ಬ್ರೇಕಿಂಗ್ ನ್ಯೂಸ್
22-02-21 04:03 pm Source: FILMIBEAT Manjunatha C ಸಿನಿಮಾ
ತಮಿಳಿನ ಖ್ಯಾತ ನಾಯಕ ನಟ ಆರ್.ಮಾಧವನ್ ಗೆ ಡಾಕ್ಟರೇಟ್ ಲಭಿಸಿದೆ. ಸಿನಿಮಾ ಕಲೆಗೆ ಅವರು ನೀಡಿರುವ ಕೊಡುಗೆಯನ್ನು ಪರಿಗಣಿಸಿ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಎರಡು ದಶಕಗಳಿಗೂ ಹೆಚ್ಚು ಕಾಲ ಸಿನಿಮಾ ರಂಗದಲ್ಲಿ ನಿರತರಾಗಿರುವ ಆರ್.ಮಾಧವನ್ ಅರವತ್ತಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.
ಜೊತೆಗೆ ಹಲವು ಸಿನಿಮಾಗಳಿಗೆ ಚಿತ್ರಕತೆ ಬರೆದಿದ್ದಾರೆ, ಎರಡು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಕೆಲವು ವೆಬ್ ಸೀರೀಸ್ ಹಾಗೂ ಡಾಕ್ಯುಮೆಂಟರಿಗಳಲ್ಲಿಯೂ ನಟಿಸಿದ್ದಾರೆ ಮಾಧವನ್. ಆರ್.ಮಾಧವನ್ ಅವರು ಸಿನಿಮಾಕ್ಕೆ ನೀಡಿರುವ ಕೊಡುಗೆಯನ್ನು ಗುರುತಿಸಿರುವ ಮಹಾರಾಷ್ಟ್ರದ ಕೊಲ್ಹಾಪುರದ ಡಿವೈ ಪಾಟಿಲ್ ಎಜುಕೇಶನ್ ಸೊಸೈಟಿ ವಿವಿಯು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಆರ್.ಮಾಧವನ್, 'ಈ ಗೌರವ ನೀಡಿದ್ದಕ್ಕೆ ಧನ್ಯವಾದಗಳು, ಇದು ನನ್ನನ್ನು ಇನ್ನಷ್ಟು ಜವಾಬ್ದಾರಿಯಿಂದ ವರ್ತಿಸುವಂತೆ ಮಾಡಿದೆ' ಎಂದಿದ್ದಾರೆ. ಮಾಧವನ್ ವಿದ್ಯಾರ್ಥಿ ದೆಸೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದರು. ಎಂಎಸ್ಸಿ ಕಂಪ್ಯೂಟರ್ ಸೈನ್ಸ್ ಪದವಿ ಪಡೆದಿರುವ ಮಾಧವನ್, ವಿದ್ಯಾರ್ಥಿವೇತನ ಪಡೆದು ಕೆನಡಾ, ಅಲ್ಬೆರ್ಟಾ, ಸೆಟ್ಲರ್ಗಳಲ್ಲಿ ವಿದ್ಯಾಭ್ಯಾಸ ಮಾಡಿದ್ದರು.
ಇತ್ತೀಚೆಗಷ್ಟೆ ಮಾಧವನ್, ಕನ್ನಡತಿ ಶ್ರದ್ಧಾ ಶ್ರೀನಾಥ್ ನಟನೆಯ 'ಮಾರಾ' ಸಿನಿಮಾ ಬಿಡುಗಡೆ ಆಗಿದೆ. ಇದೀಗ ಮಾಧವನ್ ಅವರೇ ನಿರ್ದೇಶಿಸಿ, ಹಣ ಸಹ ಹೂಡಿರುವ 'ರಾಕೆಟ್ರಿ; ದಿ ನಂಬಿ ಎಫೆಕ್ಟ್' ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ.
This News Article is a Copy of FILMIBEAT
18-06-26 01:25 pm
HK News Staffer
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 11 ಸ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm