ಬ್ರೇಕಿಂಗ್ ನ್ಯೂಸ್
17-08-20 07:21 pm Headline Karnataka News Network ಸಿನಿಮಾ
ನವದೆಹಲಿ: ಹಿಂದಿ, ಮರಾಠಿ ಭಾಷೆಯ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ, ನಟ ನಿಶಿಕಾಂತ್ ಕಾಮತ್ (50ವರ್ಷ) ಸೋಮವಾರ ಹೈದರಾಬಾದ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ನಿಶಿಕಾಂತ್ ಕಾಮತ್ ಹೈದರಾಬಾದ್ ನ ಗಚ್ಚಿಬೊಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 12ರಂದು ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಅವರು ಸೋಮವಾರ ಬೆಳಗ್ಗೆಯೇ ನಿಧನರಾಗಿದ್ದಾರೆಂಬ ಸುದ್ದಿ ಹಬ್ಬಿದ್ದರಿಂದ ಎಐಜಿ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆಗೊಳಿಸಿ, ನಿಶಿಕಾಂತ್ ಅವರು ವೆಂಟಿಲೇಟರ್ ನಲ್ಲಿ ಇದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿತ್ತು.
2008ರ ‘ಮುಂಬೈ ಮೇರಿ ಜಾನ್’ ಸಿನಿಮಾದ ಮೂಲಕ ನಟ - ನಿರ್ದೇಶಕನಾಗಿ ಬಾಲಿವುಡ್ ಅಂಗಳಕ್ಕೆ ಪಾದಾರ್ಪಣೆ ಮಾಡಿದ್ದರು. ’ದೊಂಬಿವಾಲಿ ಫಾಸ್ಟ್’, ‘ಮುಂಬೈ ಮೇರಿ ಜಾನ್’, ‘ರಾಕಿ ಹ್ಯಾಂಡ್ಸಮ್’, ‘ಫೋರ್ಸ್’, ‘ಮದಾರಿ’, ‘ದೃಶ್ಯಂ’ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ‘ಡ್ಯಾಡಿ’, ‘ರಾಕಿ ಹ್ಯಾಂಡ್ಸಮ್’, ‘ಜ್ಯೂಲಿ 2‘ ಹಾಗೂ ‘ಭಾವೇಶ್ ಜೋಶಿ’ ಸಿನಿಮಾಗಳಲ್ಲಿ ತಮ್ಮ ನಟನಾ ಚಾತುರ್ಯವನ್ನು ತೋರಿದ್ದರು ನಿಶಿಕಾಂತ್. ಸಿನಿಮಾಗಳಿಗೆ ಮಾತ್ರ ತಮ್ಮನ್ನು ಸೀಮಿತವಾಗಿರಿಸಿಕೊಳ್ಳದ ಇವರು ವೆಬ್ ಸರಣಿಗಳನ್ನು ನಿರ್ಮಾಣ ಮಾಡಿದ್ದರು.
ಗೆಳೆಯ ನಿಶಿಕಾಂತ್ ಕಾಮತ್ ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಟ ರಿತೇಶ್ ದೇಶ್ ಮುಖ್ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.
ರಿತೇಶ್ ನಟಿಸಿ, ನಿರ್ಮಾಣ ಮಾಡಿದ್ದ “ಲಾಯಿ ಭಾರಿ ಮರಾಠಿ ಸಿನಿಮಾವನ್ನು ನಿಶಿಕಾಂತ್ ನಿರ್ದೇಶಿಸಿದ್ದರು. ಈ ಸಿನಿಮಾ ಮರಾಠಿಯಲ್ಲಿ ಸೂಪರ್ ಹಿಟ್ ಆಗಿತ್ತು.
I will miss you my friend. #NishikantKamat Rest In Peace. 🙏🏽 pic.twitter.com/cqEeLbKJPM
— Riteish Deshmukh (@Riteishd) August 17, 2020
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm