ಬ್ರೇಕಿಂಗ್ ನ್ಯೂಸ್
15-02-21 02:19 pm Source: FILMIBEAT Manjunatha C ಸಿನಿಮಾ
2001 ರಲ್ಲಿ ಬಿಡುಗಡೆ ಆದ 'ರೆಹನಾ ಹೇ ತೇರಿ ದಿಲ್ ಮೇ' ಮೂಲಕ ಬಾಲಿವುಡ್ ಪ್ರವೇಶಿಸಿದ ನಟಿ ದಿಯಾ ಮಿರ್ಜಾ ಆ ನಂತರ ಹಲವು ವರ್ಷ ಬಾಲಿವುಡ್ನ ಖ್ಯಾತ ನಟಿಯಾಗಿ ಮೆರೆದರು. ಇದೀಗ ಸಹನಟಿಯಾಗಿ, ನಿರ್ಮಾಪಕಿಯಾಗಿ ಈಗಲೂ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ದಿಯಾ ಮಿರ್ಜಾ, ಮೊದಲ ಮದುವೆಯಿಂದ 2019 ರಲ್ಲಿ ವಿಚ್ಛೇಧನ ಪಡೆದಿದ್ದು, ಎರಡು ವರ್ಷದ ಒಂಟಿ ಜೀವನದ ಬಳಿಕ ಈಗ ಮತ್ತೆ ಮದುವೆ ಆಗಲು ತಯಾರಾಗಿದ್ದಾರೆ.
ದಿಯಾ ಮಿರ್ಜಾ 2014 ರಲ್ಲಿ ತಮ್ಮ ಬ್ಯುಸಿನೆಸ್ ಪಾರ್ಟನ್ ಆಗಿದ್ದ ಸಾಹಿಲ್ ಸಂಘಾ ಅವರೊಟ್ಟಿಗೆ ಮದುವೆಯಾದರು. ಅದಾದ ಬಳಿಕ 2019 ರಲ್ಲಿ ಇಬ್ಬರೂ ಬೇರಾದರು. ಇದೀಗ ಮತ್ತೆ ಮದುವೆ ಆಗುತ್ತಿದ್ದಾರೆ ಈ ನಟಿ.
40 ವರ್ಷ ವಯಸ್ಸಿನ ನಟಿ ದಿಯಾ ಮಿರ್ಜಾ ವೈಭವ್ ರೇಖಿ ಜೊತೆಗೆ ಸರಳವಾದ ಖಾಸಗಿ ಸಮಾರಂಭದಲ್ಲಿ ಮದುವೆ ಆಗುತ್ತಿದ್ದಾರೆ. ಇವರ ಮದುವೆ ಇಂದೇ ಮುಂಬೈನ ಖಾಸಗಿ ಹೋಟೆಲ್ನಲ್ಲಿ ಆಗಲಿದೆ ಎನ್ನಲಾಗುತ್ತಿದೆ. ಈ ಬಗ್ಗೆ ದಿಯಾ ಮಿರ್ಜಾ ಹೇಳಿಕೆ ನೀಡಿಲ್ಲ.
ದಿಯಾ ಮಿರ್ಜಾ ಮದುವೆ ಆಗುತ್ತಿರುವ ವೈಭವ್ ರೇಖಿ ಮುಂಬೈನಲ್ಲಿ ಉದ್ಯಮಿ ಆಗಿದ್ದಾರೆ. ಪಿರಾಮಲ್ ಫಂಡ್ ಮ್ಯಾನೇಜ್ಮೆಂಟ್ ಸಂಸ್ಥೆಯ ಮಾಲೀಕರಾಗಿದ್ದಾರೆ. ಈ ಮೊದಲು ಯೋಗ ತರಬೇತುದಾರ್ತಿ ಸುನೈನಾ ರೇಖಿ ಜೊತೆಗೆ ವಿವಾಹವಾಗಿದ್ದರು. ವಿಚ್ಛೇದನ ಪಡೆದ ಬಳಿಕ ಈಗ ದಿಯಾ ಜೊತೆ ವಿವಾಹವಾಗುತ್ತಿದ್ದಾರೆ. ವೈಭವ್ ಗೆ ಮಗಳು ಸಹ ಇದ್ದಾಳೆ.
ದಿಯಾ ಮಿರ್ಜಾ ಹಾಗೂ ಸಾಹಿಲ್ ಸಂಘಾ 2019 ರಲ್ಲಿ ಬೇರಾದರು. ಆಗ ಸಾಮಾಜಿಕ ಜಾಲತಾಣದಲ್ಲಿ ಈ ವಿಷಯ ಹಂಚಿಕೊಂಡಿದ್ದ ನಟಿ, '11 ವರ್ಷ ಜೊತೆಗಿದ್ದ ನಾವು ಪರಸ್ಪರ ಒಪ್ಪಿಗೆ ಮೇರೆಗೆ ಈಗ ಬೇರಾಗುತ್ತಿದ್ದೇವೆ. ಇನ್ನು ಮುಂದೆ ನಾವು ಗೆಳೆಯರಾಗಿ ಉಳಿಯಲಿದ್ದೇವೆ' ಎಂದಿದ್ದರು.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm