ಬ್ರೇಕಿಂಗ್ ನ್ಯೂಸ್
08-03-21 12:54 pm Source: FILMIBEAT ಸಿನಿಮಾ
'ಬಿಗ್ ಬಾಸ್ ಕನ್ನಡ 8'ರಿಂದ ಮೊದಲ ಸ್ಪರ್ಧಿ ಮನೆಯಿಂದ ಹೊರಬಂದಿದ್ದಾರೆ. ಈ ಬಾರಿ ಬಿಗ್ ಬಾಸ್ ಗೆ ಮೊದಲ ಸ್ಪರ್ಧಿಯಾಗಿ ಧನುಶ್ರೀ ಮನೆಯೊಳಗೆ ಕಾಲಿಟ್ಟಿದ್ದರು. ಆದರೆ ಧನುಶ್ರೀ ಮನೆಯೊಳಗೆ ಹೋದ ವೇಗದಲ್ಲೇ ಹೊರಬಂದಿದ್ದಾರೆ.
ಟಿಕ್ ಟಾಕ್ ಸ್ಟಾರ್ ಆಗಿದ್ದ ಧನುಶ್ರೀ ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್ ಆಗಿದ್ದವರು. ಬಿಗ್ ಮನೆಯಲ್ಲೂ ಧನುಶ್ರೀ ಅವರಿಂದ ಸಿಕ್ಕಾಪಟ್ಟೆ ಮನರಂಜನೆ ನಿರೀಕ್ಷೆ ಮಾಡಲಾಗಿತ್ತು. ಆದರೆ ಮೊದಲ ವಾರದಲ್ಲೇ ಧನುಶ್ರೀ ಮನೆಯವರ ಮತ್ತು ಪ್ರೇಕ್ಷಕರ ಮನಗೆಲ್ಲುವಲ್ಲಿ ವಿಫಲರಾಗಿದ್ದಾರೆ.
ಈ ಬಾರಿ ಮನೆಯಿಂದ ಧನುಶ್ರೀ ಹೊರ ಬಂದಿದ್ದಾರೆ. ನಿರ್ಮಲಾ, ರಘು ಗೌಡ ಮತ್ತು ಧನುಶ್ರೀ ಈ ವಾರ ಮನೆಯಿಂದ ಹೊರಬರಲು ನಾಮಿನೇಟ್ ಆಗಿದ್ದರು. ಕೊನೆಯದಾಗಿ ಬಿಗ್ ಮನೆಯಿಂದ ಧನುಶ್ರೀ ಹೊರಬಂದಿದ್ದಾರೆ.
ಬರುವಾಗ ಬಿಗ್ ಬಾಸ್ ನೀಡಿದ ವಿಶೇಷ ಅಧಿಕಾರವನ್ನು ಬಳಿಸಿಕೊಂಡು ಧನುಶ್ರೀ ರಘು ಗೌಡ ಅವರಿಗೆ ವಿಶೇಷ ಗಿಫ್ಟ್ ನೀಡಿದ್ದಾರೆ.
ಈ ವಾರ ಬಿಗ್ ಬಾಸ್ ನಾಮಿನೇಷನ್ ನಿಂದ ರಘು ಗೌಡ ಅವರನ್ನು ಬಚಾವ್ ಮಾಡಿದ್ದಾರೆ. ಈ ಮೂಲಕ ರಘು ಗೌಡ ಈ ವಾರ ನೇಮಿನೇಷನ್ ನಿಂದ ಸೇಫ್ ಆಗಿದ್ದಾರೆ.
ಮೊದಲ ವಾರದಲ್ಲೇ ಧನುಶ್ರೀ ಕಳಪೆ ಪ್ರದರ್ಶನ ನೀಡಿ ಜೈಲು ಸೇರಿದ್ದರು. ಈ ಬಾರಿಯ ಬಿಗ್ ಬಾಸ್ ನಲ್ಲಿ ಜೈಲು ಸೇರಿದ ಮೊದಲ ಸ್ಪರ್ಧಿ ಧನುಶ್ರೀ ಆಗಿದ್ದರು. ಮೇಕಪ್ ವಿಚಾರಕ್ಕೆ ಧನುಶ್ರೀ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದರು.
ಮನೆಯೊಳಗೂ ಮೇಕಪ್ ವಿಚಾರವಾಗಿ ಉಳಿದ ಸ್ಪರ್ಧಿಗಳು ಕಾಲೆಳೆಯುತ್ತಿದ್ದರು. ಆದರೆ ಧನುಶ್ರೀ ಯಾವುದಕ್ಕೂ ತಲೆಕೆಡಿಸಿಕೊಂಡಿರಲಿಲ್ಲ. ಸದ್ಯ ಮನೆಯಲ್ಲಿ 16 ಸ್ಪರ್ಧಿಗಳಿದ್ದು ಮುಂದಿನ ವಾರ ಯಾರು ಮನೆಯಿಂದ ಹೊರಬರಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.
This News Article Is A Copy Of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm