ಬ್ರೇಕಿಂಗ್ ನ್ಯೂಸ್
22-02-21 04:03 pm Source: FILMIBEAT Manjunatha C ಸಿನಿಮಾ
ತಮಿಳಿನ ಖ್ಯಾತ ನಾಯಕ ನಟ ಆರ್.ಮಾಧವನ್ ಗೆ ಡಾಕ್ಟರೇಟ್ ಲಭಿಸಿದೆ. ಸಿನಿಮಾ ಕಲೆಗೆ ಅವರು ನೀಡಿರುವ ಕೊಡುಗೆಯನ್ನು ಪರಿಗಣಿಸಿ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಎರಡು ದಶಕಗಳಿಗೂ ಹೆಚ್ಚು ಕಾಲ ಸಿನಿಮಾ ರಂಗದಲ್ಲಿ ನಿರತರಾಗಿರುವ ಆರ್.ಮಾಧವನ್ ಅರವತ್ತಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.
ಜೊತೆಗೆ ಹಲವು ಸಿನಿಮಾಗಳಿಗೆ ಚಿತ್ರಕತೆ ಬರೆದಿದ್ದಾರೆ, ಎರಡು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಕೆಲವು ವೆಬ್ ಸೀರೀಸ್ ಹಾಗೂ ಡಾಕ್ಯುಮೆಂಟರಿಗಳಲ್ಲಿಯೂ ನಟಿಸಿದ್ದಾರೆ ಮಾಧವನ್. ಆರ್.ಮಾಧವನ್ ಅವರು ಸಿನಿಮಾಕ್ಕೆ ನೀಡಿರುವ ಕೊಡುಗೆಯನ್ನು ಗುರುತಿಸಿರುವ ಮಹಾರಾಷ್ಟ್ರದ ಕೊಲ್ಹಾಪುರದ ಡಿವೈ ಪಾಟಿಲ್ ಎಜುಕೇಶನ್ ಸೊಸೈಟಿ ವಿವಿಯು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಆರ್.ಮಾಧವನ್, 'ಈ ಗೌರವ ನೀಡಿದ್ದಕ್ಕೆ ಧನ್ಯವಾದಗಳು, ಇದು ನನ್ನನ್ನು ಇನ್ನಷ್ಟು ಜವಾಬ್ದಾರಿಯಿಂದ ವರ್ತಿಸುವಂತೆ ಮಾಡಿದೆ' ಎಂದಿದ್ದಾರೆ. ಮಾಧವನ್ ವಿದ್ಯಾರ್ಥಿ ದೆಸೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದರು. ಎಂಎಸ್ಸಿ ಕಂಪ್ಯೂಟರ್ ಸೈನ್ಸ್ ಪದವಿ ಪಡೆದಿರುವ ಮಾಧವನ್, ವಿದ್ಯಾರ್ಥಿವೇತನ ಪಡೆದು ಕೆನಡಾ, ಅಲ್ಬೆರ್ಟಾ, ಸೆಟ್ಲರ್ಗಳಲ್ಲಿ ವಿದ್ಯಾಭ್ಯಾಸ ಮಾಡಿದ್ದರು.
ಇತ್ತೀಚೆಗಷ್ಟೆ ಮಾಧವನ್, ಕನ್ನಡತಿ ಶ್ರದ್ಧಾ ಶ್ರೀನಾಥ್ ನಟನೆಯ 'ಮಾರಾ' ಸಿನಿಮಾ ಬಿಡುಗಡೆ ಆಗಿದೆ. ಇದೀಗ ಮಾಧವನ್ ಅವರೇ ನಿರ್ದೇಶಿಸಿ, ಹಣ ಸಹ ಹೂಡಿರುವ 'ರಾಕೆಟ್ರಿ; ದಿ ನಂಬಿ ಎಫೆಕ್ಟ್' ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ.
This News Article is a Copy of FILMIBEAT
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm