ಬ್ರೇಕಿಂಗ್ ನ್ಯೂಸ್
02-03-21 11:18 am Source: FILMIBEAT ಸಿನಿಮಾ
ಬಿಗ್ ಬಾಸ್ ಕನ್ನಡ ಸೀಸನ್ 8ರ ಅಸಲಿ ಆಟ ಪ್ರಾರಂಭವಾಗಿದೆ. ಈಗಾಗಲೇ ಸ್ಪರ್ಧಿಗಳು 2ನೇ ದಿನದ ಆಟವನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಪ್ರಾರಂಭದಲ್ಲಿ ಸಖತ್ ಜೋಶ್ ನಲ್ಲಿ ಇರುವ ಬಿಗ್ ಬಾಸ್ ಸ್ಪರ್ಧಿಗಳು ಟಾಸ್ಕ್ ಗಳನ್ನು ಅಷ್ಟೆ ಹುರುಪಿನಿಂದ ಮಾಡುತ್ತಿದ್ದಾರೆ.
ಮೊದಲ ದಿನ ಮನೆಯ ಕ್ಯಾಪ್ಟನ್ ನಡೆದಿದ್ದು, ಈ ಬಾರಿ ಬಿಗ್ ಬಾಸ್ ಮನೆಯ ಮೊದಲ ಕ್ಯಾಪ್ಟನ್ ಆಗಿ ಬ್ರೋ ಗೌಡ ಆಯ್ಕೆಯಾಗಿದ್ದಾರೆ. ಜೊತೆಗೆ ನಾಮಿನೇಷನ್ ಪ್ರಕ್ರಿಯೆ ಸಹ ಪ್ರಾರಂಭವಾಗಿದ್ದು, ಸ್ಪರ್ಧಿಗಳು ನೇರ ನೇರ ಸಹ ಸ್ಪರ್ಧಿಗಳನ್ನು ನಾಮಿನೇಟ್ ಮಾಡುವ ಮೂಲಕ ಕೆಲವರ ಕೋಪಕ್ಕೆ ಕಾರಣರಾಗಿದ್ದಾರೆ.
ಸದ್ಯ ಬಿಗ್ ಬಾಸ್ ನಿಂದ ಮತ್ತೊಂದು ಪ್ರೋಮೋ ರಿಲೀಸ್ ಆಗಿದೆ. ಬಿಗ್ ಮನೆಯ ಸ್ಪರ್ಧಿಗಳು ಕೈಯಲ್ಲಿ ತಾವು ಗೆದ್ದು ಬೀಗಿದ ಪ್ರಶಸ್ತಿಯನ್ನು ಹಿಡಿದು ಭಾವುಕರಾಗಿದ್ದಾರೆ. ಹಳೆಯ ನೆನಪು, ಕಷ್ಟದ ದಿನಗಳನ್ನು ನೆನೆದು ಕಣ್ಣೀರಿಟ್ಟಿದ್ದಾರೆ.
ನಟಿ ಶುಭಾ ಪೂಂಜಾ ಮೊಗ್ಗಿನ ಮನಸ್ಸು ಸಿನಿಮಾದ ಅತ್ಯುತ್ತಮ ನಟನೆಗೆ ಗೆದ್ದ ಪ್ರಶಸ್ತಿಯನ್ನು ಹಿಡಿದು ಆ ಕ್ಷಣವನ್ನು ಹಂಚಿಕೊಂಡಿದ್ದಾರೆ. 'ಈ ಪ್ರಶಸ್ತಿ ಬಳಿಕ ಒಂದು ಸಿಕ್ಕಿಲ್ಲ, ಬಳಿಕ ಎಲ್ಲಾ ಡಬ್ಬಾ ಆಕ್ಟಿಂಗ್ ಮಾಡಿರುತ್ತೇನೆ' ಎಂದು ಅವರನ್ನು ಅವರೇ ಗೇಲಿ ಮಾಡಿಕೊಂಡು ನಕ್ಕಿದ್ದಾರೆ.
ಇನ್ನು ನಟಿ ಚಂದ್ರಕಲಾ ಮೋಹನ್ ತಾನು ಗೆದ್ದ ಅವಾರ್ಡ್ ಹಿಡಿದು 'ಈ ಪ್ರಶಸ್ತಿ ಬಂದಾಗ ತನ್ನ ಕೊರಳಲ್ಲಿ ಮಾಂಗಲ್ಯ ಇರಲಿಲ್ಲ' ಎಂದು ಭಾವುಕರಾಗಿದ್ದಾರೆ. ಆ ಸಮಯದಲ್ಲಿ ಏನಾಗಿತ್ತು ಚಂದ್ರಕಲಾ ಅವರ ಕಣ್ಣೀರ ಕಥೆ ಏನು ಎನ್ನುವುದು ತಿಳಿಯಬೇಕೆಂದರೆ ಇವತ್ತಿನ ಎಪಿಸೋಡ್ ನೋಡಬೇಕು.
ನಟಿ ಗೀತಾ ಕೂಡ ತಾನು ಗೆದ್ದಿರುವ ಮೊದಲ ಅವಾರ್ಡ್ ಹಿಡಿದು ಭಾವುಕರಾಗಿದ್ದಾರೆ. ಸದ್ಯ ರಿಲೀಸ್ ಆಗಿರುವ ಪ್ರೋಮೋದಲ್ಲಿ ಕೇವಲ ಮೂರು ಸ್ಪರ್ಧಿಗಳು ಪ್ರಶಸ್ತಿ ಗೆದ್ದ ಸಂಭ್ರಮ ಮತ್ತು ಭಾವುಕರಾದ ದೃಶ್ಯವನ್ನು ಮಾತ್ರ ರಿವೀಲ್ ಮಾಡಲಾಗಿದೆ. ಉಳಿದ ಸ್ಪರ್ಧಿಗಳು ಪ್ರಶಸ್ತಿ ಗೆದ್ದು ಬೀಗಿದ ನೆನಪನ್ನು ಹಂಚಿಕೊಳ್ಳುವುದನ್ನು ನೋಡಬೇಕೆಂದರೆ ಸಂಜೆವರೆಗು ಕಾಯಬೇಕು.
This News Article Is A Copy Of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm