ಬ್ರೇಕಿಂಗ್ ನ್ಯೂಸ್
28-02-21 11:01 am Source: FILMIBEAT ಸಿನಿಮಾ
ನಟಿ ಪ್ರನೂತನ್ ಈಗಿನನ್ನೂ ಬಾಲಿವುಡ್ನಲ್ಲಿ ಒಂದು ಸಿನಿಮಾದಲ್ಲಿ ಅಷ್ಟೇ ನಟಿಸಿದ್ದಾರೆ. ಆದರೆ ಆಕೆಗೆ ಸಾಕಷ್ಟು ಅವಕಾಶಗಳು ಹುಡುಕಿ ಬರುತ್ತಿವೆ.
ಇತ್ತೀಚೆಗೆ ಮಾಧ್ಯಮದೊಟ್ಟಿಗೆ ಮಾತನಾಡಿರುವ ಪ್ರನೂತನ್ ಬಾಲ್, 'ನನಗೆ ಸಿನಿಮಾದಲ್ಲಿ ಅವಕಾಶ ಕೊಟ್ಟಿದ್ದ ಸಲ್ಮಾನ್ ಖಾನ್ ಅಲ್ಲ. ಅವರಿಂದ ನನಗೆ ಅವಕಾಶ ದೊರೆಯಲಿಲ್ಲ' ಎಂದು ಹೇಳಿದ್ದಾರೆ.

ನಟಿ ಪ್ರನೂತನ್ ಸಿನಿಮಾ ಕುಟುಂಬದ ಹಿನ್ನೆಲೆ ಉಳ್ಳವರು. ಆಕೆಯ ಅಜ್ಜಿ ಖ್ಯಾತ ನಟಿ ನೂತನ್. ಪ್ರನೂತ್ ರ ತಂದೆ ಸಿನಿಮಾ ನಿರ್ಮಾಪಕರೂ ಆಗಿರುವ ಮೌನಿಷ್ ಬಾಲ್. ಹಾಗಾಗಿ ಆಕೆಗೆ ಸಹಜವಾಗಿಯೇ ನೆಪೊಟಿಸಮ್ (ಸ್ವಜನಪಕ್ಷಪಾತ)ದ ಪ್ರಶ್ನೆಗಳು ತೂರಿಬಂದಿವೆ.
ಇದಕ್ಕೆ ಉತ್ತರಿಸಿದ ನಟಿ ಪ್ರನೂತನ್, 'ನಾನು ಸಿನಿಮಾ ಉದ್ಯಮದಲ್ಲಿ ಎಲ್ಲಿಯೂ ನಾನು ಸಿನಿಮಾ ಕುಟುಂಬಕ್ಕೆ ಸಂಬಂಧಿಸಿದವಳು ಎಂದು ಹೇಳಿಕೊಂಡಿಲ್ಲ. ನಾನು ಸಾಮಾನ್ಯ ಯುವತಿಯಾಗಿಯೇ ಆಡಿಷನ್ಗಳನ್ನು ಎದುರಿಸಿದೆ' ಎಂದಿದ್ದಾರೆ.
'ನೋಟ್ಬುಕ್ ಸಿನಿಮಾಕ್ಕಾಗಿ ಸತತ ಐದು ಗಂಟೆಗಳ ಆಡಿಷನ್ ಅನ್ನು ನಾನು ನೀಡಿದ್ದೇನೆ. ಅದು ಸರಳವಾಗಿರಲಿಲ್ಲ. ಸಲ್ಮಾನ್ ಖಾನ್ ನನ್ನ ತಂದೆಯ ಆತ್ಮೀಯ ಗೆಳೆಯರು ಆದರೆ ಅವರಿಗೆ ಆದರೆ ಸಲ್ಮಾನ್ ಖಾನ್ ಗೆ ನಾನು ಆಡಿಷನ್ ಮಾಡಿದ್ದೇನೆ ಎಂಬುದು ಸಹ ಗೊತ್ತಿರಲಿಲ್ಲ. ನಾನು ಆಯ್ಕೆಯಾದ ಬಳಿಕವೇ ಅವರ ಸಿನಿಮಾದ ತಂಡ ಸಲ್ಮಾನ್ ಖಾನ್ಗೆ ಈ ಮಾಹಿತಿ ನೀಡಿದ್ದು' ಎಂದು ಹೇಳಿದ್ದಾರೆ ಪ್ರನೂತ್. ನೋಟ್ಬುಕ್ ಸಿನಿಮಾದ ನಿರ್ಮಾಪಕರಲ್ಲಿ ಸಲ್ಮಾನ್ ಖಾನ್ ಸಹ ಒಬ್ಬರು.
'ನೆಪೊಟಿಸಂ ಬಗ್ಗೆ ಏನೇನೋ ಮಾತನಾಡುವ ಜನ ಸ್ಟಾರ್ ಮಕ್ಕಳು ಅನುಭವಿಸಿರುವ, ಅನುಭವಿಸುತ್ತಿರುವ ಕಷ್ಟಗಳನ್ನು ಸಹ ಕೇಳಬೇಕು. ಪ್ರತಿಯೊಬ್ಬರಿಗೂ ಅವರದ್ದೇ ಆದ ಸಂಕಷ್ಟಗಳು ಇರುತ್ತವೆ. ಸ್ಟಾರ್ ಮಕ್ಕಳಾದ ಕೂಡಲೇ ಅವರ ಹಾದಿ ಸುಗಮವಾಗಿರುವುದಿಲ್ಲ' ಎಂದಿದ್ದಾರೆ ಪ್ರನೂತನ್.
This News Article Is A Copy Of FILMIBEAT
18-06-26 01:25 pm
HK News Staffer
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 11 ಸ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm