ಬ್ರೇಕಿಂಗ್ ನ್ಯೂಸ್
28-02-21 11:01 am Source: FILMIBEAT ಸಿನಿಮಾ
ನಟಿ ಪ್ರನೂತನ್ ಈಗಿನನ್ನೂ ಬಾಲಿವುಡ್ನಲ್ಲಿ ಒಂದು ಸಿನಿಮಾದಲ್ಲಿ ಅಷ್ಟೇ ನಟಿಸಿದ್ದಾರೆ. ಆದರೆ ಆಕೆಗೆ ಸಾಕಷ್ಟು ಅವಕಾಶಗಳು ಹುಡುಕಿ ಬರುತ್ತಿವೆ.
ಇತ್ತೀಚೆಗೆ ಮಾಧ್ಯಮದೊಟ್ಟಿಗೆ ಮಾತನಾಡಿರುವ ಪ್ರನೂತನ್ ಬಾಲ್, 'ನನಗೆ ಸಿನಿಮಾದಲ್ಲಿ ಅವಕಾಶ ಕೊಟ್ಟಿದ್ದ ಸಲ್ಮಾನ್ ಖಾನ್ ಅಲ್ಲ. ಅವರಿಂದ ನನಗೆ ಅವಕಾಶ ದೊರೆಯಲಿಲ್ಲ' ಎಂದು ಹೇಳಿದ್ದಾರೆ.

ನಟಿ ಪ್ರನೂತನ್ ಸಿನಿಮಾ ಕುಟುಂಬದ ಹಿನ್ನೆಲೆ ಉಳ್ಳವರು. ಆಕೆಯ ಅಜ್ಜಿ ಖ್ಯಾತ ನಟಿ ನೂತನ್. ಪ್ರನೂತ್ ರ ತಂದೆ ಸಿನಿಮಾ ನಿರ್ಮಾಪಕರೂ ಆಗಿರುವ ಮೌನಿಷ್ ಬಾಲ್. ಹಾಗಾಗಿ ಆಕೆಗೆ ಸಹಜವಾಗಿಯೇ ನೆಪೊಟಿಸಮ್ (ಸ್ವಜನಪಕ್ಷಪಾತ)ದ ಪ್ರಶ್ನೆಗಳು ತೂರಿಬಂದಿವೆ.
ಇದಕ್ಕೆ ಉತ್ತರಿಸಿದ ನಟಿ ಪ್ರನೂತನ್, 'ನಾನು ಸಿನಿಮಾ ಉದ್ಯಮದಲ್ಲಿ ಎಲ್ಲಿಯೂ ನಾನು ಸಿನಿಮಾ ಕುಟುಂಬಕ್ಕೆ ಸಂಬಂಧಿಸಿದವಳು ಎಂದು ಹೇಳಿಕೊಂಡಿಲ್ಲ. ನಾನು ಸಾಮಾನ್ಯ ಯುವತಿಯಾಗಿಯೇ ಆಡಿಷನ್ಗಳನ್ನು ಎದುರಿಸಿದೆ' ಎಂದಿದ್ದಾರೆ.
'ನೋಟ್ಬುಕ್ ಸಿನಿಮಾಕ್ಕಾಗಿ ಸತತ ಐದು ಗಂಟೆಗಳ ಆಡಿಷನ್ ಅನ್ನು ನಾನು ನೀಡಿದ್ದೇನೆ. ಅದು ಸರಳವಾಗಿರಲಿಲ್ಲ. ಸಲ್ಮಾನ್ ಖಾನ್ ನನ್ನ ತಂದೆಯ ಆತ್ಮೀಯ ಗೆಳೆಯರು ಆದರೆ ಅವರಿಗೆ ಆದರೆ ಸಲ್ಮಾನ್ ಖಾನ್ ಗೆ ನಾನು ಆಡಿಷನ್ ಮಾಡಿದ್ದೇನೆ ಎಂಬುದು ಸಹ ಗೊತ್ತಿರಲಿಲ್ಲ. ನಾನು ಆಯ್ಕೆಯಾದ ಬಳಿಕವೇ ಅವರ ಸಿನಿಮಾದ ತಂಡ ಸಲ್ಮಾನ್ ಖಾನ್ಗೆ ಈ ಮಾಹಿತಿ ನೀಡಿದ್ದು' ಎಂದು ಹೇಳಿದ್ದಾರೆ ಪ್ರನೂತ್. ನೋಟ್ಬುಕ್ ಸಿನಿಮಾದ ನಿರ್ಮಾಪಕರಲ್ಲಿ ಸಲ್ಮಾನ್ ಖಾನ್ ಸಹ ಒಬ್ಬರು.
'ನೆಪೊಟಿಸಂ ಬಗ್ಗೆ ಏನೇನೋ ಮಾತನಾಡುವ ಜನ ಸ್ಟಾರ್ ಮಕ್ಕಳು ಅನುಭವಿಸಿರುವ, ಅನುಭವಿಸುತ್ತಿರುವ ಕಷ್ಟಗಳನ್ನು ಸಹ ಕೇಳಬೇಕು. ಪ್ರತಿಯೊಬ್ಬರಿಗೂ ಅವರದ್ದೇ ಆದ ಸಂಕಷ್ಟಗಳು ಇರುತ್ತವೆ. ಸ್ಟಾರ್ ಮಕ್ಕಳಾದ ಕೂಡಲೇ ಅವರ ಹಾದಿ ಸುಗಮವಾಗಿರುವುದಿಲ್ಲ' ಎಂದಿದ್ದಾರೆ ಪ್ರನೂತನ್.
This News Article Is A Copy Of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm