ಬ್ರೇಕಿಂಗ್ ನ್ಯೂಸ್
19-02-21 04:40 pm Source: FILMIBEAT ಸಿನಿಮಾ
ರಾಜ್ಯಾದ್ಯಂತ ಪೊಗರು ಸಿನಿಮಾ ಇಂದು ಬಿಡುಗಡೆ ಆಗಿದೆ, ಅಭಿಮಾನಿಗಳು ಚಿತ್ರಮಂದಿರಗಳಿಗೆ ದಾಂಗುಡಿ ಇಟ್ಟಿದ್ದಾರೆ. ಆದರೆ ಮೈಸೂರಿನ ಧ್ರುವ ಸರ್ಜಾ ಅಭಿಮಾನಿಗಳು ಮಾತ್ರ ನಿರಾಸೆ ಅನುಭವಿಸುವಂತಾಗಿದೆ.
ಕೊರೊನಾ ಲಾಕ್ ಡೌನ್ ಬಳಿಕ ಬಿಗ್ ಬಜೆಟ್ ಆಗಿರುವ ಪೊಗರು ಸಿನಿಮಾ ಮೈಸೂರಿನ ಮಲ್ಟಿಪ್ಲೆಕ್ಸ್ ಹೊರತು ಪಡಿಸಿ ಸಿಂಗಲ್ ಸ್ಕ್ರೀನ್ ನಲ್ಲಿ ಪ್ರದರ್ಶನವಾಗಿಲ್ಲ. ಕಟೌಟ್ ಕಟ್ಟಿ, ಹಾರ ಹಾಕಿ, ಅಭಿಷೇಕ ಮಾಡಿ ಮಾಸ್ ಆಗಿ ಮಾಸ್ ಹೀರೋ ಧ್ರುವ ಸರ್ಜಾ ಸಿನಿಮಾವನ್ನು ಸ್ವಾಗತಿಸುವ ಅವಕಾಶ ಧ್ರುವ ಅಭಿಮಾನಿಗಳಿಗೆ ಕೈತಪ್ಪಿದೆ.
ತೆರಿಗೆ ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಸುವವರೆಗೂ ಚಿತ್ರಮಂದಿರ ಪ್ರಾರಂಭವಾಗುವುದಿಲ್ಲ ಎಂದು ಚಿತ್ರಮಂದಿರ ಒಕ್ಕೂಟ ತಿಳಿಸಿದ್ದು, ಯಾವುದೇ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು ತೆರೆಯದ ಕಾರಣ 'ಪೊಗರು' ಸಿನಿಮಾ ಪ್ರದರ್ಶನವಾಗಿಲ್ಲ.
ಹೀಗಾಗಿ, ಮೈಸೂರು ನಗರದ ಪದ್ಮ ಚಿತ್ರಮಂದಿರ ಹೊರತುಪಡಿಸಿ ಗಾಯತ್ರಿ, ಲಕ್ಷ್ಮಿ, ಸರಸ್ವತಿ, ಪ್ರಭಾ, ಸ್ಟರ್ಲಿಂಗ್, ಲಿಡೋ ಸೇರಿದಂತೆ ಬಹುತೇಕ ಸಿಂಗಲ್ ಸ್ಕ್ರೀನ್ ಗಳಲ್ಲಿ ಚಿತ್ರಪ್ರದರ್ಶನ ಇಲ್ಲದಿರುವುದು ಅಭಿಮಾನಿಗಳ ನಿರಾಸೆಗೆ ಕಾರಣವಾಗಿದೆ.
ಮಲ್ಟಿಫ್ಲೆಕ್ಸ್ಗಳಲ್ಲಿ ಮಾತ್ರವೇ 'ಪೊಗರು' ಬಿಡುಗಡೆ ಆಗಿದ್ದು, ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಿಗೆ ಹೋಲಿಸಿದರೆ ಮಲ್ಟಿಫ್ಲೆಕ್ಸ್ಗಳಲ್ಲಿ ಟಿಕೆಟ್ ದರ ಹೆಚ್ಚಿಗಿರುವುದು ಹಲವು ಸಿನಿಮಾ ಪ್ರೇಮಿಗಳಿಗೆ ಸಮಸ್ಯೆ ಆಗಿದೆ. ಪೊಗರು ಸಿನಿಮಾ ಬಿಗ್ ಬಜೆಟ್ ಸಿನಿಮಾ ಆಗಿದ್ದು ಧ್ರುವ ಸರ್ಜಾ , ರಶ್ಮಿಕಾ ಮಂದಣ್ಣ, ರಾಘವೇಂದ್ರ ರಾಜಕುಮಾರ್, ಮಯೂರಿ, ಡಾಲಿ ಧನಂಜಯ್, ಸೇರಿ ಬಹುದೊಡ್ಡ ತಾರಾಬಳಗವನ್ನೇ ಹೊಂದಿದೆ. ಬರೋಬ್ಬರಿ ಮೂರು ವರ್ಷಗಳ ಬಳಿಕ ಧ್ರುವ ನಟನೆಯ ಸಿನಿಮಾವೊಂದು ರಿಲೀಸ್ ಆಗಿದೆ.
This News Article is a Copy of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm