ಬ್ರೇಕಿಂಗ್ ನ್ಯೂಸ್
23-02-21 03:23 pm Source: FILMIBEAT Manjunatha C ಸಿನಿಮಾ
'ಚಂದನವನ ಫಿಲ್ಮ್ಸ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ಸ್ 2021' ನಲ್ಲಿ 'ದಿಯಾ' ಅತ್ಯುತ್ತಮ ಸಿನಿಮಾ ಪ್ರಶಸ್ತಿಗೆ ಭಾಜನವಾಗಿದೆ. 'ಪಾಪ್ ಕಾರ್ನ್ ಮಂಕಿ ಟೈಗರ್' ಸಿನಿಮಾದ ನಟನೆಗೆ ಧನಂಜಯ್ ಅತ್ಯುತ್ತಮ ನಟ, 'ದಿಯಾ' ಸಿನಿಮಾದ ಅತ್ಯುತ್ತಮ ನಟನೆಗೆ ಖುಷಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಂದಿದೆ.
ಭಾನುವಾರ ಸಂಜೆ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಕಾರ್ಯಕ್ರಮ ನಡೆದಿದ್ದು, 'ಆಕ್ಟ್-1978' ಸಿನಿಮಾದ ನಿರ್ದೇಶಕ ಮಂಸೋರೆಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ನೀಡಲಾಗಿದೆ. 2020 ರಲ್ಲಿ ಬಿಡುಗಡೆ ಆದ ಅತ್ಯುತ್ತಮ ಸಿನಿಮಾಗಳನ್ನು ಸಿನಿಮಾ ಪತ್ರಕರ್ತರು ನೋಡಿ 21 ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ನಟ, ನಟಿ, ತಂತ್ರಜ್ಞರನ್ನು ಆಯ್ಕೆ ಮಾಡಿದ್ದಾರೆ.
'ಚಂದನವನ ಫಿಲಮ್ಸ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ಸ್ 2021' ನಲ್ಲಿ ಅಚ್ಯುತ್ ಕುಮಾರ್ ಅವರಿಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ, ತಾರಾ ಅನುರಾಧಾಗೆ ಶಿವಾರ್ಜುನ ಸಿನಿಮಾಕ್ಕಾಗಿ ಪೋಷಕ ನಟಿ ಪ್ರಶಸ್ತಿ, ಅತ್ಯುತ್ತಮ ಸಂಗೀತ ದಿಯಾ ಗಾಗಿ ಅಜನೀಶ್ ಲೋಕನಾಥ್, 'ಮರಳಿ ಮನಸ್ಸಾಗಿದೆ' ಹಾಡಿಗೆ ಅತ್ಯುತ್ತಮ ಗಾಯಕ ಸಂಜಿತ್ ಹೆಗಡೆಗೆ ಪ್ರಶಸ್ತಿ, ದಿಯಾ ಸಿನಿಮಾದ ಹಾಡಿಗಾಗಿ ಚಿನ್ಮಯಿಗೆ ಪ್ರಶಸ್ತಿ ದೊರೆತಿದೆ.
ಸಂಗೀತ ನಿರ್ದೇಶನ ವಿಭಾಗದಲ್ಲಿ ರಘು ದೀಕ್ಷಿತ್ ಗೆ ಪ್ರಶಸ್ತಿ ದೊರೆತಿದೆ. ಮನುಷ್ಯೇತರ ವಿಭಾಗವೂ ಒಂದಿದ್ದು, ಆ ವಿಭಾಗದಲ್ಲಿ 'ನಾನು ಮತ್ತು ಗುಂಡ' ಸಿನಿಮಾದಲ್ಲಿ ಕಾಣಿಸಿಕೊಂಡ ನಾಯಿ ಸಿಂಭಾ ಗೆ ಆ ಪ್ರಶಸ್ತಿ ನೀಡಲಾಗಿದೆ. ಆ ಸಿಂಭಾ ನಾಯಿಯು, ಮಲಯಾಳಂ ನ 'ಬೆಂಗಳೂರು ಡೇಸ್', 'ಗುಲ್ಟು', 'ಶಿವಾಜಿ ಸೂರತ್ಕಲ್' ಸಿನಿಮಾದಲ್ಲಿಯೂ ಪಾತ್ರವಹಿಸಿದೆ.
This News Article is a Copy of FILMIBEAT
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm