ಬ್ರೇಕಿಂಗ್ ನ್ಯೂಸ್
21-02-21 11:48 am Source: FILMIBEAT Shruthi Gk ಸಿನಿಮಾ
ಟಾಲಿವುಡ್ ನ ಮೆಗಾಸ್ಟಾರ್ ಚಿರಂಜೀವಿ ಮತ್ತು ಪತ್ನಿ ಸುರೇಖಾ ದಂಪತಿಗೆ ಇಂದು ವಿಶೇಷವಾದ ದಿನ. ಹೌದು, ಚಿರಂಜೀವಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಿನವಿದು. 1980ರಲ್ಲಿ ಅಂದರೆ 42 ವರ್ಷಗಳ ಹಿಂದೆ ಮೆಗಾಸ್ಟಾರ್, ಸುರೇಖಾ ಜೊತೆ ಹಸೆಮಣೆ ಏರಿದ್ದಾರೆ. 42ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಚಿರಂಜೀವಿ ದಂಪತಿ ಕುಟುಂಬದ ಜೊತೆ ಸಂಭ್ರಮಿಸಿದ್ದಾರೆ. ಟಾಲಿವುಡ್ ನ ಈ ಸುಂದರ ಜೋಡಿಗೆ ಅಭಿಮಾನಿಗಳಿಂದ ಮತ್ತು ಚಿತ್ರರಂಗದ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ವಿಶೇಷ ಎಂದರೆ ಚಿರಂಜೀವಿ ಪ್ರೀತಿಯ ಪುತ್ರ ರಾಮ್ ಚರಣ್ ತಂದೆ-ತಾಯಿಯ ವಿವಾಹ ವಾರ್ಷಿಕೋತ್ಸವಕ್ಕೆ ಪ್ರೀತಿಯ ಶುಭಾಶಯ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಚಿರಂಜೀವಿ ಮತ್ತು ಸುರೇಖಾ ಅವರ ಸುಂದರ ಫೋಟೋವನ್ನು ಶೇರ್ ಮಾಡಿ, ದೊಡ್ಡ ಶಕ್ತಿ ಎಂದು ಹೇಳಿದ್ದಾರೆ. 'ನನ್ನ ದೊಡ್ಡ ಶಕ್ತಿ. ನಿಮ್ಮಿಬ್ಬರಿಗೂ 42ನೇ ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು' ಎಂದು ಹೇಳಿದ್ದಾರೆ.
ಚಿರಂಜೀವಿ ಪತ್ನಿ ಸುರೇಖಾ ಚಿತ್ರರಂಗದಿಂದ ದೂರ ಇದ್ದರೂ ಪತಿಯ ಸಿನಿ ಜೀವನಕ್ಕೆ ಆಧಾರಸ್ತಂಭವಾಗಿದ್ದಾರೆ. ಚಿರಂಜೀವಿ ಮತ್ತು ಸುರೇಖಾ ದಂಪತಿಗೆ ಮೂವರು ಮಕ್ಕಳು. ಇಬ್ಬರು ಹೆಣ್ಣು ಮಕ್ಕಳು ಮತ್ತು ಒಬ್ಬ ಮಗ. ಪುತ್ರ ರಾಮ್ ಚರಣ್ ಚಿತ್ರರಂಗದಲ್ಲಿ ಸಕ್ರೀಯರಾಗಿದ್ದು, ಸ್ಟಾರ್ ನಟನಾಗಿ ಗುರುತಿಸಿಕೊಂಡಿದ್ದಾರೆ.
ಚಿರಂಜೀವಿ ಸದ್ಯ ಆಚಾರ್ಯ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಸಾಕಷ್ಟು ಚಿತ್ರೀಕರಣ ಮುಗಿಸಿದ್ದಾರೆ. ಈ ಸಿನಿಮಾ ಬಳಿಕ ಚಿರಂಜೀವಿ ಮಲಯಾಳಂನ ಸೂಪರ್ ಹಿಟ್ ಲೂಸಿಫರ್ ಸಿನಿಮಾದ ರಿಮೇಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಪುತ್ರ ರಾಮ್ ಚರಣ್ ಸದ್ಯ ಆರ್ ಆರ್ ಆರ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಬಳಿಕ ನಿರ್ದೇಶಕ ಶಂಕರ್ ಜೊತೆ ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ.
This News Article is a Copy of FILMIBEAT
18-06-26 01:25 pm
HK News Staffer
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 11 ಸ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm