ಬ್ರೇಕಿಂಗ್ ನ್ಯೂಸ್
28-02-21 11:01 am Source: FILMIBEAT ಸಿನಿಮಾ
ನಟಿ ಪ್ರನೂತನ್ ಈಗಿನನ್ನೂ ಬಾಲಿವುಡ್ನಲ್ಲಿ ಒಂದು ಸಿನಿಮಾದಲ್ಲಿ ಅಷ್ಟೇ ನಟಿಸಿದ್ದಾರೆ. ಆದರೆ ಆಕೆಗೆ ಸಾಕಷ್ಟು ಅವಕಾಶಗಳು ಹುಡುಕಿ ಬರುತ್ತಿವೆ.
ಇತ್ತೀಚೆಗೆ ಮಾಧ್ಯಮದೊಟ್ಟಿಗೆ ಮಾತನಾಡಿರುವ ಪ್ರನೂತನ್ ಬಾಲ್, 'ನನಗೆ ಸಿನಿಮಾದಲ್ಲಿ ಅವಕಾಶ ಕೊಟ್ಟಿದ್ದ ಸಲ್ಮಾನ್ ಖಾನ್ ಅಲ್ಲ. ಅವರಿಂದ ನನಗೆ ಅವಕಾಶ ದೊರೆಯಲಿಲ್ಲ' ಎಂದು ಹೇಳಿದ್ದಾರೆ.

ನಟಿ ಪ್ರನೂತನ್ ಸಿನಿಮಾ ಕುಟುಂಬದ ಹಿನ್ನೆಲೆ ಉಳ್ಳವರು. ಆಕೆಯ ಅಜ್ಜಿ ಖ್ಯಾತ ನಟಿ ನೂತನ್. ಪ್ರನೂತ್ ರ ತಂದೆ ಸಿನಿಮಾ ನಿರ್ಮಾಪಕರೂ ಆಗಿರುವ ಮೌನಿಷ್ ಬಾಲ್. ಹಾಗಾಗಿ ಆಕೆಗೆ ಸಹಜವಾಗಿಯೇ ನೆಪೊಟಿಸಮ್ (ಸ್ವಜನಪಕ್ಷಪಾತ)ದ ಪ್ರಶ್ನೆಗಳು ತೂರಿಬಂದಿವೆ.
ಇದಕ್ಕೆ ಉತ್ತರಿಸಿದ ನಟಿ ಪ್ರನೂತನ್, 'ನಾನು ಸಿನಿಮಾ ಉದ್ಯಮದಲ್ಲಿ ಎಲ್ಲಿಯೂ ನಾನು ಸಿನಿಮಾ ಕುಟುಂಬಕ್ಕೆ ಸಂಬಂಧಿಸಿದವಳು ಎಂದು ಹೇಳಿಕೊಂಡಿಲ್ಲ. ನಾನು ಸಾಮಾನ್ಯ ಯುವತಿಯಾಗಿಯೇ ಆಡಿಷನ್ಗಳನ್ನು ಎದುರಿಸಿದೆ' ಎಂದಿದ್ದಾರೆ.
'ನೋಟ್ಬುಕ್ ಸಿನಿಮಾಕ್ಕಾಗಿ ಸತತ ಐದು ಗಂಟೆಗಳ ಆಡಿಷನ್ ಅನ್ನು ನಾನು ನೀಡಿದ್ದೇನೆ. ಅದು ಸರಳವಾಗಿರಲಿಲ್ಲ. ಸಲ್ಮಾನ್ ಖಾನ್ ನನ್ನ ತಂದೆಯ ಆತ್ಮೀಯ ಗೆಳೆಯರು ಆದರೆ ಅವರಿಗೆ ಆದರೆ ಸಲ್ಮಾನ್ ಖಾನ್ ಗೆ ನಾನು ಆಡಿಷನ್ ಮಾಡಿದ್ದೇನೆ ಎಂಬುದು ಸಹ ಗೊತ್ತಿರಲಿಲ್ಲ. ನಾನು ಆಯ್ಕೆಯಾದ ಬಳಿಕವೇ ಅವರ ಸಿನಿಮಾದ ತಂಡ ಸಲ್ಮಾನ್ ಖಾನ್ಗೆ ಈ ಮಾಹಿತಿ ನೀಡಿದ್ದು' ಎಂದು ಹೇಳಿದ್ದಾರೆ ಪ್ರನೂತ್. ನೋಟ್ಬುಕ್ ಸಿನಿಮಾದ ನಿರ್ಮಾಪಕರಲ್ಲಿ ಸಲ್ಮಾನ್ ಖಾನ್ ಸಹ ಒಬ್ಬರು.
'ನೆಪೊಟಿಸಂ ಬಗ್ಗೆ ಏನೇನೋ ಮಾತನಾಡುವ ಜನ ಸ್ಟಾರ್ ಮಕ್ಕಳು ಅನುಭವಿಸಿರುವ, ಅನುಭವಿಸುತ್ತಿರುವ ಕಷ್ಟಗಳನ್ನು ಸಹ ಕೇಳಬೇಕು. ಪ್ರತಿಯೊಬ್ಬರಿಗೂ ಅವರದ್ದೇ ಆದ ಸಂಕಷ್ಟಗಳು ಇರುತ್ತವೆ. ಸ್ಟಾರ್ ಮಕ್ಕಳಾದ ಕೂಡಲೇ ಅವರ ಹಾದಿ ಸುಗಮವಾಗಿರುವುದಿಲ್ಲ' ಎಂದಿದ್ದಾರೆ ಪ್ರನೂತನ್.
This News Article Is A Copy Of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm