ಬ್ರೇಕಿಂಗ್ ನ್ಯೂಸ್
04-03-21 05:07 pm Source: FILMIBEAT ಸಿನಿಮಾ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಯುವರತ್ನ ಸಿನಿಮಾ ಬಿಡುಗಡೆಗೆ ಎಲ್ಲ ತಯಾರಿ ನಡೆಯುತ್ತಿದೆ.
ಏಪ್ರಿಲ್ 1ಕ್ಕೆ ಯುವರತ್ನ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಲಿದೆ. ಪೊಗರು ಅಬ್ಬರ ನೋಡಿದ್ದಾಯಿತು, ರಾಬರ್ಟ್ ಘರ್ಜನೆ ನಡೆಯಬೇಕಿದೆ. ಡಿ ಬಾಸ್ ಎಂಟ್ರಿ ಮುಗಿದ ತಕ್ಷಣ ಚಿತ್ರಮಂದಿರಗಳಲ್ಲಿ ಪವರ್ ಸ್ಟಾರ್ ಆಗಮನವಾಗಲಿದೆ.
ಕೊರೊನಾದಿಂದ ಸುಧಾರಿಸಿಕೊಳ್ಳುತ್ತಿರುವ ಚಿತ್ರರಂಗ, ಒಬ್ಬರಿಂದ ಒಬ್ಬರಿಗೆ ತೊಂದರೆಯಾಗದಂತೆ ರಿಲೀಸ್ ದಿನಾಂಕ ನಿರ್ಧರಿಸಿದೆ. ಪ್ರತಿ ಸ್ಟಾರ್ ಸಿನಿಮಾಗಳಿಗೂ ಎರಡು ವಾರಗಳಂತೆ ಅಂತರ ಕಾಪಾಡಿಕೊಳ್ಳಲಾಗಿದೆ.
ಮಾರ್ಚ್ 11ಕ್ಕೆ ರಾಬರ್ಟ್ ಎಂಟ್ರಿ, ನಂತರ ಏಪ್ರಿಲ್ 1ಕ್ಕೆ ಯುವರತ್ನ ಬಿಡುಗಡೆಯಾಗಲಿದೆ. ಈ ನಡುವೆ ಯುವರತ್ನ ಸಿನಿಮಾದ ಪ್ರಿ-ರಿಲೀಸ್ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ಸಾಗುತ್ತಿದೆ. ಯುವರತ್ನ ಕಾರ್ಯಕ್ರಮದ ಹಿನ್ನೆಲೆ ನಿರ್ದೇಶಕ ಸಂತೋಷ್ ಆನಂದ್ ರಾಮ್ ಹಾಗೂ ತಂಡ ಇಂದು ಸಭೆ ನಡೆಸಿ ಕೆಲವು ವಿಚಾರಗಳನ್ನು ನಿರ್ಧರಿಸಿದೆ.
ಪ್ರಿ-ರಿಲೀಸ್ ಕಾರ್ಯಕ್ರಮ ಎಲ್ಲಿ ಆಯೋಜಿಸಬೇಕು, ಅದಕ್ಕೆ ಬೇಕಾದ ತಯಾರಿಗಳೇನು ಎನ್ನುವುದರ ಬಗ್ಗೆ ರೂಪುರೇಷೆಗಳು ತಯಾರಾಗುತ್ತಿದೆ. ಹೊಂಬಾಳೆ ಫಿಲಂಸ್ನ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ ಸಹ ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಕರ್ನಾಟಕ ಹಾಗು ಆಂಧ್ರದಲ್ಲಿ ಯಾವ ರೀತಿ ಪ್ರಚಾರ ಮಾಡಬೇಕು ಎನ್ನುವುದರ ಕುರಿತು ಚರ್ಚಿಸಲಾಗಿದೆ.
ಅಂದ್ಹಾಗೆ, ಫೆಬ್ರವರಿ 26 ರಂದು ಹೈದರಾಬಾದ್ನಲ್ಲಿ ರಾಬರ್ಟ್ ಸಿನಿಮಾ ಪ್ರಿ-ರಿಲೀಸ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ. ಫೆಬ್ರವರಿ 28 ರಂದು ಹುಬ್ಬಳ್ಳಿಯಲ್ಲಿಯೂ ರಾಬರ್ಟ್ ಕನ್ನಡ ಸಿನಿಮಾದ ಪ್ರಿ-ರಿಲೀಸ್ ಕಾರ್ಯಕ್ರಮ ನೆರವೇರಿತ್ತು.
ಈಗ ಯುವರತ್ನನ ಶೋಗೆ ಸ್ಯಾಂಡಲ್ವುಡ್ ಸಜ್ಜಾಗುತ್ತಿದೆ. ಪುನೀತ್ ರಾಜ್ ಕುಮಾರ್ ನಟನೆಯ ಈ ಚಿತ್ರವನ್ನು ಹೊಂಬಾಳೆ ಫಿಲಂಸ್ ನಿರ್ಮಿಸುತ್ತಿದೆ. ಸಂತೋಷ್ ಆನಂದ್ ರಾಮ್ ನಿರ್ದೇಶಿಸಿದ್ದು, ಎಸ್ ತಮನ್ ಸಂಗೀತ ನೀಡಿದ್ದಾರೆ. ಧನಂಜಯ್, ವಸಿಷ್ಠ ಸಿಂಹ, ಪ್ರಿಯಾ ಆನಂದ್ ಸೇರಿದಂತೆ ಹಲವರು ನಟಿಸಿದ್ದಾರೆ.
This News Article Is A Copy of FILMIBEAT
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am