ಬ್ರೇಕಿಂಗ್ ನ್ಯೂಸ್
02-03-21 11:18 am Source: FILMIBEAT ಸಿನಿಮಾ
ಬಿಗ್ ಬಾಸ್ ಕನ್ನಡ ಸೀಸನ್ 8ರ ಅಸಲಿ ಆಟ ಪ್ರಾರಂಭವಾಗಿದೆ. ಈಗಾಗಲೇ ಸ್ಪರ್ಧಿಗಳು 2ನೇ ದಿನದ ಆಟವನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಪ್ರಾರಂಭದಲ್ಲಿ ಸಖತ್ ಜೋಶ್ ನಲ್ಲಿ ಇರುವ ಬಿಗ್ ಬಾಸ್ ಸ್ಪರ್ಧಿಗಳು ಟಾಸ್ಕ್ ಗಳನ್ನು ಅಷ್ಟೆ ಹುರುಪಿನಿಂದ ಮಾಡುತ್ತಿದ್ದಾರೆ.
ಮೊದಲ ದಿನ ಮನೆಯ ಕ್ಯಾಪ್ಟನ್ ನಡೆದಿದ್ದು, ಈ ಬಾರಿ ಬಿಗ್ ಬಾಸ್ ಮನೆಯ ಮೊದಲ ಕ್ಯಾಪ್ಟನ್ ಆಗಿ ಬ್ರೋ ಗೌಡ ಆಯ್ಕೆಯಾಗಿದ್ದಾರೆ. ಜೊತೆಗೆ ನಾಮಿನೇಷನ್ ಪ್ರಕ್ರಿಯೆ ಸಹ ಪ್ರಾರಂಭವಾಗಿದ್ದು, ಸ್ಪರ್ಧಿಗಳು ನೇರ ನೇರ ಸಹ ಸ್ಪರ್ಧಿಗಳನ್ನು ನಾಮಿನೇಟ್ ಮಾಡುವ ಮೂಲಕ ಕೆಲವರ ಕೋಪಕ್ಕೆ ಕಾರಣರಾಗಿದ್ದಾರೆ.
ಸದ್ಯ ಬಿಗ್ ಬಾಸ್ ನಿಂದ ಮತ್ತೊಂದು ಪ್ರೋಮೋ ರಿಲೀಸ್ ಆಗಿದೆ. ಬಿಗ್ ಮನೆಯ ಸ್ಪರ್ಧಿಗಳು ಕೈಯಲ್ಲಿ ತಾವು ಗೆದ್ದು ಬೀಗಿದ ಪ್ರಶಸ್ತಿಯನ್ನು ಹಿಡಿದು ಭಾವುಕರಾಗಿದ್ದಾರೆ. ಹಳೆಯ ನೆನಪು, ಕಷ್ಟದ ದಿನಗಳನ್ನು ನೆನೆದು ಕಣ್ಣೀರಿಟ್ಟಿದ್ದಾರೆ.
ನಟಿ ಶುಭಾ ಪೂಂಜಾ ಮೊಗ್ಗಿನ ಮನಸ್ಸು ಸಿನಿಮಾದ ಅತ್ಯುತ್ತಮ ನಟನೆಗೆ ಗೆದ್ದ ಪ್ರಶಸ್ತಿಯನ್ನು ಹಿಡಿದು ಆ ಕ್ಷಣವನ್ನು ಹಂಚಿಕೊಂಡಿದ್ದಾರೆ. 'ಈ ಪ್ರಶಸ್ತಿ ಬಳಿಕ ಒಂದು ಸಿಕ್ಕಿಲ್ಲ, ಬಳಿಕ ಎಲ್ಲಾ ಡಬ್ಬಾ ಆಕ್ಟಿಂಗ್ ಮಾಡಿರುತ್ತೇನೆ' ಎಂದು ಅವರನ್ನು ಅವರೇ ಗೇಲಿ ಮಾಡಿಕೊಂಡು ನಕ್ಕಿದ್ದಾರೆ.
ಇನ್ನು ನಟಿ ಚಂದ್ರಕಲಾ ಮೋಹನ್ ತಾನು ಗೆದ್ದ ಅವಾರ್ಡ್ ಹಿಡಿದು 'ಈ ಪ್ರಶಸ್ತಿ ಬಂದಾಗ ತನ್ನ ಕೊರಳಲ್ಲಿ ಮಾಂಗಲ್ಯ ಇರಲಿಲ್ಲ' ಎಂದು ಭಾವುಕರಾಗಿದ್ದಾರೆ. ಆ ಸಮಯದಲ್ಲಿ ಏನಾಗಿತ್ತು ಚಂದ್ರಕಲಾ ಅವರ ಕಣ್ಣೀರ ಕಥೆ ಏನು ಎನ್ನುವುದು ತಿಳಿಯಬೇಕೆಂದರೆ ಇವತ್ತಿನ ಎಪಿಸೋಡ್ ನೋಡಬೇಕು.
ನಟಿ ಗೀತಾ ಕೂಡ ತಾನು ಗೆದ್ದಿರುವ ಮೊದಲ ಅವಾರ್ಡ್ ಹಿಡಿದು ಭಾವುಕರಾಗಿದ್ದಾರೆ. ಸದ್ಯ ರಿಲೀಸ್ ಆಗಿರುವ ಪ್ರೋಮೋದಲ್ಲಿ ಕೇವಲ ಮೂರು ಸ್ಪರ್ಧಿಗಳು ಪ್ರಶಸ್ತಿ ಗೆದ್ದ ಸಂಭ್ರಮ ಮತ್ತು ಭಾವುಕರಾದ ದೃಶ್ಯವನ್ನು ಮಾತ್ರ ರಿವೀಲ್ ಮಾಡಲಾಗಿದೆ. ಉಳಿದ ಸ್ಪರ್ಧಿಗಳು ಪ್ರಶಸ್ತಿ ಗೆದ್ದು ಬೀಗಿದ ನೆನಪನ್ನು ಹಂಚಿಕೊಳ್ಳುವುದನ್ನು ನೋಡಬೇಕೆಂದರೆ ಸಂಜೆವರೆಗು ಕಾಯಬೇಕು.
This News Article Is A Copy Of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am