ಬ್ರೇಕಿಂಗ್ ನ್ಯೂಸ್
03-03-21 04:32 pm Source: FILMIBEAT ಸಿನಿಮಾ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸಿದ್ದ ಯಜಮಾನ ಸಿನಿಮಾ ಬಿಡುಗಡೆಯಾಗಿ ಎರಡು ವರ್ಷ ಪೂರೈಸಿದೆ. ಡಿ ಬಾಸ್ ಅಭಿಮಾನಿಗಳ ಪಾಲಿಗೆ ಹಾಗು ಸ್ಯಾಂಡಲ್ವುಡ್ ಬಾಕ್ಸ್ ಆಫೀಸ್ ಪಾಲಿಗೆ ಖುಷಿ ತಂದಿದ್ದ ಯಜಮಾನ ಸಿನಿಮಾವನ್ನು ನಟ ಠಾಕೂರ್ ಅನೂಪ್ ಸಿಂಗ್ ಸ್ಮರಿಸಿಕೊಂಡಿದ್ದಾರೆ.
ಯಜಮಾನ ಸಿನಿಮಾದ ಶೀರ್ಷಿಕೆ ಗೀತೆಯನ್ನು ಹಾಡುವ ಮೂಲಕ ಕನ್ನಡ ಚಿತ್ರದ ಬಗ್ಗೆ ಖುಷಿ ಹಂಚಿಕೊಂಡಿದ್ದಾರೆ. ''ನಾನು ಆಗಾಗ ಹಾಡುವ ಹಾಗೂ ನೆನಪಿನಲ್ಲಿಟ್ಟುಕೊಳ್ಳುವ ಹಾಡಿದು'' ಎಂದು ಟ್ವೀಟ್ ಮಾಡಿದ್ದಾರೆ.
''ದರ್ಶನ್ ಹಾಗೂ ರಶ್ಮಿಕಾ ಮಂದಣ್ಣ ಜೊತೆ ಯಜಮಾನ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿತ್ತು. ಬಹಳ ದೊಡ್ಡ ಓಪನಿಂಗ್ ಪಡೆದುಕೊಂಡಿದ್ದ ಚಿತ್ರವಿದು. ಈ ಸಿನಿಮಾಗೆ 2 ವರ್ಷ ತುಂಬಿದೆ. ಈ ಚಿತ್ರದ ಸಂತಸದಲ್ಲಿ ನಾನು ಭಾಗಿಯಾಗಿದ್ದು ಖುಷಿಯಾಗಿದೆ'' ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅಂದ್ಹಾಗೆ, ಯಜಮಾನ ಚಿತ್ರದಲ್ಲಿ ಠಾಕೂರ್ ಅನೂಪ್ ಸಿಂಗ್ ಖಳನಟನ ಪಾತ್ರದಲ್ಲಿ ನಟಿಸಿದ್ದರು. ಠಾಕೂರ್ಗೆ ಈ ಸಿನಿಮಾ ಒಳ್ಳೆಯ ಹೆಸರು ತಂದುಕೊಟ್ಟಿತ್ತು. ತಮಿಳು, ಹಿಂದಿ, ತೆಲುಗು ಚಿತ್ರಗಳಲ್ಲಿ ನಟಿಸಿದ್ದ ಠಾಕೂರ್ಗೆ ಕನ್ನಡದಲ್ಲಿ ಸ್ಟಾರ್ಡಂ ಕೊಟ್ಟಿತ್ತು.
ಯಜಮಾನ ಚಿತ್ರಕ್ಕೂ ಮುಂಚೆ ಇಶಾನ್ ನಟನೆಯ 'ರೋಗ್' ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರ ತೆಲುಗು ಮತ್ತು ಕನ್ನಡದಲ್ಲಿ ರಿಲೀಸ್ ಆಗಿತ್ತು. ಯಜಮಾನ ರಿಲೀಸ್ ಆದ್ಮೇಲೆ ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ 'ಉದ್ಘರ್ಷ' ಚಿತ್ರದಲ್ಲಿ ಅಭಿನಯಿಸಿದ್ದರು.
This News Article Is A Copy Of FILMIBEATl
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm