ಬ್ರೇಕಿಂಗ್ ನ್ಯೂಸ್
19-02-21 04:40 pm Source: FILMIBEAT ಸಿನಿಮಾ
ರಾಜ್ಯಾದ್ಯಂತ ಪೊಗರು ಸಿನಿಮಾ ಇಂದು ಬಿಡುಗಡೆ ಆಗಿದೆ, ಅಭಿಮಾನಿಗಳು ಚಿತ್ರಮಂದಿರಗಳಿಗೆ ದಾಂಗುಡಿ ಇಟ್ಟಿದ್ದಾರೆ. ಆದರೆ ಮೈಸೂರಿನ ಧ್ರುವ ಸರ್ಜಾ ಅಭಿಮಾನಿಗಳು ಮಾತ್ರ ನಿರಾಸೆ ಅನುಭವಿಸುವಂತಾಗಿದೆ.
ಕೊರೊನಾ ಲಾಕ್ ಡೌನ್ ಬಳಿಕ ಬಿಗ್ ಬಜೆಟ್ ಆಗಿರುವ ಪೊಗರು ಸಿನಿಮಾ ಮೈಸೂರಿನ ಮಲ್ಟಿಪ್ಲೆಕ್ಸ್ ಹೊರತು ಪಡಿಸಿ ಸಿಂಗಲ್ ಸ್ಕ್ರೀನ್ ನಲ್ಲಿ ಪ್ರದರ್ಶನವಾಗಿಲ್ಲ. ಕಟೌಟ್ ಕಟ್ಟಿ, ಹಾರ ಹಾಕಿ, ಅಭಿಷೇಕ ಮಾಡಿ ಮಾಸ್ ಆಗಿ ಮಾಸ್ ಹೀರೋ ಧ್ರುವ ಸರ್ಜಾ ಸಿನಿಮಾವನ್ನು ಸ್ವಾಗತಿಸುವ ಅವಕಾಶ ಧ್ರುವ ಅಭಿಮಾನಿಗಳಿಗೆ ಕೈತಪ್ಪಿದೆ.
ತೆರಿಗೆ ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಸುವವರೆಗೂ ಚಿತ್ರಮಂದಿರ ಪ್ರಾರಂಭವಾಗುವುದಿಲ್ಲ ಎಂದು ಚಿತ್ರಮಂದಿರ ಒಕ್ಕೂಟ ತಿಳಿಸಿದ್ದು, ಯಾವುದೇ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು ತೆರೆಯದ ಕಾರಣ 'ಪೊಗರು' ಸಿನಿಮಾ ಪ್ರದರ್ಶನವಾಗಿಲ್ಲ.
ಹೀಗಾಗಿ, ಮೈಸೂರು ನಗರದ ಪದ್ಮ ಚಿತ್ರಮಂದಿರ ಹೊರತುಪಡಿಸಿ ಗಾಯತ್ರಿ, ಲಕ್ಷ್ಮಿ, ಸರಸ್ವತಿ, ಪ್ರಭಾ, ಸ್ಟರ್ಲಿಂಗ್, ಲಿಡೋ ಸೇರಿದಂತೆ ಬಹುತೇಕ ಸಿಂಗಲ್ ಸ್ಕ್ರೀನ್ ಗಳಲ್ಲಿ ಚಿತ್ರಪ್ರದರ್ಶನ ಇಲ್ಲದಿರುವುದು ಅಭಿಮಾನಿಗಳ ನಿರಾಸೆಗೆ ಕಾರಣವಾಗಿದೆ.
ಮಲ್ಟಿಫ್ಲೆಕ್ಸ್ಗಳಲ್ಲಿ ಮಾತ್ರವೇ 'ಪೊಗರು' ಬಿಡುಗಡೆ ಆಗಿದ್ದು, ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಿಗೆ ಹೋಲಿಸಿದರೆ ಮಲ್ಟಿಫ್ಲೆಕ್ಸ್ಗಳಲ್ಲಿ ಟಿಕೆಟ್ ದರ ಹೆಚ್ಚಿಗಿರುವುದು ಹಲವು ಸಿನಿಮಾ ಪ್ರೇಮಿಗಳಿಗೆ ಸಮಸ್ಯೆ ಆಗಿದೆ. ಪೊಗರು ಸಿನಿಮಾ ಬಿಗ್ ಬಜೆಟ್ ಸಿನಿಮಾ ಆಗಿದ್ದು ಧ್ರುವ ಸರ್ಜಾ , ರಶ್ಮಿಕಾ ಮಂದಣ್ಣ, ರಾಘವೇಂದ್ರ ರಾಜಕುಮಾರ್, ಮಯೂರಿ, ಡಾಲಿ ಧನಂಜಯ್, ಸೇರಿ ಬಹುದೊಡ್ಡ ತಾರಾಬಳಗವನ್ನೇ ಹೊಂದಿದೆ. ಬರೋಬ್ಬರಿ ಮೂರು ವರ್ಷಗಳ ಬಳಿಕ ಧ್ರುವ ನಟನೆಯ ಸಿನಿಮಾವೊಂದು ರಿಲೀಸ್ ಆಗಿದೆ.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm