ಬ್ರೇಕಿಂಗ್ ನ್ಯೂಸ್
02-03-21 11:18 am Source: FILMIBEAT ಸಿನಿಮಾ
ಬಿಗ್ ಬಾಸ್ ಕನ್ನಡ ಸೀಸನ್ 8ರ ಅಸಲಿ ಆಟ ಪ್ರಾರಂಭವಾಗಿದೆ. ಈಗಾಗಲೇ ಸ್ಪರ್ಧಿಗಳು 2ನೇ ದಿನದ ಆಟವನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಪ್ರಾರಂಭದಲ್ಲಿ ಸಖತ್ ಜೋಶ್ ನಲ್ಲಿ ಇರುವ ಬಿಗ್ ಬಾಸ್ ಸ್ಪರ್ಧಿಗಳು ಟಾಸ್ಕ್ ಗಳನ್ನು ಅಷ್ಟೆ ಹುರುಪಿನಿಂದ ಮಾಡುತ್ತಿದ್ದಾರೆ.
ಮೊದಲ ದಿನ ಮನೆಯ ಕ್ಯಾಪ್ಟನ್ ನಡೆದಿದ್ದು, ಈ ಬಾರಿ ಬಿಗ್ ಬಾಸ್ ಮನೆಯ ಮೊದಲ ಕ್ಯಾಪ್ಟನ್ ಆಗಿ ಬ್ರೋ ಗೌಡ ಆಯ್ಕೆಯಾಗಿದ್ದಾರೆ. ಜೊತೆಗೆ ನಾಮಿನೇಷನ್ ಪ್ರಕ್ರಿಯೆ ಸಹ ಪ್ರಾರಂಭವಾಗಿದ್ದು, ಸ್ಪರ್ಧಿಗಳು ನೇರ ನೇರ ಸಹ ಸ್ಪರ್ಧಿಗಳನ್ನು ನಾಮಿನೇಟ್ ಮಾಡುವ ಮೂಲಕ ಕೆಲವರ ಕೋಪಕ್ಕೆ ಕಾರಣರಾಗಿದ್ದಾರೆ.
ಸದ್ಯ ಬಿಗ್ ಬಾಸ್ ನಿಂದ ಮತ್ತೊಂದು ಪ್ರೋಮೋ ರಿಲೀಸ್ ಆಗಿದೆ. ಬಿಗ್ ಮನೆಯ ಸ್ಪರ್ಧಿಗಳು ಕೈಯಲ್ಲಿ ತಾವು ಗೆದ್ದು ಬೀಗಿದ ಪ್ರಶಸ್ತಿಯನ್ನು ಹಿಡಿದು ಭಾವುಕರಾಗಿದ್ದಾರೆ. ಹಳೆಯ ನೆನಪು, ಕಷ್ಟದ ದಿನಗಳನ್ನು ನೆನೆದು ಕಣ್ಣೀರಿಟ್ಟಿದ್ದಾರೆ.
ನಟಿ ಶುಭಾ ಪೂಂಜಾ ಮೊಗ್ಗಿನ ಮನಸ್ಸು ಸಿನಿಮಾದ ಅತ್ಯುತ್ತಮ ನಟನೆಗೆ ಗೆದ್ದ ಪ್ರಶಸ್ತಿಯನ್ನು ಹಿಡಿದು ಆ ಕ್ಷಣವನ್ನು ಹಂಚಿಕೊಂಡಿದ್ದಾರೆ. 'ಈ ಪ್ರಶಸ್ತಿ ಬಳಿಕ ಒಂದು ಸಿಕ್ಕಿಲ್ಲ, ಬಳಿಕ ಎಲ್ಲಾ ಡಬ್ಬಾ ಆಕ್ಟಿಂಗ್ ಮಾಡಿರುತ್ತೇನೆ' ಎಂದು ಅವರನ್ನು ಅವರೇ ಗೇಲಿ ಮಾಡಿಕೊಂಡು ನಕ್ಕಿದ್ದಾರೆ.
ಇನ್ನು ನಟಿ ಚಂದ್ರಕಲಾ ಮೋಹನ್ ತಾನು ಗೆದ್ದ ಅವಾರ್ಡ್ ಹಿಡಿದು 'ಈ ಪ್ರಶಸ್ತಿ ಬಂದಾಗ ತನ್ನ ಕೊರಳಲ್ಲಿ ಮಾಂಗಲ್ಯ ಇರಲಿಲ್ಲ' ಎಂದು ಭಾವುಕರಾಗಿದ್ದಾರೆ. ಆ ಸಮಯದಲ್ಲಿ ಏನಾಗಿತ್ತು ಚಂದ್ರಕಲಾ ಅವರ ಕಣ್ಣೀರ ಕಥೆ ಏನು ಎನ್ನುವುದು ತಿಳಿಯಬೇಕೆಂದರೆ ಇವತ್ತಿನ ಎಪಿಸೋಡ್ ನೋಡಬೇಕು.
ನಟಿ ಗೀತಾ ಕೂಡ ತಾನು ಗೆದ್ದಿರುವ ಮೊದಲ ಅವಾರ್ಡ್ ಹಿಡಿದು ಭಾವುಕರಾಗಿದ್ದಾರೆ. ಸದ್ಯ ರಿಲೀಸ್ ಆಗಿರುವ ಪ್ರೋಮೋದಲ್ಲಿ ಕೇವಲ ಮೂರು ಸ್ಪರ್ಧಿಗಳು ಪ್ರಶಸ್ತಿ ಗೆದ್ದ ಸಂಭ್ರಮ ಮತ್ತು ಭಾವುಕರಾದ ದೃಶ್ಯವನ್ನು ಮಾತ್ರ ರಿವೀಲ್ ಮಾಡಲಾಗಿದೆ. ಉಳಿದ ಸ್ಪರ್ಧಿಗಳು ಪ್ರಶಸ್ತಿ ಗೆದ್ದು ಬೀಗಿದ ನೆನಪನ್ನು ಹಂಚಿಕೊಳ್ಳುವುದನ್ನು ನೋಡಬೇಕೆಂದರೆ ಸಂಜೆವರೆಗು ಕಾಯಬೇಕು.
This News Article Is A Copy Of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm