ಬ್ರೇಕಿಂಗ್ ನ್ಯೂಸ್
07-03-21 07:43 pm Headline Karnataka News Network ಸಿನಿಮಾ
ಬೆಂಗಳೂರು, ಮಾ.7: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಭಾರೀ ನಷ್ಟಕ್ಕೆ ಸಿಲುಕಿದ್ದಾರೆ. ನಷ್ಟದ ಸುಳಿಯಿಂದ ಪಾರಾಗಲು ದ್ವಾರಕೀಶ್ ತಮ್ಮ ಮನೆಯನ್ನೇ ಮಾರಾಟ ಮಾಡಿದ್ದಾರೆ ಎಂಬ ಸುದ್ದಿ ಹರಿದಾಡಿದೆ.
ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿರುವ ಮನೆಯನ್ನು ಹತ್ತೂವರೆ ಕೋಟಿಗೆ ಮಾರಾಟ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಈ ಮನೆಯನ್ನು ಕರಾವಳಿಯ ಪ್ರತಿಭೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಖರೀದಿಸಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಆದರೆ, ಈ ವಿಚಾರವನ್ನು ದ್ವಾರಕೀಶ್ ಆಗಲೀ, ರಿಷಬ್ ಶೆಟ್ಟಿಯಾಗಲೀ ದೃಢಪಡಿಸಿಲ್ಲ.

ಸುದೀರ್ಘ 52 ವರ್ಷಗಳಲ್ಲಿ 52 ಸಿನಿಮಾಗಳನ್ನು ನಿರ್ಮಿಸಿರುವ ದ್ವಾರಕೀಶ್, ಕನ್ನಡ ಚಿತ್ರರಂಗದಲ್ಲಿ ಅಚ್ಚಳಿಯದ ಕೊಡುಗೆ ಕೊಟ್ಟವರು. ಆದರೆ, ತಮ್ಮ ಇಳಿವಯಸ್ಸಿನಲ್ಲಿ ಮನೆಯನ್ನೇ ಕಳಕೊಳ್ಳುವ ಸ್ಥಿತಿಗೆ ತಲುಪಿದ್ದಾರೆ. ದ್ವಾರಕೀಶ್ ನಿರ್ಮಾಣದ ಇತ್ತೀಚೆಗೆ ಬಿಡುಗಡೆಯಾಗಿದ್ದ ಆಯುಷ್ಮಾನ್ ಭವ ಚಿತ್ರದ ದೊಡ್ಡ ಯಶಸ್ಸು ಕಂಡಿರಲಿಲ್ಲ. ಇದರಿಂದಾಗಿ ದ್ವಾರಕೀಶ್ ಪುತ್ರ ಯೋಗಿ ಸಾಲದ ಸುಳಿಗೆ ಸಿಲುಕಿದ್ದಾರೆ ಎನ್ನಲಾಗಿದ್ದು, ಇದರಿಂದ ಪಾರಾಗಲು ತಂದೆಯ ಬಂಗಲೆಯನ್ನೇ ಮಾರಾಟ ಮಾಡಿದ್ದಾರೆ ಎನ್ನಲಾಗುತ್ತಿದೆ.
ಚಿತ್ರರಂಗದಲ್ಲಿ ಕುಳ್ಳನೆಂದೇ ಹೆಸರು ಮಾಡಿದ್ದ ದ್ವಾರಕೀಶ್, 70ರ ಇಳಿ ವಯಸ್ಸಿನಲ್ಲಿದ್ದು ತೀವ್ರ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ.
Veteran Actor and Director Dwarakish is in a huge debt and sells his house to Director Rishab Shetty in Bangalore.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm