ಬ್ರೇಕಿಂಗ್ ನ್ಯೂಸ್
16-02-21 09:53 am Source: FILMIBEAT Manjunatha C ಸಿನಿಮಾ
ರಿಹಾನಾ ಟ್ವೀಟ್ನ ನಂತರ ಸಚಿನ್ ತೆಂಡೂಲ್ಕರ್, ಲತಾ ಮಂಗೇಶ್ಕರ್ ಸೇರಿದಂತೆ ಹಲವು ನಟ-ನಟಿಯರು ಮಾಡಿದ ಸರಣಿ ಟ್ವೀಟ್ಗಳ ಬಗ್ಗೆ ತನಿಖೆಗೆ ಮಹಾರಾಷ್ಟ್ರ ಸರ್ಕಾರ ಆದೇಶ ಮಾಡಿದೆ, ಆದರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲತಾ ಮಂಗೇಶ್ಕರ್ ಹಾಗೂ ಸಚಿನ್ ತೆಂಡೂಲ್ಕರ್ ಅವರನ್ನು ವಿಚಾರಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಬಗ್ಗೆ ಮಾತನಾಡಿದ ಮಹಾರಾಷ್ಟ್ರ ಸರ್ಕಾರದ ಗೃಹ ಸಚಿವ ಅನಿಲ್ ದೇಶ್ಮುಖ್, 'ಸೆಲೆಬ್ರಿಟಿಗಳ ಟ್ವೀಟ್ ಬಗೆಗಿನ ನನ್ನ ಹೇಳಿಕೆಯನ್ನು ತಿರುಚಿ ಪ್ರಕಟಿಸಲಾಗಿದೆ. ಲತಾ ಮಂಗೇಶ್ಕರ್ ಅವರು ನಮಗೆ ದೇವರ ಸಮಾನ, ಸಚಿನ್ ಅವರನ್ನು ದೇಶವೇ ಗೌರವಿಸುತ್ತದೆ, ಅವರನ್ನು ವಿಚಾರಣೆಗೆ ಒಳಪಡಿಸುವುದಿಲ್ಲ' ಎಂದಿದ್ದಾರೆ.
'ನನ್ನ ಹೇಳಿಕೆಯನ್ನು ತಪ್ಪಾಗಿ ಪ್ರೆಸೆಂಟ್ ಮಾಡಲಾಗಿದ್ದು, ಸೆಲೆಬ್ರಿಟಿಗಳ ವಿಚಾರಣೆ ನಡೆಯಲಿದೆ ಎಂದು ನಾನು ಹೇಳಿಲ್ಲ, ಪ್ರಕರಣದ ಬಗ್ಗೆ ಬಿಜೆಪಿ ಐಟಿ ಸೆಲ್ ನ ತನಿಖೆ ಆಗಲಿದೆ' ಎಂದಿದ್ದಾರೆ ಅನಿಲ್ ದೇಶ್ಮುಖ್.
'ಪ್ರಕರಣದಲ್ಲಿ ಬಿಜೆಪಿ ಐಟಿ ಸೆಲ್ನ ಪಾತ್ರ ಇದೆಯೇ ಎಂಬ ಬಗ್ಗೆ ತನಿಖೆ ನಡೆಯಲಿದೆ. ಟ್ವೀಟ್ ಮಾಡಿದ ಸೆಲೆಬ್ರಿಟಿಗಳಿಗೆ ಬಿಜೆಪಿ ಐಟಿ ಸೆಲ್ನಿಂದ ಒತ್ತಡ ಹಾಕಲಾಗಿತ್ತೆ, ಟ್ವೀಟ್ನ 'ಸ್ಕ್ರಿಪ್ಟ್' ಅನ್ನು ನೀಡಲಾಗಿತ್ತೆ ಎಂಬುದನ್ನು ತನಿಖೆ ಮಾಡಲಾಗುತ್ತದೆ' ಎಂದಿದ್ದಾರೆ ಅನಿಲ್. ಈ ವರೆಗಿನ ತನಿಖೆಯ ಪ್ರಕಾರ ಬಿಜೆಪಿ ಐಟಿ ಸೆಲ್ನ ಮುಖ್ಯಸ್ಥ ಹಾಗೂ ಇನ್ನೂ 12 ಮಂದಿಯ ಹೆಸರು ಕೇಳಿ ಬಂದಿದೆ, ತನಿಖೆ ಜಾರಿಯಲ್ಲಿದೆ ಎಂದು ಗೃಹ ಸಚಿವ ಅನಿಲ್ ಮಾಹಿತಿ ನೀಡಿದ್ದಾರೆ.
ರೈತ ಪ್ರತಿಭಟನೆ ಬಗ್ಗೆ ಅಂತರಾಷ್ಟ್ರೀಯ ಪಾಪ್ ಗಾಯಕಿ ರಿಹಾನಾ ಟ್ವೀಟ್ ಮಾಡಿದ ಬಳಿಕ, ಭಾರತದ ಸಿನಿಮಾ ಹಾಗೂ ಕ್ರೀಡಾ ಸೆಲೆಬ್ರಿಟಿಗಳು ರಿಹಾನಾ ಟ್ವೀಟ್ ವಿರುದ್ಧವಾಗಿ ಸರಣಿ ಟ್ವೀಟ್ ಮಾಡಿದರು. ಅಕ್ಷಯ್ ಕುಮಾರ್,ಅಜಯ್ ದೇವಗನ್, ಸುನಿಲ್ ಶೆಟ್ಟಿ, ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಅನಿಲ್ ಕುಂಬ್ಳೆ ಇನ್ನೂ ಹಲವಾರು ಸೆಲೆಬ್ರಿಟಿಗಳು ಟ್ವೀಟ್ ಮಾಡಿದ್ದರು.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm