ಬ್ರೇಕಿಂಗ್ ನ್ಯೂಸ್
20-02-21 11:41 am Source: FILMIBEAT Shruthi Gk ಸಿನಿಮಾ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಚಿತ್ರರಂಗಕ್ಕೆ ಕಾಲಿಟ್ಟು 35 ವರ್ಷಗಳು ಪೂರೈಸಿದೆ. ಆನಂದ್ ಸಿನಿಮಾದಿಂದ ಪ್ರಾರಂಭವಾದ ಶಿವಣ್ಣ ಸಿನಿಯಾನ ಯಶಸ್ವಿಯಾಗಿ 35 ವರ್ಷಗಳನ್ನು ಸಂಪೂರ್ಣ ಮಾಡಿದೆ. 120ಕ್ಕೂ ಅಧಿಕ ಸಿನಿಮಾಗಳನ್ನು ಮಾಡಿರುವ ಶಿವಣ್ಣ ಈಗಲೂ ಸ್ಯಾಂಡಲ್ ವುಡ್ ನ ಸಖತ್ ಬ್ಯುಸಿಯಸ್ಟ್ ನಟ. 35 ವರ್ಷದ ಸಂಭ್ರಮವನ್ನು ಶಿವಣ್ಣ ಅಭಿಮಾನಿಗಳೊಂದಿಗೆ ಆಚರಿಸಿದ್ದಾರೆ.
ಕೇಕ್ ಕತ್ತರಿಸಿ ಸಂತಸ ಪಟ್ಟಿದ್ದಾರೆ. ಶಿವಣ್ಣ 35 ವರ್ಷದ ಸಿನಿಯಾನಕ್ಕೆ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರು ಶುಭಕೋರಿದ್ದಾರೆ. ಹ್ಯಾಟ್ರಿಕ್ ಹೀರೋ 35 ವರ್ಷದ ಜರ್ನಿಗೆ ಕಿಚ್ಚ ಸುದೀಪ್ ಸಹ ಶುಭಕೋರಿದ್ದಾರೆ.
ಇತ್ತೀಚಿಗಷ್ಟೆ ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಸಂಭ್ರಮವನ್ನು ಆಚರಿಸಿದ ಸುದೀಪ್ 35 ವರ್ಷಪೂರೈಸಿದ ಶಿವಣ್ಣ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ವಿಶ್ ಮಾಡಿದ್ದಾರೆ. 'ಚಿತ್ರದಲ್ಲಿ 35 ವರ್ಷ ಪೂರ್ಣಗೊಳಿಸಿದ ವರ್ಸಟೈಲ್ ನಟ ಶಿವಣ್ಣ ಅವರಿಗೆ ಶುಭಾಶಯಗಳು. ದೊಡ್ಡ ಸಾಧನೆ ಇದು. ಚಿತ್ರರಂಗದಲ್ಲಿ ನೀವು ಮೈಲುಗಲ್ಲು ಸಾಧಿಸಿದ್ದೀರಿ. ಸಂತೋಷವಾಗಿರಿ' ಎಂದು ಹೇಳಿದ್ದಾರೆ.

35 ವರ್ಷದ ಸಿನಿಮಾ ಜರ್ನಿಯಲ್ಲಿ ಶಿವಣ್ಣ ಸಾಕಷ್ಟು ಏಳು ಬೀಳುಗಳನ್ನು ಕಂಡಿದ್ದಾರೆ. 58 ವರ್ಷದ ಶಿವಣ್ಣ ಕೈಯಲ್ಲಿ ಈಗಲೂ ಸಾಲು ಸಾಲು ಸಿನಿಮಾಗಳಿವೆ. ಸದ್ಯ ಭಜರಂಗಿ-2 ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ.
ಈ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ ಶಿವಣ್ಣ, ನಿಮ್ಮೆಲ್ಲರ ಪ್ರೀತಿಯಿಂದ ನನಗೆ ಇಷ್ಟು ಎನರ್ಜಿ ಇದೆ. ಚಿತ್ರರಂಗ, ಅಭಿಮಾನಿಗಳು, ಮಾಧ್ಯಮ ಎಲ್ಲರ ಸಹಕಾರದಿಂದ ಇಷ್ಟು ವರ್ಷ ಪೂರೈಸಿದ್ದೇನೆ. ಈ ಹೆಸರು, ಸ್ಟಾರ್ ಗಿರಿ ಎಲ್ಲವೂ ಅಭಿಮಾನಿಗಳಿಂದ ಸಿಕ್ಕಿದ್ದು' ಎಂದು ಹೇಳಿದ್ದಾರೆ.
This News Article is a Copy of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm