ಬ್ರೇಕಿಂಗ್ ನ್ಯೂಸ್
03-03-21 04:32 pm Source: FILMIBEAT ಸಿನಿಮಾ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸಿದ್ದ ಯಜಮಾನ ಸಿನಿಮಾ ಬಿಡುಗಡೆಯಾಗಿ ಎರಡು ವರ್ಷ ಪೂರೈಸಿದೆ. ಡಿ ಬಾಸ್ ಅಭಿಮಾನಿಗಳ ಪಾಲಿಗೆ ಹಾಗು ಸ್ಯಾಂಡಲ್ವುಡ್ ಬಾಕ್ಸ್ ಆಫೀಸ್ ಪಾಲಿಗೆ ಖುಷಿ ತಂದಿದ್ದ ಯಜಮಾನ ಸಿನಿಮಾವನ್ನು ನಟ ಠಾಕೂರ್ ಅನೂಪ್ ಸಿಂಗ್ ಸ್ಮರಿಸಿಕೊಂಡಿದ್ದಾರೆ.
ಯಜಮಾನ ಸಿನಿಮಾದ ಶೀರ್ಷಿಕೆ ಗೀತೆಯನ್ನು ಹಾಡುವ ಮೂಲಕ ಕನ್ನಡ ಚಿತ್ರದ ಬಗ್ಗೆ ಖುಷಿ ಹಂಚಿಕೊಂಡಿದ್ದಾರೆ. ''ನಾನು ಆಗಾಗ ಹಾಡುವ ಹಾಗೂ ನೆನಪಿನಲ್ಲಿಟ್ಟುಕೊಳ್ಳುವ ಹಾಡಿದು'' ಎಂದು ಟ್ವೀಟ್ ಮಾಡಿದ್ದಾರೆ.
''ದರ್ಶನ್ ಹಾಗೂ ರಶ್ಮಿಕಾ ಮಂದಣ್ಣ ಜೊತೆ ಯಜಮಾನ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿತ್ತು. ಬಹಳ ದೊಡ್ಡ ಓಪನಿಂಗ್ ಪಡೆದುಕೊಂಡಿದ್ದ ಚಿತ್ರವಿದು. ಈ ಸಿನಿಮಾಗೆ 2 ವರ್ಷ ತುಂಬಿದೆ. ಈ ಚಿತ್ರದ ಸಂತಸದಲ್ಲಿ ನಾನು ಭಾಗಿಯಾಗಿದ್ದು ಖುಷಿಯಾಗಿದೆ'' ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅಂದ್ಹಾಗೆ, ಯಜಮಾನ ಚಿತ್ರದಲ್ಲಿ ಠಾಕೂರ್ ಅನೂಪ್ ಸಿಂಗ್ ಖಳನಟನ ಪಾತ್ರದಲ್ಲಿ ನಟಿಸಿದ್ದರು. ಠಾಕೂರ್ಗೆ ಈ ಸಿನಿಮಾ ಒಳ್ಳೆಯ ಹೆಸರು ತಂದುಕೊಟ್ಟಿತ್ತು. ತಮಿಳು, ಹಿಂದಿ, ತೆಲುಗು ಚಿತ್ರಗಳಲ್ಲಿ ನಟಿಸಿದ್ದ ಠಾಕೂರ್ಗೆ ಕನ್ನಡದಲ್ಲಿ ಸ್ಟಾರ್ಡಂ ಕೊಟ್ಟಿತ್ತು.
ಯಜಮಾನ ಚಿತ್ರಕ್ಕೂ ಮುಂಚೆ ಇಶಾನ್ ನಟನೆಯ 'ರೋಗ್' ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರ ತೆಲುಗು ಮತ್ತು ಕನ್ನಡದಲ್ಲಿ ರಿಲೀಸ್ ಆಗಿತ್ತು. ಯಜಮಾನ ರಿಲೀಸ್ ಆದ್ಮೇಲೆ ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ 'ಉದ್ಘರ್ಷ' ಚಿತ್ರದಲ್ಲಿ ಅಭಿನಯಿಸಿದ್ದರು.
This News Article Is A Copy Of FILMIBEATl
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm