ಬ್ರೇಕಿಂಗ್ ನ್ಯೂಸ್
28-02-21 11:01 am Source: FILMIBEAT ಸಿನಿಮಾ
ನಟಿ ಪ್ರನೂತನ್ ಈಗಿನನ್ನೂ ಬಾಲಿವುಡ್ನಲ್ಲಿ ಒಂದು ಸಿನಿಮಾದಲ್ಲಿ ಅಷ್ಟೇ ನಟಿಸಿದ್ದಾರೆ. ಆದರೆ ಆಕೆಗೆ ಸಾಕಷ್ಟು ಅವಕಾಶಗಳು ಹುಡುಕಿ ಬರುತ್ತಿವೆ.
ಇತ್ತೀಚೆಗೆ ಮಾಧ್ಯಮದೊಟ್ಟಿಗೆ ಮಾತನಾಡಿರುವ ಪ್ರನೂತನ್ ಬಾಲ್, 'ನನಗೆ ಸಿನಿಮಾದಲ್ಲಿ ಅವಕಾಶ ಕೊಟ್ಟಿದ್ದ ಸಲ್ಮಾನ್ ಖಾನ್ ಅಲ್ಲ. ಅವರಿಂದ ನನಗೆ ಅವಕಾಶ ದೊರೆಯಲಿಲ್ಲ' ಎಂದು ಹೇಳಿದ್ದಾರೆ.

ನಟಿ ಪ್ರನೂತನ್ ಸಿನಿಮಾ ಕುಟುಂಬದ ಹಿನ್ನೆಲೆ ಉಳ್ಳವರು. ಆಕೆಯ ಅಜ್ಜಿ ಖ್ಯಾತ ನಟಿ ನೂತನ್. ಪ್ರನೂತ್ ರ ತಂದೆ ಸಿನಿಮಾ ನಿರ್ಮಾಪಕರೂ ಆಗಿರುವ ಮೌನಿಷ್ ಬಾಲ್. ಹಾಗಾಗಿ ಆಕೆಗೆ ಸಹಜವಾಗಿಯೇ ನೆಪೊಟಿಸಮ್ (ಸ್ವಜನಪಕ್ಷಪಾತ)ದ ಪ್ರಶ್ನೆಗಳು ತೂರಿಬಂದಿವೆ.
ಇದಕ್ಕೆ ಉತ್ತರಿಸಿದ ನಟಿ ಪ್ರನೂತನ್, 'ನಾನು ಸಿನಿಮಾ ಉದ್ಯಮದಲ್ಲಿ ಎಲ್ಲಿಯೂ ನಾನು ಸಿನಿಮಾ ಕುಟುಂಬಕ್ಕೆ ಸಂಬಂಧಿಸಿದವಳು ಎಂದು ಹೇಳಿಕೊಂಡಿಲ್ಲ. ನಾನು ಸಾಮಾನ್ಯ ಯುವತಿಯಾಗಿಯೇ ಆಡಿಷನ್ಗಳನ್ನು ಎದುರಿಸಿದೆ' ಎಂದಿದ್ದಾರೆ.
'ನೋಟ್ಬುಕ್ ಸಿನಿಮಾಕ್ಕಾಗಿ ಸತತ ಐದು ಗಂಟೆಗಳ ಆಡಿಷನ್ ಅನ್ನು ನಾನು ನೀಡಿದ್ದೇನೆ. ಅದು ಸರಳವಾಗಿರಲಿಲ್ಲ. ಸಲ್ಮಾನ್ ಖಾನ್ ನನ್ನ ತಂದೆಯ ಆತ್ಮೀಯ ಗೆಳೆಯರು ಆದರೆ ಅವರಿಗೆ ಆದರೆ ಸಲ್ಮಾನ್ ಖಾನ್ ಗೆ ನಾನು ಆಡಿಷನ್ ಮಾಡಿದ್ದೇನೆ ಎಂಬುದು ಸಹ ಗೊತ್ತಿರಲಿಲ್ಲ. ನಾನು ಆಯ್ಕೆಯಾದ ಬಳಿಕವೇ ಅವರ ಸಿನಿಮಾದ ತಂಡ ಸಲ್ಮಾನ್ ಖಾನ್ಗೆ ಈ ಮಾಹಿತಿ ನೀಡಿದ್ದು' ಎಂದು ಹೇಳಿದ್ದಾರೆ ಪ್ರನೂತ್. ನೋಟ್ಬುಕ್ ಸಿನಿಮಾದ ನಿರ್ಮಾಪಕರಲ್ಲಿ ಸಲ್ಮಾನ್ ಖಾನ್ ಸಹ ಒಬ್ಬರು.
'ನೆಪೊಟಿಸಂ ಬಗ್ಗೆ ಏನೇನೋ ಮಾತನಾಡುವ ಜನ ಸ್ಟಾರ್ ಮಕ್ಕಳು ಅನುಭವಿಸಿರುವ, ಅನುಭವಿಸುತ್ತಿರುವ ಕಷ್ಟಗಳನ್ನು ಸಹ ಕೇಳಬೇಕು. ಪ್ರತಿಯೊಬ್ಬರಿಗೂ ಅವರದ್ದೇ ಆದ ಸಂಕಷ್ಟಗಳು ಇರುತ್ತವೆ. ಸ್ಟಾರ್ ಮಕ್ಕಳಾದ ಕೂಡಲೇ ಅವರ ಹಾದಿ ಸುಗಮವಾಗಿರುವುದಿಲ್ಲ' ಎಂದಿದ್ದಾರೆ ಪ್ರನೂತನ್.
This News Article Is A Copy Of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am