ಬ್ರೇಕಿಂಗ್ ನ್ಯೂಸ್
10-02-21 03:53 pm Source: FILMIBEAT Bharath Kumar K ಸಿನಿಮಾ
ಸ್ಯಾಂಡಲ್ವುಡ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ದಂಪತಿ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದಾರೆ. ದಾಂಪತ್ಯದಲ್ಲಿ ನಾಲ್ಕು ವರ್ಷ (ವಿವಾಹ ದಿನಾಂಕ: 10 ಫೆಬ್ರವರಿ 2017) ಪೂರೈಸಿರುವ ರಿಷಬ್ ಶೆಟ್ಟಿ ಇನ್ಸ್ಟಾಗ್ರಾಂ ಮೂಲಕ ತನ್ನ ಪತ್ನಿಗೆ ಶುಭಕೋರಿದ್ದಾರೆ. ಪತ್ನಿ ಪ್ರಗತಿ ಹಾಗೂ ಮಗನ ಜೊತೆ ಸೇರಿ ಕೇಕ್ ಕತ್ತರಿಸಿರುವ ರಿಷಬ್ ಶೆಟ್ಟಿ ನಂತರ ಆ ಫೋಟೋಗಳನ್ನು ಇನ್ಸ್ಟಾದಲ್ಲಿ ಶೇರ್ ಮಾಡಿದ್ದಾರೆ. ಪತ್ನಿಯ ಬಗ್ಗೆ ಕೆಲವು ಸಾಲುಗಳನ್ನು ಬರೆದುಕೊಂಡಿದ್ದಾರೆ.
''ನಿನ್ನ ಕೈ ಹಿಡಿದು ಹೊಸದೊಂದು ಮೈಲಿಗಲ್ಲನ್ನು ತಲುಪಿದ್ದೇನೆ. ಹಿಂತಿರುಗಿ ನೋಡಿದರೆ, ಕಾಣುವುದೆಲ್ಲಾ, ಕಷ್ಟ ಮರೆಸುವ ನಿನ್ನ ಸ್ನಿಗ್ಧತೆ, ನನ್ನನ್ನೂ ಮಗುವಾಗಿಸಿಬಿಡುವ ಮುಗ್ಧತೆ, ಮಡದಿಯಾಗಿ, ತಾಯಿಯಾಗಿ ಬದುಕಿನೆಡೆಗಿರುವ ನಿನ್ನ ಬದ್ಧತೆ. ಇದಕ್ಕಿಂತ ಮತ್ತೇನು ಬೇಕು? I am lucky to have you in my life. '' ಎಂದು ನಿರ್ದೇಶಕ ರಿಷಬ್ ಶೆಟ್ಟಿ ಖುಷಿ ಹಂಚಿಕೊಂಡಿದ್ದಾರೆ.
'ಇಚ್ಛೆಯನರಿತು ನಡೆವ ಸತಿಯಿರಲು ಸ್ವರ್ಗಕ್ಕೆ ಕಿಚ್ಚು ಹಚ್ಚು ಎಂದಿದ್ದಾನೆ ಸರ್ವಜ್ಞ. ಸದ್ಯಕ್ಕೆ ನಾವು ಕಿಚ್ಚು ಗಿಚ್ಚು ಹಚ್ಚದೇ ಈ ಸಂಭ್ರಮದಲ್ಲೊಂದು ಒಲವಿನ ದೀಪ ಹಚ್ಚೋಣಾ ಬಾ. ಹ್ಯಾಪಿ ಆನಿವರ್ಸರಿ'' ಎಂದು ತಮ್ಮ ಪತ್ನಿಗೆ ವಿಶ್ ಮಾಡಿದ್ದಾರೆ.
ರಿಷಬ್ ಶೆಟ್ಟಿ ಸಿನಿಮಾ ವಿಚಾರಕ್ಕೆ ಬಂದ್ರೆ ಹೀರೋ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಹರಿಕಥೆ ಅಲ್ಲ ಗಿರಿಕಥೆ, ಮಹಾನಿಯರೇ ಮಹಿಳೆಯರೇ, ಕೌ ಬಾಯ್ ಕೃಷ್ಣ, ಗರುಡ ಗಮನ ವೃಷಭ ವಾಹನ ಸೇರಿದಂತೆ ಹಲವು ಪ್ರಾಜೆಕ್ಟ್ ಕೈಯಲ್ಲಿಟ್ಟುಕೊಂಡಿದ್ದಾರೆ. ತೆಲುಗಿನ 'ಮಿಷನ್ ಇಂಪಾಸಿಬಲ್' ಚಿತ್ರದಲ್ಲೂ ನಟಿಸುತ್ತಿದ್ದಾರೆ.
This News Article is a Copy of FILMIBEAT
15-08-25 09:47 pm
HK News Desk
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
Home Minister Parameshwar: ದ್ವೇಷ ಭಾಷಣ ಮಾಡುವವರ...
14-08-25 03:51 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm