ಬ್ರೇಕಿಂಗ್ ನ್ಯೂಸ್
09-03-21 02:23 pm Source: FILMIBEAT ಸಿನಿಮಾ
ಬಾಲಿವುಡ್ ನಟ ರಣ್ಬೀರ್ ಕಪೂರ್ಗೆ ಕೊರೊನಾ ವೈರಸ್ ತಗುಲಿದೆ ಎಂಬ ಸುದ್ದಿ ಹರಿದಾಡಿತ್ತು. ಈ ಸುದ್ದಿಯನ್ನು ರಣ್ಬೀರ್ ತಾಯಿ, ಹಿರಿಯ ನಟಿ ನೀತು ಕಪೂರ್ ಖಚಿತಪಡಿಸಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸ್ಪಷ್ಟಪಡಿಸಿರುವ ನೀತು ಕಪೂರ್, ''ರಣ್ಬೀರ್ಗೆ ಕೊರೊನಾ ಪಾಸಿಟಿವ್ ಬಂದಿದೆ. ಆತ ಹೋಮ್ ಕ್ವಾರಂಟೈನ್ ಆಗಿದ್ದಾನೆ. ಅದರಿಂದ ಚೇತರಿಸಿಕೊಳ್ಳುತ್ತಿದ್ದಾನೆ. ನಿಮ್ಮೆಲ್ಲರ ಕಾಳಜಿ ಹಾಗೂ ಶುಭ ಹಾರೈಕೆಗೆ ಧನ್ಯವಾದಗಳು'' ಎಂದು ಪೋಸ್ಟ್ ಹಾಕಿದ್ದಾರೆ.
ಅದಕ್ಕು ಮುಂಚೆ ರಣ್ಬೀರ್ ಅವರ ಅಂಕಲ್ ರಣದೀರ್ ಕಪೂರ್ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿ ''ಹೌದು ರಣ್ಬೀರ್ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ. ಆದರೆ, ಏನಾಗಿದೆ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಬೇರೆ ಸ್ಥಳದಲ್ಲಿದ್ದೇನೆ'' ಎಂದಿದ್ದರು.
ರಣ್ಬೀರ್ ಕಪೂರ್ ಅವರು ಬ್ರಹ್ಮಾಸ್ತ್ರ ಮತ್ತು ಶಂಶೇರಾ ಚಿತ್ರಗಳ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಶಂಶೇರಾ ಸಿನಿಮಾ ಜೂನ್ 25ಕ್ಕೆ ತೆರೆಗೆ ಬರಲಿದೆ. ಆದರೆ, ಬ್ರಹ್ಮಾಸ್ತ್ರ ಬಿಡುಗಡೆ ದಿನಾಂಕದ ಬಗ್ಗೆ ಮಾಹಿತಿ ಇಲ್ಲ.
ಅಯನ್ ಮುಖರ್ಜಿ ನಿರ್ದೇಶನದಲ್ಲಿ ತಯಾರಾಗಿರುವ ಶಂಶೇರಾ ಚಿತ್ರದಲ್ಲಿ ಸಂಜಯ್ ದತ್, ವಾಣಿ ಕಪೂರ್ ಹಾಗೂ ರಣ್ವೀರ್ ಕಪೂರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಬ್ರಹ್ಮಾಸ್ತ್ರ ಚಿತ್ರದಲ್ಲಿ ಮೊಟ್ಟ ಮೊದಲ ಸಲ ಆಲಿಯಾ ಭಟ್ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ.
ಇದರ ಜೊತೆಗೆ 'ಅರ್ಜುನ್ ರೆಡ್ಡಿ' ಖ್ಯಾತಿ ಸಂದೀಪ್ ವಂಗಾ ರೆಡ್ಡಿ ನಿರ್ದೇಶನದ 'ಅನಿಮಲ್' ಚಿತ್ರ ಹಾಗೂ ಲವ್ ರಂಜನ್ ಅವರ ಇನ್ನು ಹೆಸರಿಡದ ಹೊಸ ಪ್ರಾಜೆಕ್ಟ್ನಲ್ಲಿ ರಣ್ಬೀರ್ ಕಪೂರ್ ನಟಿಸುತ್ತಿದ್ದಾರೆ.
This News Article Is A Copy Of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm