ಬ್ರೇಕಿಂಗ್ ನ್ಯೂಸ್
14-02-21 11:40 am Source: FILMIBEAT Bharath Kumar K ಸಿನಿಮಾ
ತಮಿಳು ನಟಿ, ಮಾಡೆಲ್ ಮೀರಾ ಮಿಥುನ್ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ಆತಂಕ ಸೃಷ್ಟಿಸಿದ್ದಾರೆ. ನನಗೆ ಖಿನ್ನತೆ ಕಾಡ್ತಿದೆ, ಸಾಮಾಜಿಕ ಜಾಲತಾಣದಲ್ಲಿ ನನಗೆ ಕಿರುಕುಳ ನೀಡಲಾಗಿದೆ, ಮಾನಸಿಕವಾಗಿ ನಾನು ಬಹಳ ನೊಂದಿದ್ದೇನೆ ಎಂದು ವಿಡಿಯೋ ಸಹ ಮಾಡಿ ಕಣ್ಣೀರಿಟ್ಟಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಬರುತ್ತಿರುವ ಕಾಮೆಂಟ್ಗಳು ನನ್ನನ್ನು ಸಾಯುವಂತೆ ಮಾಡುತ್ತಿದೆ. ಕೆಲವರನ್ನು ನನ್ನ ಬಗ್ಗೆ ಬಹಳ ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ಸತ್ತು ಹೋಗು ಎಂದು ಹೀಯಾಳಿಸುತ್ತಿದ್ದಾರೆ. ನನಗೆ ಬದುಕಬೇಕು ಎಂದು ಅನಿಸುತ್ತಿಲ್ಲ ಎಂದು ಮೀರಾ ಮಿಥುನ್ ಟ್ವಿಟ್ಟರ್ನಲ್ಲಿ ಅಳಲು ತೋಡಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ನನಗೆ ನೀಡುತ್ತಿರುವ ಕಿರುಕುಳ ನಿಲ್ಲುವುದಿಲ್ಲ. ಈ ಬಗ್ಗೆ ನಾನು ಎಲ್ಲವೂ ದಾಖಲಿಸುತ್ತಿದ್ದೇನೆ, ಮಾನಸಿಕವಾಗಿ ನನ್ನ ಆರೋಗ್ಯ ಹದಗೆಡುತ್ತಿದೆ, ನನ್ನ ಸಾವಿಗೆ ಕಾರಣರಾದ ಪ್ರತಿಯೊಬ್ಬರನ್ನು ಗಲ್ಲಿಗೇರಿಸಬೇಕು ಎಂದು ಪ್ರಧಾನಿ ಮೋದಿ ಅವರನ್ನು ಟ್ಯಾಗ್ ಮಾಡಿ ಪೋಸ್ಟ್ ಹಾಕಿದ್ದಾರೆ.
''ಕಳೆದ ಮೂರು ವರ್ಷದಿಂದ ನಿರಂತರವಾಗಿ ನಾನು ಖಿನ್ನತೆಗೆ ಒಳಗಾಗಿದ್ದೇನೆ. ಸಮಾಜದಲ್ಲಿ ನನಗೆ ಯಾವುದೇ ರೀತಿ ಗೌರವ ಕೊಡ್ತಿಲ್ಲ. ಪ್ರತಿಕ್ಷಣವೂ ನನಗೆ ಅನ್ಯಾಯವಾಗ್ತಿದೆ. ನನ್ನ ಈ ನೋವನ್ನು ಕೊನೆಯಾಗಿಸಲು ನಾನು ನಿರ್ಧರಿಸಿದ್ದೇನೆ'' ಎಂದು ಆತಂಕ ಸೃಷ್ಟಿಸಿದ್ದಾರೆ.
ಸುಮಾರು 20 ನಿಮಿಷಗಳ ಕಾಲ ವಿಡಿಯೋದಲ್ಲಿ ಕಣ್ಣೀರಿಟ್ಟಿರುವ ನಟಿ ಮೀರಾ ಮಿಥುನ್ ''ಸಿನಿಮಾ ಇಂಡಸ್ಟ್ರಿಯಲ್ಲಿ ಹಾಗೂ ಫ್ಯಾಶನ್ ಇಂಡಸ್ಟ್ರಿಯಲ್ಲಿ ನನ್ನನ್ನು ತುಳಿಯಲಾಗಿದೆ. ನಾನು ಮಾಡಿದ ಕೆಲಸಗಳನ್ನು ಕಾಪಿ ಮಾಡಿದ್ದಾರೆ, ನನ್ನ ಸಾಧನೆಯನ್ನು ಗುರುತಿಸಿ, ಅದನ್ನು ತಾವೇ ಮಾಡಿರವಂತೆ ಕಾಪಿ ಮಾಡಿದ್ದಾರೆ. ನಾನು ತಮಿಳುನಾಡಿನಲ್ಲಿ ಹುಟ್ಟಿದ್ದರೂ, ಓರ್ವ ತಮಿಳು ಹುಡುಗಿಯಾಗಿದ್ದರೂ ನನಗೆ ತೊಂದರೆ ಕೊಟ್ಟಿದ್ದಾರೆ'' ಎಂದು ಆರೋಪಿಸಿದ್ದಾರೆ.
2017ರಲ್ಲಿ '8 ತೋಟಕ್ಕಲ್' ಚಿತ್ರದಲ್ಲಿ ನಟಿಸುವ ಮೂಲಕ ಇಂಡಸ್ಟ್ರಿ ಪ್ರವೇಶಿಸಿದ್ದರು. 'ಜೋಡಿ ನಂಬರ್ 1' ಹಾಗೂ ಬಿಗ್ ಬಾಸ್ 3ನೇ ಆವೃತ್ತಿಯಲ್ಲಿ ಸ್ಪರ್ಧಿಯಾಗಿದ್ದರು.
This News Article is a Copy of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm