ಬ್ರೇಕಿಂಗ್ ನ್ಯೂಸ್
07-03-21 07:43 pm Headline Karnataka News Network ಸಿನಿಮಾ
ಬೆಂಗಳೂರು, ಮಾ.7: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಭಾರೀ ನಷ್ಟಕ್ಕೆ ಸಿಲುಕಿದ್ದಾರೆ. ನಷ್ಟದ ಸುಳಿಯಿಂದ ಪಾರಾಗಲು ದ್ವಾರಕೀಶ್ ತಮ್ಮ ಮನೆಯನ್ನೇ ಮಾರಾಟ ಮಾಡಿದ್ದಾರೆ ಎಂಬ ಸುದ್ದಿ ಹರಿದಾಡಿದೆ.
ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿರುವ ಮನೆಯನ್ನು ಹತ್ತೂವರೆ ಕೋಟಿಗೆ ಮಾರಾಟ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಈ ಮನೆಯನ್ನು ಕರಾವಳಿಯ ಪ್ರತಿಭೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಖರೀದಿಸಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಆದರೆ, ಈ ವಿಚಾರವನ್ನು ದ್ವಾರಕೀಶ್ ಆಗಲೀ, ರಿಷಬ್ ಶೆಟ್ಟಿಯಾಗಲೀ ದೃಢಪಡಿಸಿಲ್ಲ.

ಸುದೀರ್ಘ 52 ವರ್ಷಗಳಲ್ಲಿ 52 ಸಿನಿಮಾಗಳನ್ನು ನಿರ್ಮಿಸಿರುವ ದ್ವಾರಕೀಶ್, ಕನ್ನಡ ಚಿತ್ರರಂಗದಲ್ಲಿ ಅಚ್ಚಳಿಯದ ಕೊಡುಗೆ ಕೊಟ್ಟವರು. ಆದರೆ, ತಮ್ಮ ಇಳಿವಯಸ್ಸಿನಲ್ಲಿ ಮನೆಯನ್ನೇ ಕಳಕೊಳ್ಳುವ ಸ್ಥಿತಿಗೆ ತಲುಪಿದ್ದಾರೆ. ದ್ವಾರಕೀಶ್ ನಿರ್ಮಾಣದ ಇತ್ತೀಚೆಗೆ ಬಿಡುಗಡೆಯಾಗಿದ್ದ ಆಯುಷ್ಮಾನ್ ಭವ ಚಿತ್ರದ ದೊಡ್ಡ ಯಶಸ್ಸು ಕಂಡಿರಲಿಲ್ಲ. ಇದರಿಂದಾಗಿ ದ್ವಾರಕೀಶ್ ಪುತ್ರ ಯೋಗಿ ಸಾಲದ ಸುಳಿಗೆ ಸಿಲುಕಿದ್ದಾರೆ ಎನ್ನಲಾಗಿದ್ದು, ಇದರಿಂದ ಪಾರಾಗಲು ತಂದೆಯ ಬಂಗಲೆಯನ್ನೇ ಮಾರಾಟ ಮಾಡಿದ್ದಾರೆ ಎನ್ನಲಾಗುತ್ತಿದೆ.
ಚಿತ್ರರಂಗದಲ್ಲಿ ಕುಳ್ಳನೆಂದೇ ಹೆಸರು ಮಾಡಿದ್ದ ದ್ವಾರಕೀಶ್, 70ರ ಇಳಿ ವಯಸ್ಸಿನಲ್ಲಿದ್ದು ತೀವ್ರ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ.
Veteran Actor and Director Dwarakish is in a huge debt and sells his house to Director Rishab Shetty in Bangalore.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am