ಬ್ರೇಕಿಂಗ್ ನ್ಯೂಸ್
02-03-21 11:18 am Source: FILMIBEAT ಸಿನಿಮಾ
ಬಿಗ್ ಬಾಸ್ ಕನ್ನಡ ಸೀಸನ್ 8ರ ಅಸಲಿ ಆಟ ಪ್ರಾರಂಭವಾಗಿದೆ. ಈಗಾಗಲೇ ಸ್ಪರ್ಧಿಗಳು 2ನೇ ದಿನದ ಆಟವನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಪ್ರಾರಂಭದಲ್ಲಿ ಸಖತ್ ಜೋಶ್ ನಲ್ಲಿ ಇರುವ ಬಿಗ್ ಬಾಸ್ ಸ್ಪರ್ಧಿಗಳು ಟಾಸ್ಕ್ ಗಳನ್ನು ಅಷ್ಟೆ ಹುರುಪಿನಿಂದ ಮಾಡುತ್ತಿದ್ದಾರೆ.
ಮೊದಲ ದಿನ ಮನೆಯ ಕ್ಯಾಪ್ಟನ್ ನಡೆದಿದ್ದು, ಈ ಬಾರಿ ಬಿಗ್ ಬಾಸ್ ಮನೆಯ ಮೊದಲ ಕ್ಯಾಪ್ಟನ್ ಆಗಿ ಬ್ರೋ ಗೌಡ ಆಯ್ಕೆಯಾಗಿದ್ದಾರೆ. ಜೊತೆಗೆ ನಾಮಿನೇಷನ್ ಪ್ರಕ್ರಿಯೆ ಸಹ ಪ್ರಾರಂಭವಾಗಿದ್ದು, ಸ್ಪರ್ಧಿಗಳು ನೇರ ನೇರ ಸಹ ಸ್ಪರ್ಧಿಗಳನ್ನು ನಾಮಿನೇಟ್ ಮಾಡುವ ಮೂಲಕ ಕೆಲವರ ಕೋಪಕ್ಕೆ ಕಾರಣರಾಗಿದ್ದಾರೆ.
ಸದ್ಯ ಬಿಗ್ ಬಾಸ್ ನಿಂದ ಮತ್ತೊಂದು ಪ್ರೋಮೋ ರಿಲೀಸ್ ಆಗಿದೆ. ಬಿಗ್ ಮನೆಯ ಸ್ಪರ್ಧಿಗಳು ಕೈಯಲ್ಲಿ ತಾವು ಗೆದ್ದು ಬೀಗಿದ ಪ್ರಶಸ್ತಿಯನ್ನು ಹಿಡಿದು ಭಾವುಕರಾಗಿದ್ದಾರೆ. ಹಳೆಯ ನೆನಪು, ಕಷ್ಟದ ದಿನಗಳನ್ನು ನೆನೆದು ಕಣ್ಣೀರಿಟ್ಟಿದ್ದಾರೆ.
ನಟಿ ಶುಭಾ ಪೂಂಜಾ ಮೊಗ್ಗಿನ ಮನಸ್ಸು ಸಿನಿಮಾದ ಅತ್ಯುತ್ತಮ ನಟನೆಗೆ ಗೆದ್ದ ಪ್ರಶಸ್ತಿಯನ್ನು ಹಿಡಿದು ಆ ಕ್ಷಣವನ್ನು ಹಂಚಿಕೊಂಡಿದ್ದಾರೆ. 'ಈ ಪ್ರಶಸ್ತಿ ಬಳಿಕ ಒಂದು ಸಿಕ್ಕಿಲ್ಲ, ಬಳಿಕ ಎಲ್ಲಾ ಡಬ್ಬಾ ಆಕ್ಟಿಂಗ್ ಮಾಡಿರುತ್ತೇನೆ' ಎಂದು ಅವರನ್ನು ಅವರೇ ಗೇಲಿ ಮಾಡಿಕೊಂಡು ನಕ್ಕಿದ್ದಾರೆ.
ಇನ್ನು ನಟಿ ಚಂದ್ರಕಲಾ ಮೋಹನ್ ತಾನು ಗೆದ್ದ ಅವಾರ್ಡ್ ಹಿಡಿದು 'ಈ ಪ್ರಶಸ್ತಿ ಬಂದಾಗ ತನ್ನ ಕೊರಳಲ್ಲಿ ಮಾಂಗಲ್ಯ ಇರಲಿಲ್ಲ' ಎಂದು ಭಾವುಕರಾಗಿದ್ದಾರೆ. ಆ ಸಮಯದಲ್ಲಿ ಏನಾಗಿತ್ತು ಚಂದ್ರಕಲಾ ಅವರ ಕಣ್ಣೀರ ಕಥೆ ಏನು ಎನ್ನುವುದು ತಿಳಿಯಬೇಕೆಂದರೆ ಇವತ್ತಿನ ಎಪಿಸೋಡ್ ನೋಡಬೇಕು.
ನಟಿ ಗೀತಾ ಕೂಡ ತಾನು ಗೆದ್ದಿರುವ ಮೊದಲ ಅವಾರ್ಡ್ ಹಿಡಿದು ಭಾವುಕರಾಗಿದ್ದಾರೆ. ಸದ್ಯ ರಿಲೀಸ್ ಆಗಿರುವ ಪ್ರೋಮೋದಲ್ಲಿ ಕೇವಲ ಮೂರು ಸ್ಪರ್ಧಿಗಳು ಪ್ರಶಸ್ತಿ ಗೆದ್ದ ಸಂಭ್ರಮ ಮತ್ತು ಭಾವುಕರಾದ ದೃಶ್ಯವನ್ನು ಮಾತ್ರ ರಿವೀಲ್ ಮಾಡಲಾಗಿದೆ. ಉಳಿದ ಸ್ಪರ್ಧಿಗಳು ಪ್ರಶಸ್ತಿ ಗೆದ್ದು ಬೀಗಿದ ನೆನಪನ್ನು ಹಂಚಿಕೊಳ್ಳುವುದನ್ನು ನೋಡಬೇಕೆಂದರೆ ಸಂಜೆವರೆಗು ಕಾಯಬೇಕು.
This News Article Is A Copy Of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm