ಬ್ರೇಕಿಂಗ್ ನ್ಯೂಸ್
26-02-21 12:22 pm Source: FILMIBEAT ಸಿನಿಮಾ
ಕನ್ನಡದ ಪಾಲಿಗೆ ಬಿಗ್ ಬಾಸ್ ಅತಿ ದೊಡ್ಡ ರಿಯಾಲಿಟಿ ಶೋ. ಸುಮಾರು 100 ದಿನಗಳ ಕಾಲ ನಡೆಯುವ ಭಾರಿ ಬಜೆಟ್ನ ಕಾರ್ಯಕ್ರಮ. ಬಿಗ್ಬಾಸ್ಗಾಗಿ ಹಲವು ತಿಂಗಳುಗಳ ಮುಂಚೆಯೇ ಪೂರ್ವ ತಯಾರಿ ನಡೆಯುತ್ತಿದೆ.
ಸ್ಪರ್ಧಿಯಾಗಿ ಆಯ್ಕೆ, ಬಿಗ್ ಬಾಸ್ ತಯಾರಿ, ಆಡಿಷನ್, ತಾಂತ್ರಿಕ ವರ್ಗ ಹೀಗೆ ಎಲ್ಲ ವರ್ಗದಲ್ಲೂ ನೂರಾರು ಮಂದಿ ಕೆಲಸ ಮಾಡ್ತಾರೆ. ಬಿಗ್ ಬಾಸ್ ಕನ್ನಡದ ಶೋನಲ್ಲಿ ಎಷ್ಟು ಜನ ಕಾರ್ಯ ನಿರ್ವಹಿಸುತ್ತಾರೆ ಎನ್ನುವುದನ್ನು ಸ್ವತಃ ಬಿಗ್ ಬಾಸ್ ನಿರ್ದೇಶಕ ಪರಮೇಶ್ವರ್ ಗುಂಡ್ಕಲ್ ಬಹಿರಂಗಪಡಿಸಿದ್ದಾರೆ.
ಪ್ರತಿ ಆವೃತ್ತಿ ಸುಮಾರು 300 ಜನರು ಬಿಗ್ ಬಾಸ್ನಲ್ಲಿ ಕೆಲಸ ಮಾಡ್ತಿದ್ರು, ಆದರೆ, ಈ ಸಲ ಡಿಜಿಟಲ್ ವೇದಿಕೆಯಲ್ಲಿ ಕೆಲವು ವಿಶೇಷತೆಗಳಿರಲಿದ್ದು, ಹೆಚ್ಚುವರಿಯಾಗಿ 100 ಜನ ಸೇರಿಕೊಂಡಿದ್ದಾರೆ. ಒಟ್ಟು ನಾಲ್ಕುನೂರು ಮಂದಿ ಈ ಆವೃತ್ತಿಯಲ್ಲಿ ಕೆಲಸ ಮಾಡ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಬಿಗ್ ಬಾಸ್ ತಾಂತ್ರಿಕ ವರ್ಗದಲ್ಲಿ ಕೆಲಸ ಮಾಡುವ ಬಹುತೇಕರನ್ನು ಕ್ವಾರಂಟೈನ್ ಮಾಡಲಾಗಿದೆ. ಎರಡು ಬಾರಿ ಕೊವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಕೊನೆಯ ದಿನವೂ ಕೊರೊನಾ ಪರೀಕ್ಷೆ ನಡೆಸಿದ ನಂತರವೇ ಪಿಸಿಆರ್ ಹಾಗೂ ಕ್ಯಾಮೆರಾ ವಿಭಾಗದಲ್ಲಿ ಕೆಲಸ ಆರಂಭಿಸಲಿದ್ದಾರಂತೆ.
ಕ್ಯಾಮೆರಾ ವಿಚಾರಕ್ಕೆ ಬಂದರೆ ಬಿಗ್ ಬಾಸ್ ಮನೆಯೊಳಗೆ 68 ಕ್ಯಾಮೆರಾಗಳಿವೆ, ಗಲ್ಲಿ ಕ್ಯಾಮೆರಾ, ನೈಟ್ ವಿಶನ್ ಕ್ಯಾಮೆರಾ, ವೂಟ್ಗಾಗಿಯೇ ವಿಶೇಷವಾದ ಕ್ಯಾಮೆರಾಗಳು ಎಲ್ಲವೂ ಸೇರಿ 80ಕ್ಕಿಂತ ಹೆಚ್ಚು ಕ್ಯಾಮೆರಾ ಇದೆ.
ಫೆಬ್ರವರಿ 28 ರಂದು ಭಾನುವಾರ ಸಂಜೆ 6 ಗಂಟೆಗೆ ಬಿಗ್ ಬಾಸ್ ಕನ್ನಡ ಆರಂಭವಾಗಲಿದ್ದು, ಪ್ರತಿದಿನ ರಾತ್ರಿ 9.30ಕ್ಕೆ ಎಪಿಸೋಡ್ ಟೆಲಿಕಾಸ್ಟ್ ಆಗಲಿದೆ.
This News Article is a Copy of FILMIBEAT
18-06-26 01:25 pm
HK News Staffer
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 11 ಸ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm