರವರಿ 28ರಂದು ಬಿಗ್ ಬಾಸ್ ಗ್ರ್ಯಾಂಡ್ ಆಗಿ ಓಪನ್ ಆಗಲಿದೆ.
ಈ ಬಾರಿಯ ಬಿಗ್ ಬಾಸ್ ಮನೆಯಲ್ಲಿ ಬ್ರಹ್ಮಗಂಟು ಖ್ಯಾತಿಯ ಗೀತಾ, ನಟ ಸುನಿಲ್ ರಾವ್, ಆಶಿಕಾ ರಂಗನಾಥ್ ಸಹೋದರಿ ಅನುಷಾ ರಂಗನಾಥ್ ಸೇರಿದಂತೆ ಸಾಕಷ್ಟು ಹೆಸರುಗಳು ಕೇಳಿಬರುತ್ತಿದೆ. ಆದರೆ ಬಗ್ಗೆ ಕಾವ್ಯಾ ಗೌಡ ಎಂಟ್ರಿ ಬಗ್ಗೆ ಸಹೋದರಿ ಭವ್ಯಾ ಗೌಡ ಸ್ಪಷ್ಟಪಡಿಸಿದ್ದಾರೆ.

ಕಾವ್ಯಾ ಗೌಡ ಈ ಬಾರಿಯ ಬಿಗ್ ಬಾಸ್ ಮನೆಗೆ ಹೋಗುತ್ತಿಲ್ಲ ಎಂದು ಹೇಳುವ ಮೂಲಕ ವದಂತಿಗೆ ತೆರೆ ಎಳೆದಿದ್ದಾರೆ. ಈ ಬಗ್ಗೆ ಭವ್ಯಾ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ಕಾವ್ಯಾ ಈ ಬಾರಿಯ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುತ್ತಾರಾ ಎಂದು ಕೇಳಿದ ಪ್ರಶ್ನೆಗೆ ಭವ್ಯಾ ಇಲ್ಲ ಸುಳ್ಳು ಸುದ್ದಿ ಇದು ಎಂದು ಹೇಳಿದ್ದಾರೆ.
ಅಂದಹಾಗೆ ಬಿಗ್ ಬಾಸ್ ಮನೆಗೆ ಹೋಗುವವರು ಯಾರು ಬಹಿರಂಗವಾಗಿ ಹೇಳಿ ಹೋಗುವುದಿಲ್ಲ. ಹಾಗಾಗಿ ಕಾವ್ಯಾ ಈ ಬಾರಿ ಬಿಗ್ ಬಾಸ್ ನಲ್ಲಿ ಭಾಗಿಯಾಗಲ್ಲ ಎಂದು ಹೇಳಲು ಸಾಧ್ಯವಿಲ್ಲ. ಈ ಬಗ್ಗೆ ಗೊತ್ತಾಗಬೇಕಾದರೆ ಬಿಗ್ ಬಾಸ್ ಪ್ರಾರಂಭವಾಗುವ ವರೆಗೂ ಕಾಯಲೇ ಬೇಕು.
ಕಾವ್ಯಾ ಕೊನೆಯದಾಗಿ ರಾಧ ರಮಣ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದರು. ಶ್ವೇತಾ ಪ್ರಸಾದ್ ಬಿಟ್ಟುಹೋದ ಜಾಗಕ್ಕೆ ಕಾವ್ಯಾ ಎಂಟ್ರಿ ಕೊಟ್ಟಿದ್ದರು. ರಾಧಾ ಮಿಸ್ ಆಗಿ ಕಾವ್ಯಾ ಕಿರುತೆರೆ ಪ್ರೇಕ್ಷಕರ ಮನಗೆದ್ದಿದ್ದರು. ಈ ಧಾರಾವಾಹಿ ಬಳಿಕ ಕಾವ್ಯಾ ಯಾವುದೇ ಸೀರಿಯಲ್ ನಲ್ಲೂ ಕಾಣಿಸಿಕೊಂಡಿಲ್ಲ. ಹಾಗಾಗಿ ಈ ಬಾರಿಯ ಬಿಗ್ ಬಾಸ್ ನಲ್ಲಿ ಇರಲಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm