ಬ್ರೇಕಿಂಗ್ ನ್ಯೂಸ್
01-03-21 03:00 pm Source: FILMIBEAT ಸಿನಿಮಾ
ಬಿಗ್ ಬಾಸ್ ಕನ್ನಡ ಎಂಟನೇ ಆವೃತ್ತಿ ಆರಂಭವಾಗಿದ್ದು, ಹದಿನೇಳು ಸ್ಪರ್ಧಿಗಳು ಈಗಾಗಲೇ ದೊಡ್ಮನೆ ಪ್ರವೇಶಿಸಿದ್ದಾರೆ. ಭಾನುವಾರ ಸಂಜೆ ಅದ್ಧೂರಿಯಾಗಿ ನಡೆದ ಓಪನಿಂಗ್ ಕಾರ್ಯಕ್ರಮದಲ್ಲಿ ಎಲ್ಲ ಸ್ಪರ್ಧಿಗಳು 'ಬಿಗ್' ಮನೆ ಸೇರಿದ್ದಾರೆ.
ಈ ಆವೃತ್ತಿಯಲ್ಲಿ ಸೋಶಿಯಲ್ ಮೀಡಿಯಾ ಸ್ಟಾರ್ಗಳು, ಕಿರುತೆರೆ ಕಲಾವಿದರು ಹಾಗೂ ಸಿನಿಮಾ ನಟರು ಹೆಚ್ಚಿದ್ದಾರೆ. ಹದಿನೇಳು ಸ್ಪರ್ಧಿಗಳು, ನೂರು ದಿನ, ಅರ್ಧಕೋಟಿ ರೂಪಾಯಿಗಾಗಿ ಪೈಪೋಟಿ ನಡೆಸಲಿದ್ದಾರೆ. ಮಾರ್ಚ್ 1 ರಿಂದ ಪ್ರತಿದಿನದ ಸಂಚಿಕೆ ಪ್ರಸಾರವಾಗಲಿದೆ. ಸೋಮವಾರ ಎಪಿಸೋಡ್ಗೂ ಮುಂಚೆ ಪ್ರೋಮೋವೊಂದು ರಿಲೀಸ್ ಆಗಿದ್ದು, ಮೊದಲ ದಿನದಲ್ಲೇ ದಿವ್ಯ ಸುರೇಶ್ ಅವರು ಮಂಜುಪಾವಗಡ ಹೃದಯ ಕದ್ದಿದ್ದಾರೆ. ಮುಂದೆ ಓದಿ...
ಮಂಜು ಹೃದಯ ಕದ್ದ ದಿವ್ಯ ಸುರೇಶ್
ಬಿಗ್ ಬಾಸ್ ಕನ್ನಡ ಏಂಟನೇ ಆವೃತ್ತಿಯ ಮೊದಲ ದಿನದ ಪ್ರೋಮೋ ಬಿಡುಗಡೆಯಾಗಿದೆ. ಈ ಪ್ರೋಮೋ ಮಂಜು ಪಾವಗಡ ಮತ್ತು ದಿವ್ಯ ಸುರೇಶ್ ನಡುವಿನ ಸಂಭಾಷಣೆಯಾಗಿದ್ದು, ದಿವ್ಯ ಮಾತಿಗೆ ಮಜಾಭಾರತ ಮಂಜು ಫಿದಾ ಆಗಿದ್ದಾರೆ.
ನಿಮಗೋಸ್ಕರ ಏನು ಬೇಕಾದರು ಮಾಡ್ತೀನಿ
ಬಿಗ್ ಬಾಸ್ ಮನೆ ಪ್ರವೇಶ ಮಾಡಿರುವ ಸ್ಪರ್ಧಿಗಳ ತಮ್ಮ ಲಗೇಜ್ಗಳನ್ನು ಪಡೆದುಕೊಂಡು ಜೋಡಿಸಿಕೊಳ್ಳುತ್ತಿದ್ದಾರೆ. ಈ ಸಮಯದಲ್ಲಿ ದಿವ್ಯ ಸುರೇಶ್ ಅವರ ಬಳಿ ಬಂದ ಮಂಜು ಪಾವಗಡ, ''ನಿಮಗೆ ಏನು ಬೇಕು ಕೇಳಿ, ನಿಮಗೋಸ್ಕರ ಏನು ಬೇಕಾದರೂ ಮಾಡ್ತೀನಿ' ಅಂದರು. ಬಳಿಕ, ''ನಿಮ್ಮ ಕೈಯಲ್ಲಿ ಕೆಲಸ ಮಾಡಿಸಿ ಕಷ್ಟ ಕೊಡಲ್ಲ, ನಿಮ್ಮ ಕೈಗಳಿಗೆ ನೋವಾದರೆ ನನ್ನ ಮನಸ್ಸಿಗೆ ನೋವಾಗುತ್ತೆ'' ಎಂದುಬಿಟ್ಟರು.
ಏನೋ ಏನೋ ಆಗಿದೆ...
''ನಿಮ್ಮ ಕೈಗಳಿಗೆ ನೋವಾದರೆ ನನ್ನ ಮನಸ್ಸಿಗೆ ನೋವಾಗುತ್ತೆ'' ಎಂದು ದಿವ್ಯ ಸುರೇಶ್ ಅವರ ಮಾತು ಮಂಜು ಪಾವಗಡ ಹೃದಯ ಸ್ಪರ್ಶಿಸಿದೆ. ಇದೇ ಸಮಯಕ್ಕೆ ಬ್ಯಾಕ್ ಗ್ರೌಂಡ್ನಲ್ಲಿ ''ಏನೋ ಏನೋ ಆಗಿದೆ'' ಹಾಡು ಬೇರೆ ಹಾಕಿಬಿಟ್ಟಿದ್ದಾರೆ. ಇದರ ಮುಂದುವರಿದ ಭಾಗವನ್ನು ಇಂದಿನ ಸಂಚಿಕೆ ರಾತ್ರಿ 9.30ಕ್ಕೆ ನೋಡಬಹುದು.

ಯಾರು ಈ ದಿವ್ಯಾ ಸುರೇಶ್?
ದಿವ್ಯ ಸುರೇಶ್ ರೂಪದರ್ಶಿ, ಸಿನಿಮಾ ನಟಿ. 2017ರಲ್ಲಿ 'ಸೌತ್ ಇಂಡಿಯಾ ಮಿಸ್' ಪಟ್ಟ ಗೆದ್ದಿದ್ದಾರೆ. 2017ರಲ್ಲಿ ರಿಲೀಸ್ ಆಗಿದ್ದ ಕನ್ನಡ ಸಿನಿಮಾ 'ಹಿಲ್ಟನ್ ಹೌಸ್' ಚಿತ್ರದ ಮೂಲಕ ದಿವ್ಯ ಸುರೇಶ್ ಸ್ಯಾಂಡಲ್ವುಡ್ ಪ್ರವೇಶಿಸಿದ್ದರು. ನರೇಂದ್ರ ಬಾಬು ನಿರ್ದೇಶಿಸಿದ್ದ ಈ ಚಿತ್ರದಲ್ಲಿ ಪ್ರಮುಖ ನಟಿಯಾಗಿ ಬಣ್ಣ ಹಚ್ಚಿದ್ದರು. 2019ರಲ್ಲಿ ತೆರೆಕಂಡ ''ಡಿಗ್ರಿ ಕಾಲೇಜ್'' ಮೂಲಕ ಟಾಲಿವುಡ್ ಇಂಡಸ್ಟ್ರಿ ಪ್ರವೇಶಿಸಿದರು.
This News Article Is A Copy Of FILMIBEAT
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am