ಬ್ರೇಕಿಂಗ್ ನ್ಯೂಸ್
06-03-21 11:20 am Source: FILMIBEAT ಸಿನಿಮಾ
ಸೌತ್ ಇಂಡಸ್ಟ್ರಿಯಲ್ಲಿ ಸದ್ದು ಮಾಡ್ತಿರುವ ನಟಿ ರಶ್ಮಿಕಾ ಮಂದಣ್ಣ ಈಗ ಬಾಲಿವುಡ್ ಚಿತ್ರದ ಶೂಟಿಂಗ್ ಆರಂಭಿಸಿದ್ದಾರೆ. ಶುಕ್ರವಾರ ಲಕ್ನೌನಲ್ಲಿ ಮಿಷನ್ ಮಜ್ನು ಸಿನಿಮಾದ ಚಿತ್ರೀಕರಣದಲ್ಲಿ ರಶ್ಮಿಕಾ ಭಾಗವಹಿಸಿದ್ದಾರೆ.
ಮಿಷನ್ ಮಿಜ್ನು ಚಿತ್ರದ ಸೆಟ್ನಲ್ಲಿ ಮೊದಲ ದಿನ ಪಾಲ್ಗೊಂಡ ನಟಿ ರಶ್ಮಿಕಾ ಆ ಸಂತಸವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸಿದ್ಧಾರ್ಥ್ ಮಲ್ಹೋತ್ರಾ ಕಳೆದ ಎರಡು ವಾರಗಳ ಹಿಂದಯೇ ಮಿಷನ್ ಮಜ್ನು ಶೂಟಿಂಗ್ ಆರಂಭಿಸಿದ್ದರು. ಇದೀಗ, ನಟಿ ರಶ್ಮಿಕಾ ಶುಕ್ರವಾರದಿಂದ ಚಿತ್ರತಂಡ ಸೇರಿಕೊಂಡಿದ್ದಾರೆ.
ಮಿಷನ್ ಮಜ್ನು ಸೆಟ್ನಲ್ಲಿ ಭಾಗವಹಿಸಿರುವ ವಿಡಿಯೋವನ್ನು ರಶ್ಮಿಕಾ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ''ಮಿಷನ್ ಮಜ್ನು ದಿನ 1'' ಎಂದು ಕ್ಯಾಪ್ಷನ್ ಹಾಕಿ, ಕ್ಲಾಪ್ ಬೋರ್ಡ್ ಹಿಡಿದು ನಿಂತಿರುವ ವಿಡಿಯೋ ಇದಾಗಿದೆ.
ಅಂದ್ಹಾಗೆ, ಮಿಷನ್ ಮಜ್ನು ಚಿತ್ರ ರಶ್ಮಿಕಾ ಮಂದಣ್ಣ ನಟಿಸುತ್ತಿರುವ ಚೊಚ್ಚಲ ಬಾಲಿವುಡ್ ಸಿನಿಮಾ. ಶಾಂತನು ಬಾಗ್ಚಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ಇದೊಂದು ಸ್ಪೈ ಥ್ರಿಲ್ಲರ್ ಕಥೆ ಹೊಂದಿದೆ.
ರೋನಿ ಸ್ಕ್ರೂವಾಲಾ, ಗರಿಮಾ ಮೆಹ್ತಾ ಮತ್ತು ಅಮರ್ ಬುಟಾಲಾ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. 1970ರ ನಡೆದ ನೈಜ ಘಟನೆಯನ್ನು ಆಧರಿಸಿ ಈ ಸಿನಿಮಾ ತಯಾರಾಗುತ್ತಿದೆ. ಡಿಸೆಂಬರ್ 20, 2020ರಲ್ಲಿ 'ಮಿಷನ್ ಮಜ್ನು' ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿತ್ತು.
This News Article Is A Copy Of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm