ಬ್ರೇಕಿಂಗ್ ನ್ಯೂಸ್
22-02-21 03:48 pm Source: FILMIBEAT Bharath Kumar K ಸಿನಿಮಾ
ಕನ್ನಡದ ಹಿರಿಯ ನಿರ್ದೇಶಕ ಎಸ್ ನಾರಾಯಣ್ ಅವರ ಮನೆ ಮದುವೆ ಸಂಭ್ರಮದಿಂದ ಕೂಡಿದೆ. ನಟ, ನಿರ್ದೇಶಕ, ನಿರ್ಮಾಪಕ ಎಸ್ ನಾರಾಯಣ್ ಅವರ ಪುತ್ರ ಪವನ್ ಕುಮಾರ್ ಇಂದು ದಾಂಪತ್ಯ ಜೀವನ ಆರಂಭಿಸಿದ್ದಾರೆ.
ಫೆಬ್ರವರಿ 21ರ ಬೆಳಗ್ಗೆ 7.30 ರಿಂದ 8.30 ಗಂಟೆಗೆ ನಡೆದ ಶುಭ ಲಗ್ನದಲ್ಲಿ ಪವಿತ್ರಾ ಅವರನ್ನು ಪವನ್ ಕುಮಾರ್ ವರಿಸಿದ್ದಾರೆ. ನಂತರ 10 ಗಂಟೆಗೆ ಆರತಕ್ಷತೆ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗಿತ್ತು.
ಎಸ್ ನಾರಾಯಣ್ ಅವರ ಪುತ್ರನ ವಿವಾಹಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವರು ಗಣ್ಯರು ಆಗಮಿಸಿದ್ದರು. ಸಚಿವ ಗೋಪಾಲಯ್ಯ ಸಹ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಚಿತ್ರರಂಗದಿಂದಲೂ ಅನೇಕ ಗಣ್ಯರು ಪವನ್ ಕುಮಾರ್ ಮದುವೆಗೆ ಆಗಮಿಸಿ ನವಜೋಡಿಗೆ ಶುಭಹಾರೈಸಿದ್ದರು. ಮಂಡ್ಯ ಸಂಸದೆ ಸುಮಲತಾ ಅಂಬರೀಶ್, ರಾಕ್ ಲೈನ್ ವೆಂಕಟೇಶ್, ನಟ ಶರಣ್, ಶ್ರೀಮುರಳಿ, ಸುಧಾರಾಣಿ, ಮಾಳವಿಕಾ ಅವಿನಾಶ್, ಮುಖ್ಯಮಂತ್ರಿ ಚಂದ್ರು, ಅಮೂಲ್ಯ ಅವರು ಆರತಕ್ಷತೆಯಲ್ಲಿ ಭಾಗಿಯಾಗಿದ್ದರು.
ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ನಟ ಆದಿತ್ಯ, ಸುಂದರ್ ರಾಜ್, ಪ್ರಮಿಳಾ ಜೋಶಾಯ್ ಹಾಗೂ ಹಿರಿಯ ನಟ ದೇವರಾಜ್ ಸೇರಿದಂತೆ ಹಲವರು ಎಸ್ ನಾರಾಯಣ್ ಪುತ್ರನ ಮದುವೆಯಲ್ಲಿ ಪಾಲ್ಗೊಂಡಿದ್ದರು.
ಅಂದ್ಹಾಗೆ, ಪವನ್ ಕುಮಾರ್ 'ರತ್ನ' ಎಂಬ ಸಿನಿಮಾದಲ್ಲಿ ನಾಯಕನಟನಾಗಿ ನಟಿಸಿದ್ದರು. ಅದಾದ ಬಳಿಕ ನವಮಿ ಎಂಬ ಚಿತ್ರವನ್ನು ನಿರ್ದೇಶಿಸಿದ್ದರು.
This News Article is a Copy of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am