ಬ್ರೇಕಿಂಗ್ ನ್ಯೂಸ್
08-03-21 12:54 pm Source: FILMIBEAT ಸಿನಿಮಾ
'ಬಿಗ್ ಬಾಸ್ ಕನ್ನಡ 8'ರಿಂದ ಮೊದಲ ಸ್ಪರ್ಧಿ ಮನೆಯಿಂದ ಹೊರಬಂದಿದ್ದಾರೆ. ಈ ಬಾರಿ ಬಿಗ್ ಬಾಸ್ ಗೆ ಮೊದಲ ಸ್ಪರ್ಧಿಯಾಗಿ ಧನುಶ್ರೀ ಮನೆಯೊಳಗೆ ಕಾಲಿಟ್ಟಿದ್ದರು. ಆದರೆ ಧನುಶ್ರೀ ಮನೆಯೊಳಗೆ ಹೋದ ವೇಗದಲ್ಲೇ ಹೊರಬಂದಿದ್ದಾರೆ.
ಟಿಕ್ ಟಾಕ್ ಸ್ಟಾರ್ ಆಗಿದ್ದ ಧನುಶ್ರೀ ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್ ಆಗಿದ್ದವರು. ಬಿಗ್ ಮನೆಯಲ್ಲೂ ಧನುಶ್ರೀ ಅವರಿಂದ ಸಿಕ್ಕಾಪಟ್ಟೆ ಮನರಂಜನೆ ನಿರೀಕ್ಷೆ ಮಾಡಲಾಗಿತ್ತು. ಆದರೆ ಮೊದಲ ವಾರದಲ್ಲೇ ಧನುಶ್ರೀ ಮನೆಯವರ ಮತ್ತು ಪ್ರೇಕ್ಷಕರ ಮನಗೆಲ್ಲುವಲ್ಲಿ ವಿಫಲರಾಗಿದ್ದಾರೆ.
ಈ ಬಾರಿ ಮನೆಯಿಂದ ಧನುಶ್ರೀ ಹೊರ ಬಂದಿದ್ದಾರೆ. ನಿರ್ಮಲಾ, ರಘು ಗೌಡ ಮತ್ತು ಧನುಶ್ರೀ ಈ ವಾರ ಮನೆಯಿಂದ ಹೊರಬರಲು ನಾಮಿನೇಟ್ ಆಗಿದ್ದರು. ಕೊನೆಯದಾಗಿ ಬಿಗ್ ಮನೆಯಿಂದ ಧನುಶ್ರೀ ಹೊರಬಂದಿದ್ದಾರೆ.
ಬರುವಾಗ ಬಿಗ್ ಬಾಸ್ ನೀಡಿದ ವಿಶೇಷ ಅಧಿಕಾರವನ್ನು ಬಳಿಸಿಕೊಂಡು ಧನುಶ್ರೀ ರಘು ಗೌಡ ಅವರಿಗೆ ವಿಶೇಷ ಗಿಫ್ಟ್ ನೀಡಿದ್ದಾರೆ.
ಈ ವಾರ ಬಿಗ್ ಬಾಸ್ ನಾಮಿನೇಷನ್ ನಿಂದ ರಘು ಗೌಡ ಅವರನ್ನು ಬಚಾವ್ ಮಾಡಿದ್ದಾರೆ. ಈ ಮೂಲಕ ರಘು ಗೌಡ ಈ ವಾರ ನೇಮಿನೇಷನ್ ನಿಂದ ಸೇಫ್ ಆಗಿದ್ದಾರೆ.
ಮೊದಲ ವಾರದಲ್ಲೇ ಧನುಶ್ರೀ ಕಳಪೆ ಪ್ರದರ್ಶನ ನೀಡಿ ಜೈಲು ಸೇರಿದ್ದರು. ಈ ಬಾರಿಯ ಬಿಗ್ ಬಾಸ್ ನಲ್ಲಿ ಜೈಲು ಸೇರಿದ ಮೊದಲ ಸ್ಪರ್ಧಿ ಧನುಶ್ರೀ ಆಗಿದ್ದರು. ಮೇಕಪ್ ವಿಚಾರಕ್ಕೆ ಧನುಶ್ರೀ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದರು.
ಮನೆಯೊಳಗೂ ಮೇಕಪ್ ವಿಚಾರವಾಗಿ ಉಳಿದ ಸ್ಪರ್ಧಿಗಳು ಕಾಲೆಳೆಯುತ್ತಿದ್ದರು. ಆದರೆ ಧನುಶ್ರೀ ಯಾವುದಕ್ಕೂ ತಲೆಕೆಡಿಸಿಕೊಂಡಿರಲಿಲ್ಲ. ಸದ್ಯ ಮನೆಯಲ್ಲಿ 16 ಸ್ಪರ್ಧಿಗಳಿದ್ದು ಮುಂದಿನ ವಾರ ಯಾರು ಮನೆಯಿಂದ ಹೊರಬರಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.
This News Article Is A Copy Of FILMIBEAT
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm