ಬ್ರೇಕಿಂಗ್ ನ್ಯೂಸ್
23-02-21 03:23 pm Source: FILMIBEAT Manjunatha C ಸಿನಿಮಾ
'ಚಂದನವನ ಫಿಲ್ಮ್ಸ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ಸ್ 2021' ನಲ್ಲಿ 'ದಿಯಾ' ಅತ್ಯುತ್ತಮ ಸಿನಿಮಾ ಪ್ರಶಸ್ತಿಗೆ ಭಾಜನವಾಗಿದೆ. 'ಪಾಪ್ ಕಾರ್ನ್ ಮಂಕಿ ಟೈಗರ್' ಸಿನಿಮಾದ ನಟನೆಗೆ ಧನಂಜಯ್ ಅತ್ಯುತ್ತಮ ನಟ, 'ದಿಯಾ' ಸಿನಿಮಾದ ಅತ್ಯುತ್ತಮ ನಟನೆಗೆ ಖುಷಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಂದಿದೆ.
ಭಾನುವಾರ ಸಂಜೆ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಕಾರ್ಯಕ್ರಮ ನಡೆದಿದ್ದು, 'ಆಕ್ಟ್-1978' ಸಿನಿಮಾದ ನಿರ್ದೇಶಕ ಮಂಸೋರೆಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ನೀಡಲಾಗಿದೆ. 2020 ರಲ್ಲಿ ಬಿಡುಗಡೆ ಆದ ಅತ್ಯುತ್ತಮ ಸಿನಿಮಾಗಳನ್ನು ಸಿನಿಮಾ ಪತ್ರಕರ್ತರು ನೋಡಿ 21 ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ನಟ, ನಟಿ, ತಂತ್ರಜ್ಞರನ್ನು ಆಯ್ಕೆ ಮಾಡಿದ್ದಾರೆ.

'ಚಂದನವನ ಫಿಲಮ್ಸ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ಸ್ 2021' ನಲ್ಲಿ ಅಚ್ಯುತ್ ಕುಮಾರ್ ಅವರಿಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ, ತಾರಾ ಅನುರಾಧಾಗೆ ಶಿವಾರ್ಜುನ ಸಿನಿಮಾಕ್ಕಾಗಿ ಪೋಷಕ ನಟಿ ಪ್ರಶಸ್ತಿ, ಅತ್ಯುತ್ತಮ ಸಂಗೀತ ದಿಯಾ ಗಾಗಿ ಅಜನೀಶ್ ಲೋಕನಾಥ್, 'ಮರಳಿ ಮನಸ್ಸಾಗಿದೆ' ಹಾಡಿಗೆ ಅತ್ಯುತ್ತಮ ಗಾಯಕ ಸಂಜಿತ್ ಹೆಗಡೆಗೆ ಪ್ರಶಸ್ತಿ, ದಿಯಾ ಸಿನಿಮಾದ ಹಾಡಿಗಾಗಿ ಚಿನ್ಮಯಿಗೆ ಪ್ರಶಸ್ತಿ ದೊರೆತಿದೆ.
ಸಂಗೀತ ನಿರ್ದೇಶನ ವಿಭಾಗದಲ್ಲಿ ರಘು ದೀಕ್ಷಿತ್ ಗೆ ಪ್ರಶಸ್ತಿ ದೊರೆತಿದೆ. ಮನುಷ್ಯೇತರ ವಿಭಾಗವೂ ಒಂದಿದ್ದು, ಆ ವಿಭಾಗದಲ್ಲಿ 'ನಾನು ಮತ್ತು ಗುಂಡ' ಸಿನಿಮಾದಲ್ಲಿ ಕಾಣಿಸಿಕೊಂಡ ನಾಯಿ ಸಿಂಭಾ ಗೆ ಆ ಪ್ರಶಸ್ತಿ ನೀಡಲಾಗಿದೆ. ಆ ಸಿಂಭಾ ನಾಯಿಯು, ಮಲಯಾಳಂ ನ 'ಬೆಂಗಳೂರು ಡೇಸ್', 'ಗುಲ್ಟು', 'ಶಿವಾಜಿ ಸೂರತ್ಕಲ್' ಸಿನಿಮಾದಲ್ಲಿಯೂ ಪಾತ್ರವಹಿಸಿದೆ.
This News Article is a Copy of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am