ಬ್ರೇಕಿಂಗ್ ನ್ಯೂಸ್
03-03-21 04:32 pm Source: FILMIBEAT ಸಿನಿಮಾ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸಿದ್ದ ಯಜಮಾನ ಸಿನಿಮಾ ಬಿಡುಗಡೆಯಾಗಿ ಎರಡು ವರ್ಷ ಪೂರೈಸಿದೆ. ಡಿ ಬಾಸ್ ಅಭಿಮಾನಿಗಳ ಪಾಲಿಗೆ ಹಾಗು ಸ್ಯಾಂಡಲ್ವುಡ್ ಬಾಕ್ಸ್ ಆಫೀಸ್ ಪಾಲಿಗೆ ಖುಷಿ ತಂದಿದ್ದ ಯಜಮಾನ ಸಿನಿಮಾವನ್ನು ನಟ ಠಾಕೂರ್ ಅನೂಪ್ ಸಿಂಗ್ ಸ್ಮರಿಸಿಕೊಂಡಿದ್ದಾರೆ.
ಯಜಮಾನ ಸಿನಿಮಾದ ಶೀರ್ಷಿಕೆ ಗೀತೆಯನ್ನು ಹಾಡುವ ಮೂಲಕ ಕನ್ನಡ ಚಿತ್ರದ ಬಗ್ಗೆ ಖುಷಿ ಹಂಚಿಕೊಂಡಿದ್ದಾರೆ. ''ನಾನು ಆಗಾಗ ಹಾಡುವ ಹಾಗೂ ನೆನಪಿನಲ್ಲಿಟ್ಟುಕೊಳ್ಳುವ ಹಾಡಿದು'' ಎಂದು ಟ್ವೀಟ್ ಮಾಡಿದ್ದಾರೆ.
''ದರ್ಶನ್ ಹಾಗೂ ರಶ್ಮಿಕಾ ಮಂದಣ್ಣ ಜೊತೆ ಯಜಮಾನ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿತ್ತು. ಬಹಳ ದೊಡ್ಡ ಓಪನಿಂಗ್ ಪಡೆದುಕೊಂಡಿದ್ದ ಚಿತ್ರವಿದು. ಈ ಸಿನಿಮಾಗೆ 2 ವರ್ಷ ತುಂಬಿದೆ. ಈ ಚಿತ್ರದ ಸಂತಸದಲ್ಲಿ ನಾನು ಭಾಗಿಯಾಗಿದ್ದು ಖುಷಿಯಾಗಿದೆ'' ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅಂದ್ಹಾಗೆ, ಯಜಮಾನ ಚಿತ್ರದಲ್ಲಿ ಠಾಕೂರ್ ಅನೂಪ್ ಸಿಂಗ್ ಖಳನಟನ ಪಾತ್ರದಲ್ಲಿ ನಟಿಸಿದ್ದರು. ಠಾಕೂರ್ಗೆ ಈ ಸಿನಿಮಾ ಒಳ್ಳೆಯ ಹೆಸರು ತಂದುಕೊಟ್ಟಿತ್ತು. ತಮಿಳು, ಹಿಂದಿ, ತೆಲುಗು ಚಿತ್ರಗಳಲ್ಲಿ ನಟಿಸಿದ್ದ ಠಾಕೂರ್ಗೆ ಕನ್ನಡದಲ್ಲಿ ಸ್ಟಾರ್ಡಂ ಕೊಟ್ಟಿತ್ತು.
ಯಜಮಾನ ಚಿತ್ರಕ್ಕೂ ಮುಂಚೆ ಇಶಾನ್ ನಟನೆಯ 'ರೋಗ್' ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರ ತೆಲುಗು ಮತ್ತು ಕನ್ನಡದಲ್ಲಿ ರಿಲೀಸ್ ಆಗಿತ್ತು. ಯಜಮಾನ ರಿಲೀಸ್ ಆದ್ಮೇಲೆ ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ 'ಉದ್ಘರ್ಷ' ಚಿತ್ರದಲ್ಲಿ ಅಭಿನಯಿಸಿದ್ದರು.
This News Article Is A Copy Of FILMIBEATl
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am