ಬ್ರೇಕಿಂಗ್ ನ್ಯೂಸ್
16-02-21 10:16 am Source: FILMIBEAT Manjunatha C ಸಿನಿಮಾ
ನಟ ದರ್ಶನ್ಗೆ ಇಂದು ಹುಟ್ಟುಹಬ್ಬದ ಸಂಭ್ರಮ, ದರ್ಶನ್ ಅವರ ಕೋಟ್ಯಂತರ ಅಭಿಮಾನಿಗಳಿಗೆ ಹಬ್ಬವೋ ಹಬ್ಬ. ಫೆಬ್ರವರಿ 16, 1977 ರಲ್ಲಿ ಜನಿಸಿದ ನಟ ದರ್ಶನ್ ಇಂದು 44 ನೇ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಕೆಲವು ದಿನಗಳ ಹಿಂದೆಯೇ ಅಭಿಮಾನಿಗಳು ದರ್ಶನ್ ಹುಟ್ಟುಹಬ್ಬಕ್ಕೆ ಕಾಮನ್ ಡಿಪಿ ಬಿಡುಗಡೆ ಮಾಡಿದ್ದು, ಅಭಿಮಾನಿಗಳು ಕಾಮನ್ ಡಿಪಿಯನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.

ಪ್ರತಿವರ್ಷ ದರ್ಶನ್ ಹುಟ್ಟುಹಬ್ಬಕ್ಕೆ ದರ್ಶನ್ ಮನೆಯ ಮುಂದೆ ಅಭಿಮಾನಿಗಳ ಜಾತ್ರೆಯೇ ನಡೆಯುತ್ತಿತ್ತು. ಮಧ್ಯರಾತ್ರಿಯಿಂದಲೇ ಅಭಿಮಾನಿಗಳು ದರ್ಶನ್ ಮನೆಯ ಮುಂದೆ ಬಂದು ಜಮಾಯಿಸುತ್ತಿದ್ದರು, ದರ್ಶನ್ ಅವರು ಅಭಿಮಾನಿಗಳು ತಂದ ಕೇಕ್ ಕತ್ತರಿಸಿ ಅವರೊಟ್ಟಿಗೆ ಫೊಟೊ ತೆಗೆಸಿಕೊಂಡು ಸಂಭ್ರಮಿಸುತ್ತಿದ್ದರು. ಆದರೆ ಈ ಬಾರಿ ಹಾಗೆ ಆಗುತ್ತಿಲ್ಲ.

ತಃ ದರ್ಶನ್ ಹೇಳಿರುವಂತೆ ಕೊರೊನಾ ಕಾರಣದಿಂದಾಗಿ ಈ ಬಾರಿ ಹುಟ್ಟುಹಬ್ಬದ ಆಚರಣೆ ಇರುವುದಿಲ್ಲ, ಯಾರೂ ಮನೆಯ ಬಳಿ ಬರಬೇಡಿ. ಎಲ್ಲಿದ್ದೀರೋ ಅಲ್ಲಿಂದಲೇ ಶುಭ ಹಾರೈಸಿ, ನಿಮ್ಮ ಕುಟುಂಬದವರೊಟ್ಟಿಗೆ ಸಂಭ್ರಮಿಸಿ ಎಂದು ದರ್ಶನ್ ಈ ಹಿಂದೆ ಫೇಸ್ಬುಕ್ ಲೈವ್ನಲ್ಲಿ ಮನವಿ ಮಾಡಿದ್ದರು. ದರ್ಶನ್ ಅವರ ಹುಟ್ಟುಹಬ್ಬಕ್ಕೆ ಕನ್ನಡದ ಹಲವಾರು ಸ್ಟಾರ್ ನಟ-ನಟಿಯರು ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳನ್ನು ಕೋರಿದ್ದಾರೆ. ದರ್ಶನ್ ಹುಟ್ಟುಹಬ್ಬದ ದಿನ ಅವರ ಮುಂಬರುವ ಸಿನಿಮಾ ರಾಬರ್ಟ್ನ ಟ್ರೇಲರ್ ಬಿಡುಗಡೆ ಆಗುತ್ತಿದೆ. ಇಂದು ಬೆಳಿಗ್ಗೆ 10 ಗಂಟೆಗೆ ರಾಬರ್ಟ್ ಟ್ರೇಲರ್ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಬಿಡುಗಡೆ ಆಗಲಿದೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm