ಬ್ರೇಕಿಂಗ್ ನ್ಯೂಸ್
12-02-21 03:19 pm Source: FILMIBEAT Manjunatha C ಸಿನಿಮಾ
ನಟಿ ರಶ್ಮಿಕಾ ಮಂದಣ್ಣ ರ ಬಾಲಿವುಡ್ ಪಯಣ ಈಗಾಗಲೇ ಆರಂಭವಾಗಿದೆ. ಎರಡು ಹಿಂದಿ ಸಿನಿಮಾಗಳಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಆದರೆ ಅವರ ಬಾಲಿವುಡ್ ಪಯಣ ಆರಂಭವಾಗಿದ್ದು ಹಾಡೊಂದರ ಮೂಲಕ. ಆ ಹಾಡು ಈಗ ಬಿಡುಗಡೆ ಆಗಿದೆ.
ರ್ಯಾಪರ್ ಬಾದ್ಶಾ 'ಟಾಪ್ ಠಕ್ಕರ್' ಆಲ್ಬಂ ನ ಹಾಡಿಗೆ ಸೊಂಟ ಬಳುಕಿಸಿದ್ದಾರೆ ರಶ್ಮಿಕಾ ಮಂದಣ್ಣ. ಆ ಹಾಡಿನ ಚಿತ್ರೀಕರಣ ಮುಗಿಯುತ್ತಿದ್ದಂತೆ ಎರಡು ಹಿಂದಿ ಸಿನಿಮಾಗಳಿಂದ ರಶ್ಮಿಕಾ ಗೆ ಬುಲಾವ್ ಬಂದಿತ್ತು. ರಶ್ಮಿಕಾರ ಬಾಲಿವುಡ್ ಪಯಣ ಆರಂಭಕ್ಕೆ ನಾಂದಿಯಾಗಿದ್ದ 'ಟಾಪ್ ಠಕ್ಕರ್' ಹಾಡು ಇಂದು (ಫೆಬ್ರವರಿ 12) ಬಿಡುಗಡೆ ಆಗಿದೆ.
ದಕ್ಷಿಣದ ಖ್ಯಾತ ಸಂಗೀತ ನಿರ್ದೇಶಕ ಯುವನ್ ಶಂಕರ್ ರಾಜ ಸಂಗೀತ ನಿರ್ದೇಶಿಸಿ, ಬಾದ್ ಶಾ, ರಶ್ಮಿಕಾ ಮಂದಣ್ಣ, ಅಮಿತ್ ಉಚ್ಚಾನಾ ನಟಿಸಿರುವ ಈ ಹಾಡು ಯೂಟ್ಯೂಬ್ನಲ್ಲಿ ಬಿಡುಗಡೆ ಆಗಿದೆ.
ಹಾಡಿನಲ್ಲಿ ನಟಿ ರಶ್ಮಿಕಾ ಮಂದಣ್ಣ ದಕ್ಷಿಣದ ಚೆಲುವೆಯಾಗಿದ್ದು, ಆಕೆಯ ಹಿಂದೆ ಕಳ್ಳರಾದ ಬಾದ್ ಶಾ, ಅಮಿತ್ ಉಚ್ಚಾನಾ ಬಿದ್ದಿದ್ದಾರೆ. ಆಕೆಯ ಮನಸ್ಸು ಗೆಲ್ಲುವ ಜೊತೆಗೆ ಆಕೆಯ ಸರವನ್ನೂ ದೋಚುವ ಉದ್ದೇಶ ಅವರದ್ದು.
ಆದರೆ ಚಾಲಾಕಿ ರಶ್ಮಿಕಾ ಮಂದಣ್ಣ ಅವರ ಯೋಚನೆಗಳನ್ನು ಫಲಿಸಲು ಬಿಡುವುದಿಲ್ಲ. ಅವರದ್ದೇ ಯೋಜನೆಯನ್ನು ಅವರಿಗೆ ತಿರುಗಿಸಿ ಸರ ಉಳಿಸಿಕೊಳ್ಳುತ್ತಾರೆ. ರಶ್ಮಿಕಾ ಜೊತೆಗೆ ಯುವನ್ ಶಂಕರ್ ರಾಜಾ ಸಹ ಹಾಡಿನಲ್ಲಿ ನಟಿಸಿದ್ದಾರೆ.
ಹಾಡಿಗೆ ಸಾಹಿತ್ಯವನ್ನು ಬಾದ್ ಶಾ ಬರೆದಿದ್ದಾರೆ. ಹಾಡಿನಲ್ಲಿ ಬರುವ ತಮಿಳು ಸಾಲುಗಳನ್ನು ನಯನತಾರಾ ಬಾಯ್ಫ್ರೆಂಡ್ ವಿಗ್ನೇಶ್ ಶಿವನ್ ಬರೆದಿದ್ದಾರೆ. ಹಾಡು ಬಿಡುಗಡೆ ಆದ ನಾಲ್ಕು ಗಂಟೆಗಳಲ್ಲಿ 13 ಲಕ್ಷಕ್ಕೂ ಹೆಚ್ಚು ಬಾರಿ ಹಾಡನ್ನು ವೀಕ್ಷಿಸಲಾಗಿದೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm