ಬ್ರೇಕಿಂಗ್ ನ್ಯೂಸ್
02-03-21 11:18 am Source: FILMIBEAT ಸಿನಿಮಾ
ಬಿಗ್ ಬಾಸ್ ಕನ್ನಡ ಸೀಸನ್ 8ರ ಅಸಲಿ ಆಟ ಪ್ರಾರಂಭವಾಗಿದೆ. ಈಗಾಗಲೇ ಸ್ಪರ್ಧಿಗಳು 2ನೇ ದಿನದ ಆಟವನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಪ್ರಾರಂಭದಲ್ಲಿ ಸಖತ್ ಜೋಶ್ ನಲ್ಲಿ ಇರುವ ಬಿಗ್ ಬಾಸ್ ಸ್ಪರ್ಧಿಗಳು ಟಾಸ್ಕ್ ಗಳನ್ನು ಅಷ್ಟೆ ಹುರುಪಿನಿಂದ ಮಾಡುತ್ತಿದ್ದಾರೆ.
ಮೊದಲ ದಿನ ಮನೆಯ ಕ್ಯಾಪ್ಟನ್ ನಡೆದಿದ್ದು, ಈ ಬಾರಿ ಬಿಗ್ ಬಾಸ್ ಮನೆಯ ಮೊದಲ ಕ್ಯಾಪ್ಟನ್ ಆಗಿ ಬ್ರೋ ಗೌಡ ಆಯ್ಕೆಯಾಗಿದ್ದಾರೆ. ಜೊತೆಗೆ ನಾಮಿನೇಷನ್ ಪ್ರಕ್ರಿಯೆ ಸಹ ಪ್ರಾರಂಭವಾಗಿದ್ದು, ಸ್ಪರ್ಧಿಗಳು ನೇರ ನೇರ ಸಹ ಸ್ಪರ್ಧಿಗಳನ್ನು ನಾಮಿನೇಟ್ ಮಾಡುವ ಮೂಲಕ ಕೆಲವರ ಕೋಪಕ್ಕೆ ಕಾರಣರಾಗಿದ್ದಾರೆ.
ಸದ್ಯ ಬಿಗ್ ಬಾಸ್ ನಿಂದ ಮತ್ತೊಂದು ಪ್ರೋಮೋ ರಿಲೀಸ್ ಆಗಿದೆ. ಬಿಗ್ ಮನೆಯ ಸ್ಪರ್ಧಿಗಳು ಕೈಯಲ್ಲಿ ತಾವು ಗೆದ್ದು ಬೀಗಿದ ಪ್ರಶಸ್ತಿಯನ್ನು ಹಿಡಿದು ಭಾವುಕರಾಗಿದ್ದಾರೆ. ಹಳೆಯ ನೆನಪು, ಕಷ್ಟದ ದಿನಗಳನ್ನು ನೆನೆದು ಕಣ್ಣೀರಿಟ್ಟಿದ್ದಾರೆ.
ನಟಿ ಶುಭಾ ಪೂಂಜಾ ಮೊಗ್ಗಿನ ಮನಸ್ಸು ಸಿನಿಮಾದ ಅತ್ಯುತ್ತಮ ನಟನೆಗೆ ಗೆದ್ದ ಪ್ರಶಸ್ತಿಯನ್ನು ಹಿಡಿದು ಆ ಕ್ಷಣವನ್ನು ಹಂಚಿಕೊಂಡಿದ್ದಾರೆ. 'ಈ ಪ್ರಶಸ್ತಿ ಬಳಿಕ ಒಂದು ಸಿಕ್ಕಿಲ್ಲ, ಬಳಿಕ ಎಲ್ಲಾ ಡಬ್ಬಾ ಆಕ್ಟಿಂಗ್ ಮಾಡಿರುತ್ತೇನೆ' ಎಂದು ಅವರನ್ನು ಅವರೇ ಗೇಲಿ ಮಾಡಿಕೊಂಡು ನಕ್ಕಿದ್ದಾರೆ.
ಇನ್ನು ನಟಿ ಚಂದ್ರಕಲಾ ಮೋಹನ್ ತಾನು ಗೆದ್ದ ಅವಾರ್ಡ್ ಹಿಡಿದು 'ಈ ಪ್ರಶಸ್ತಿ ಬಂದಾಗ ತನ್ನ ಕೊರಳಲ್ಲಿ ಮಾಂಗಲ್ಯ ಇರಲಿಲ್ಲ' ಎಂದು ಭಾವುಕರಾಗಿದ್ದಾರೆ. ಆ ಸಮಯದಲ್ಲಿ ಏನಾಗಿತ್ತು ಚಂದ್ರಕಲಾ ಅವರ ಕಣ್ಣೀರ ಕಥೆ ಏನು ಎನ್ನುವುದು ತಿಳಿಯಬೇಕೆಂದರೆ ಇವತ್ತಿನ ಎಪಿಸೋಡ್ ನೋಡಬೇಕು.
ನಟಿ ಗೀತಾ ಕೂಡ ತಾನು ಗೆದ್ದಿರುವ ಮೊದಲ ಅವಾರ್ಡ್ ಹಿಡಿದು ಭಾವುಕರಾಗಿದ್ದಾರೆ. ಸದ್ಯ ರಿಲೀಸ್ ಆಗಿರುವ ಪ್ರೋಮೋದಲ್ಲಿ ಕೇವಲ ಮೂರು ಸ್ಪರ್ಧಿಗಳು ಪ್ರಶಸ್ತಿ ಗೆದ್ದ ಸಂಭ್ರಮ ಮತ್ತು ಭಾವುಕರಾದ ದೃಶ್ಯವನ್ನು ಮಾತ್ರ ರಿವೀಲ್ ಮಾಡಲಾಗಿದೆ. ಉಳಿದ ಸ್ಪರ್ಧಿಗಳು ಪ್ರಶಸ್ತಿ ಗೆದ್ದು ಬೀಗಿದ ನೆನಪನ್ನು ಹಂಚಿಕೊಳ್ಳುವುದನ್ನು ನೋಡಬೇಕೆಂದರೆ ಸಂಜೆವರೆಗು ಕಾಯಬೇಕು.
This News Article Is A Copy Of FILMIBEAT
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am