ಬ್ರೇಕಿಂಗ್ ನ್ಯೂಸ್
22-02-21 04:03 pm Source: FILMIBEAT Manjunatha C ಸಿನಿಮಾ
ತಮಿಳಿನ ಖ್ಯಾತ ನಾಯಕ ನಟ ಆರ್.ಮಾಧವನ್ ಗೆ ಡಾಕ್ಟರೇಟ್ ಲಭಿಸಿದೆ. ಸಿನಿಮಾ ಕಲೆಗೆ ಅವರು ನೀಡಿರುವ ಕೊಡುಗೆಯನ್ನು ಪರಿಗಣಿಸಿ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಎರಡು ದಶಕಗಳಿಗೂ ಹೆಚ್ಚು ಕಾಲ ಸಿನಿಮಾ ರಂಗದಲ್ಲಿ ನಿರತರಾಗಿರುವ ಆರ್.ಮಾಧವನ್ ಅರವತ್ತಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.
ಜೊತೆಗೆ ಹಲವು ಸಿನಿಮಾಗಳಿಗೆ ಚಿತ್ರಕತೆ ಬರೆದಿದ್ದಾರೆ, ಎರಡು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಕೆಲವು ವೆಬ್ ಸೀರೀಸ್ ಹಾಗೂ ಡಾಕ್ಯುಮೆಂಟರಿಗಳಲ್ಲಿಯೂ ನಟಿಸಿದ್ದಾರೆ ಮಾಧವನ್. ಆರ್.ಮಾಧವನ್ ಅವರು ಸಿನಿಮಾಕ್ಕೆ ನೀಡಿರುವ ಕೊಡುಗೆಯನ್ನು ಗುರುತಿಸಿರುವ ಮಹಾರಾಷ್ಟ್ರದ ಕೊಲ್ಹಾಪುರದ ಡಿವೈ ಪಾಟಿಲ್ ಎಜುಕೇಶನ್ ಸೊಸೈಟಿ ವಿವಿಯು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಆರ್.ಮಾಧವನ್, 'ಈ ಗೌರವ ನೀಡಿದ್ದಕ್ಕೆ ಧನ್ಯವಾದಗಳು, ಇದು ನನ್ನನ್ನು ಇನ್ನಷ್ಟು ಜವಾಬ್ದಾರಿಯಿಂದ ವರ್ತಿಸುವಂತೆ ಮಾಡಿದೆ' ಎಂದಿದ್ದಾರೆ. ಮಾಧವನ್ ವಿದ್ಯಾರ್ಥಿ ದೆಸೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದರು. ಎಂಎಸ್ಸಿ ಕಂಪ್ಯೂಟರ್ ಸೈನ್ಸ್ ಪದವಿ ಪಡೆದಿರುವ ಮಾಧವನ್, ವಿದ್ಯಾರ್ಥಿವೇತನ ಪಡೆದು ಕೆನಡಾ, ಅಲ್ಬೆರ್ಟಾ, ಸೆಟ್ಲರ್ಗಳಲ್ಲಿ ವಿದ್ಯಾಭ್ಯಾಸ ಮಾಡಿದ್ದರು.
ಇತ್ತೀಚೆಗಷ್ಟೆ ಮಾಧವನ್, ಕನ್ನಡತಿ ಶ್ರದ್ಧಾ ಶ್ರೀನಾಥ್ ನಟನೆಯ 'ಮಾರಾ' ಸಿನಿಮಾ ಬಿಡುಗಡೆ ಆಗಿದೆ. ಇದೀಗ ಮಾಧವನ್ ಅವರೇ ನಿರ್ದೇಶಿಸಿ, ಹಣ ಸಹ ಹೂಡಿರುವ 'ರಾಕೆಟ್ರಿ; ದಿ ನಂಬಿ ಎಫೆಕ್ಟ್' ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ.
This News Article is a Copy of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am