ಬ್ರೇಕಿಂಗ್ ನ್ಯೂಸ್
21-02-21 11:39 am Source: FILMIBEAT Manjunatha C ಸಿನಿಮಾ
ಕನ್ನಡತಿ ರಶ್ಮಿಕಾ ಮಂದಣ್ಣ ಮತ್ತೆ ಕನ್ನಡಿಗರ ಅಸಮಾಧಾನಕ್ಕೆ ಗುರಿಯಾಗಿದ್ದಾರೆ. ಈ ಹಿಂದೆ ಕನ್ನಡ ಭಾಷೆ ಬರುವುದಿಲ್ಲವೆಂದು ಹೇಳಿ ಬಹುವಾಗಿ ಟ್ರೋಲ್ ಆಗಿದ್ದ ರಶ್ಮಿಕಾ ಮಂದಣ್ಣ ಈ ಬಾರಿ ಸಿನಿಮಾ ಕಾರಣಕ್ಕೆ ಟ್ರೋಲ್ ಆಗಿದ್ದಾರೆ.
ನಟಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿರುವ 'ಪೊಗರು' ಸಿನಿಮಾ ಫೆಬ್ರವರಿ 19 ರಂದು ಬಿಡುಗಡೆ ಆಗಿದೆ. ಆದರೆ ರಶ್ಮಿಕಾ ಮಂದಣ್ಣ ಸಿನಿಮಾ ಬಗ್ಗೆ ಒಂದೇ ಒಂದು ಪೋಸ್ಟ್ ಸಹ ಸಾಮಾಜಿಕ ಜಾಲತಾಣದಲ್ಲಿ ಹಾಕಿಲ್ಲ.
ಸಾಮಾಜಿಕ ಜಾಲತಾಣದಲ್ಲಿ ರಶ್ಮಿಕಾ ಮಂದಣ್ಣ ಬಹು ಸಕ್ರಿಯರಾಗಿರುತ್ತಾರೆ. ತಮ್ಮ ಎಲ್ಲ ಸಿನಿಮಾಗಳ ಬಗ್ಗೆ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಬಾಲಿವುಡ್ನ ರ್ಯಾಪ್ ಹಾಡಿನ ವಿಡಿಯೋ, ಚಿತ್ರಗಳನ್ನು ಸಹ ಅವರು ಹಂಚಿಕೊಂಡಿದ್ದರು. ಆದರೆ ಪೊಗರು ಸಿನಿಮಾ ಬಗ್ಗೆ ಒಂದು ಪೋಸ್ಟ್ ಸಹ ಹಾಕಿಲ್ಲ. ಕನಿಷ್ಟ ಬಿಡುಗಡೆ ದಿನಾಂಕವನ್ನು ಸಹ ಪ್ರಕಟಿಸಿಲ್ಲ.
ಒಂದು ದಿನ ಪ್ರಚಾರಕ್ಕಾಗಿ ಬಂದ ರಶ್ಮಿಕಾ ಮಂದಣ್ಣ, ಸಾಲಾಗಿ ಟಿವಿಗಳಿಗೆ ಸಂದರ್ಶನವನ್ನು ನೀಡಿ ತೆರಳಿದರು. ಆದರೆ ಸಾಮಾಜಿಕ ಜಾಲತಾಣದಲ್ಲಿ ಸಿನಿಮಾ ಬಗ್ಗೆ ಯಾವ ಪೋಸ್ಟ್ ಸಹ ಮಾಡಲಿಲ್ಲ. ರಶ್ಮಿಕಾ ಪ್ರಸ್ತುತ ತೆಲುಗು, ತಮಿಳು, ಹಿಂದಿಯ ಸಿನಿಮಾಗಳಲ್ಲಿ ನಟಿಸುತ್ತಿದ್ದು, ಇನ್ನೂ ಚಿತ್ರೀಕರಣ ಹಂತದಲ್ಲಿರುವಾಗಲೇ ಸಿನಿಮಾಗಳ ಬಗ್ಗೆ ಸಾಕಷ್ಟು ಪೋಸ್ಟ್ಗಳನ್ನು ಮಾಡುತ್ತಲೇ ಇರುತ್ತಾರೆ. ಆದರೆ ಕನ್ನಡದ ಸಿನಿಮಾ ಬಗ್ಗೆ ಏಕೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆಲವರು ಪ್ರಶ್ನಿಸಿದ್ದಾರೆ. ರಶ್ಮಿಕಾ ಗೆ 'ಪೊಗರು' ಚಿತ್ರದ ಬಗ್ಗೆ ಮಾತ್ರ ಅಸಡ್ಡೆಯೋ ಅಥವಾ ಕನ್ನಡದ ಬಗ್ಗೆಯೇ ಅಸಡ್ಡೆಯೇ ಗೊತ್ತಿಲ್ಲ. ನಟಿ ರಶ್ಮಿಕಾ ಮಂದಣ್ಣ ತೆಲುಗಿನ ಪುಷ್ಪ, ಹಿಂದಿಯ ಮಿಷನ್ ಮಜ್ನು ಹಾಗೂ ಇನ್ನೂ ಹೆಸರಿಡದ ಮತ್ತೊಂದು ಬಿಗ್ ಬಜೆಟ್ ಸಿನಿಮಾದಲ್ಲಿ ನಟಿಸಲಿದ್ದಾರೆ. ಆ ಸಿನಿಮಾದಲ್ಲಿ ಅಮಿತಾಬ್ ಬಚ್ಚನ್ ಸಹ ಇರಲಿದ್ದಾರೆ.
This News Article is a Copy of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am