ಬ್ರೇಕಿಂಗ್ ನ್ಯೂಸ್
03-03-21 03:35 pm Source: FILMIBEAT ಸಿನಿಮಾ
ಮಾರ್ಚ್ 3 ರಂದು ವಿಶ್ವ ವನ್ಯಜೀವಿ ದಿನ. ಈ ದಿನದ ವಿಶೇಷವಾಗಿ ಕನ್ನಡ ಚಲನಚಿತ್ರ ನಟ ದರ್ಶನ್ ಟ್ವಿಟ್ಟರ್ ಮೂಲಕ ಶುಭಕೋರಿದ್ದು, ವನ್ಯಜೀವಿಗಳನ್ನು ಉಳಿಸೋಣ ಎಂದು ಕರೆ ನೀಡಿದ್ದಾರೆ. ''ಎಲ್ಲರೂ ವನ್ಯಜೀವಿಗಳನ್ನು ಉಳಿಸೋಣ".
ಈ ಜಗತ್ತನ್ನು ಉಳಿಸಲು ವನ್ಯಜೀವಿಗಳನ್ನು ಉಳಿಸಿ, ಸ ಕಾಳಜಿಯನ್ನು ತೋರಿಸುತ್ತದೆ, ಅಪರಿಚಿತರಾಗಬೇಡಿ!
ಪ್ರಾಣಿಗಳನ್ನು ಉಳಿಸಿ ಏಕೆಂದರೆ ಅವು ಈ ಪ್ರಪಂಚದ ಒಂದು ಭಾಗವಾಗಿದೆ! ವನ್ಯಜೀವಿಗಳಿಗಾಗಿ ನಿಲ್ಲುವ ಸಮಯ.
ನಿಮ್ಮ ದಾಸ ದರ್ಶನ್'' ಎಂದು ಟ್ವೀಟ್ ಮಾಡಿದ್ದಾರೆ. ನಟ ದರ್ಶನ್ ಅವರ ಈ ಮಾತಿಗೆ ಅಭಿಮಾನಿಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು, ''ಈ ಜಗತ್ತನ್ನು ಉಳಿಸಲು ವನ್ಯಜೀವಿಗಳನ್ನು ಉಳಿಸಿ'' ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ. ಅಂದ್ಹಾಗೆ, ದರ್ಶನ್ ಅವರು ಪ್ರಾಣಿ ಪ್ರಿಯರು.
ಸಾಕು ಪ್ರಾಣಿಗಳು ಹಾಗೂ ವನ್ಯ ಜೀವಿಗಳ ಕುರಿತು ಹೆಚ್ಚು ಆಸಕ್ತಿ ಹೊಂದಿದ್ದಾರೆ. ಕರ್ನಾಟಕ ಅರಣ್ಯ ಇಲಾಖೆಯ ರಾಯಭಾರಿ ಸಹ ಆಗಿದ್ದರು. ಪ್ರಸ್ತುತ, ಕೃಷಿ ಇಲಾಖೆಯ ರಾಯಭಾರಿ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಮೈಸೂರಿನಲ್ಲಿ ಫಾರ್ಮ್ ಹೌಸ್ ಹೊಂದಿದ್ದು, ನೂರಾರು ಸಾಕು ಪ್ರಾಣಿಗಳನ್ನು ಸಾಕುತ್ತಿದ್ದಾರೆ. ಹಸು, ಕುದುರೆ, ಕುರಿ, ಎಮ್ಮೆ, ಕೋಳಿ ಸೇರಿದಂತೆ ಎಲ್ಲ ರೀತಿಯ ಸಾಕು ಪ್ರಾಣಿಗಳನ್ನು ತಮ್ಮ ಫಾರ್ಮ್ ಹೌಸ್ನಲ್ಲಿ ಪೋಷಿಸುತ್ತಿದ್ದಾರೆ.
ಈ ಸಂಕೇತವಾಗಿಯೇ ದರ್ಶನ್ ಹುಟ್ಟುಹಬ್ಬದ ಪ್ರಯುಕ್ತ ''ವಿಶೇಷವಾದ ಕಾಮನ್ ಡಿಪಿ'' ಬಿಡುಗಡೆ ಮಾಡಲಾಗಿತ್ತು. ಈ ಡಿಪಿಯಲ್ಲಿ ನಟ ದರ್ಶನ್ ಅರಣ್ಯದಲ್ಲಿ ಮರದ ಕೆಳಗೆ ಕುಳಿತುಕೊಂಡಿದ್ದು, ಸುತ್ತಲೂ ಪ್ರಾಣಿಗಳನ್ನು ನೋಡಬಹುದು.
ಸಿನಿಮಾ ವಿಚಾರಕ್ಕೆ ಬಂದ್ರೆ, ರಾಬರ್ಟ್ ಸಿನಿಮಾ ಮಾರ್ಚ್ 11 ರಂಮದು ತೆರೆಗೆ ಬರ್ತಿದೆ. ತರುಣ್ ಸುಧೀರ್ ನಿರ್ದೇಶನದ ಈ ಸಿನಿಮಾದಲ್ಲಿ ದರ್ಶನ್, ಆಶಾ ಭಟ್, ಜಗಪತಿ ಬಾಬು, ರವಿಶಂಕರ್, ವಿನೋದ್ ಪ್ರಭಾಕರ್ ಸೇರಿದಂತೆ ಹಲವರು ನಟಿಸಿದ್ದಾರೆ.
This News Article Is A Copy Of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm